ನಿಂತಿದ್ದ ಲಾರಿಗೆ ಬಸ್ ಡಿಕ್ಕಿ : ಲಾರಿ ಕ್ಲಿನರ್ ಗೆ ಗಂಭೀರ ಗಾಯ, ಬಸ್ ಪ್ರಯಾಣಿಕರು ಪಾರು
Team Udayavani, Jan 28, 2021, 11:07 PM IST
ಯಾದಗಿರಿ (ವಡಗೇರಾ) : ರಸ್ತೆ ಬದಿ ನಿಂತಿದ್ದ ಲಾರಿಗೆ ಬಸ್ ಡಿಕ್ಕಿ ಹೊಡೆದ ಪರಿಣಾಮವಾಗಿ ಲಾರಿ ಕ್ಲೀನರ್ ಗೆ ಕಾಲು ಮುರಿದ ಘಟನೆ ವಡಗೇರಾ ತಾಲೂಕಿನ ಹಾಲಗೇರಾದಲ್ಲಿ ನಡೆದಿದೆ.
ಯಾದಗಿರಿಯಿಂದ ವಡಗೇರಾ ಪಟ್ಟಣಕ್ಕೆ ಬಸ್ ತೆರಳುತ್ತಿರುವ ವೇಳೆ ರಾತ್ರಿ 9:30ರ ಸುಮಾರಿಗೆ ಘಟನೆ ಸಂಭವಿಸಿದೆ.
ರಸ್ತೆ ಬದಿ ಎಡಗಡೆ ನಿಂತಿರುವ ಲಾರಿ, ಬಸ್ ಚಾಲಕನಿಗೆ ಕಾಣಸದೇ ಇರುವುದರಿಂದ ಈ ದುರ್ಘಟನೆ ಸಂಭವಿಸಿದೆ.
ಅದೃಷ್ಟವಶಾತ್ ಬಸ್ ನಲ್ಲಿದ್ದ ಚಾಲಕ ಮತ್ತು ನಿರ್ವಾಹಕ ಸೇರಿ 5-6 ಜನ ಪ್ರಯಾಣಿಸುತ್ತಿದ್ದರು ಎಂದು ತಿಳಿದು ಬಂದಿದೆ.
ಇದನ್ನೂ ಓದಿ:ಗೂಗಲ್ ಮ್ಯಾಪ್ನಲ್ಲಿ ಕನ್ನಡ ಸೇರಿದಂತೆ ದೇಶದ 10 ಭಾಷೆಗಳಲ್ಲಿ ಸ್ಥಳಗಳ ಹೆಸರು
ಪ್ರಯಾಣಿಕರಿಗೆ ಸಣ್ಣ ಪುಟ್ಟ ಗಾಯಗಳಾಗಿದ್ದು ಆಸ್ಪತ್ರೆಗೆ ದಾಖಲು ಮಾಡಲಾಗಿದ್ದು ಪ್ರಾಣಪಾಯ ಸಂಭವಿಸಿಲ್ಲ ಎಂದು ಪ್ರತ್ಯಕ್ಷದರ್ಶಿಗಳು ತಿಳಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ
Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ
Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ
Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ
ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ