ಕೋವಿಡ್ 19; ಬೆಂಗಳೂರು, ದ.ಕ ಮತ್ತೆ ಲಾಕ್ ಡೌನ್…ಯಾವ ವಸ್ತು ಸಿಗುತ್ತೆ, ಯಾವುದು ಇರಲ್ಲ?
ದಕ್ಷಿಣ ಕನ್ನಡದಲ್ಲಿಯೂ ಒಂದು ವಾರಗಳ ಕಾಲ ಬಂದ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ.
Team Udayavani, Jul 13, 2020, 3:01 PM IST
ಬೆಂಗಳೂರು:ಬೆಂಗಳೂರು, ದಕ್ಷಿಣ ಕನ್ನಡ ಸೇರಿದಂತೆ ರಾಜ್ಯದ ಹಲವೆಡೆ ಕೋವಿಡ್ 19 ಮಹಾಮಾರಿ ಕ್ಷಿಪ್ರವಾಗಿ ಹರಡುತ್ತಿರುವ ಹಿನ್ನೆಲೆಯಲ್ಲಿ ಹಲವು ಜಿಲ್ಲೆಗಳಲ್ಲಿ ಸಂಪೂರ್ಣ ಲಾಕ್ ಮಾಡಲು ರಾಜ್ಯ ಸರ್ಕಾರ ಸೋಮವಾರ ನಿರ್ಧಾರ ಕೈಗೊಂಡಿದೆ.
ಮಂಗಳವಾರ ರಾತ್ರಿ 8ಗಂಟೆಯಿಂದ ಒಂದು ವಾರಗಳ ಕಾಲ ಬೆಂಗಳೂರು ಲಾಕ್ ಡೌನ್ ಎಂದು ಸರ್ಕಾರ ಈಗಾಗಲೇ ಘೋಷಿಸಿದೆ. ದಕ್ಷಿಣ ಕನ್ನಡದಲ್ಲಿಯೂ ಒಂದು ವಾರಗಳ ಕಾಲ ಬಂದ್ ಮಾಡಲು ಜಿಲ್ಲಾಡಳಿತ ನಿರ್ಧರಿಸಿದೆ. ಈ ನಿಟ್ಟಿನಲ್ಲಿ ಲಾಕ್ ಡೌನ್ ಆರಂಭವಾದ ಮೇಲೆ ಅಗತ್ಯವಸ್ತುಗಳನ್ನು ಹೊರತುಪಡಿಸಿ, ಏನೆಲ್ಲಾ ಸಿಗಲಿದೆ, ಯಾವುದೆಲ್ಲಾ ಬಂದ್ ಇರಲಿದೆ ಎಂಬ ಮಾಹಿತಿ ಇಲ್ಲಿದೆ.
ಇವು ನಿಮಗೆ ಲಭ್ಯ:
*ಆಸ್ಪತ್ರೆ, ಮೆಡಿಕಲ್ ಸ್ಟೋರ್,
*ಹಣ್ಣು, ತರಕಾರ, ಮೊಟ್ಟೆ, ದಿನಸಿ ಅಂಗಡಿ, ಮಾಂಸದ ಅಂಗಡಿ
*ಮಾಧ್ಯಮ
*ತುರ್ತು ಆರೋಗ್ಯ ಸೇವೆಗಾಗಿ ಓಡಾಟಕ್ಕೆ ಅವಕಾಶ
*ಹಾಲಿನ ಅಂಗಡಿ
ಇವು ಬಂದ್:
*ಬಾರ್, ಸಲೂನ್, ಬ್ಯೂಟಿ ಪಾರ್ಲರ್ ಬಂದ್
*ಸಾರ್ವಜನಿಕರ ಅನಗತ್ಯ ಓಡಾಟಕ್ಕೆ ಕಡಿವಾಣ
*ಎಲ್ಲಾ ಗಾರ್ಮೆಂಟ್ಸ್ ಫ್ಯಾಕ್ಟರಿ, ಕಾರ್ಖಾನೆ, ಕಂಪನಿ ಬಂದ್
*ಉಬರ್, ಓಲಾ, ಆಟೋ ಟ್ಯಾಕ್ಸಿ ಸೇವೆ ಬಂದ್
*ಬಿಎಂಟಿಸಿ, ಕೆಎಸ್ ಆರ್ ಟಿಸಿ ಬಸ್ ಸಂಚಾರ ಬಂದ್
*ದಕ್ಷಿಣ ಕನ್ನಡದಲ್ಲಿ ಖಾಸಗಿ ಬಸ್ ಸಂಚಾರ ಬಂದ್
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
MUST WATCH
ಹೊಸ ಸೇರ್ಪಡೆ
2nd PUC: ಮರುಮೌಲ್ಯಮಾಪನದಲ್ಲಿ ರಾಜ್ಯಕ್ಕೆ ಆರನೇ ರ್ಯಾಂಕ್ ಪಡೆದ ತೀರ್ಥಹಳ್ಳಿಯ ಸುಚಿಂತ್
Belthangady: ಬಾಂಜಾರು ಮಲೆಯಲ್ಲಿ ದಾಖಲೆ ಶೇ.100 ಮತದಾನ
Vijaypura:ರಾಹುಲ್ ಗಾಂಧಿ ನಿರ್ಗಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
ಕೇಂದ್ರದಿಂದ 16 ಲಕ್ಷ ಕೋಟಿ ಉದ್ಯಮಿ ಸಾಲ ಮನ್ನಾ:ಎಸ್.ವರಲಕ್ಷ್ಮೀ
CBI ತನಿಖೆ; ಸಂದೇಶಖಾಲಿಯಲ್ಲಿ ಬೀಡುಬಿಟ್ಟ ಕಮಾಂಡೋಗಳು; ಸುಪ್ರೀಂ ಮೆಟ್ಟಿಲೇರಿದ ಸರಕಾರ