ಲೂಯಿಸ್‌, ಹೋಪ್‌ ಸಾಹಸ; ವೆಸ್ಟ್‌ ಇಂಡೀಸಿಗೆ ಸರಣಿ


Team Udayavani, Mar 13, 2021, 11:16 PM IST

ಲೂಯಿಸ್‌, ಹೋಪ್‌ ಸಾಹಸ; ವೆಸ್ಟ್‌ ಇಂಡೀಸಿಗೆ ಸರಣಿ

ನಾರ್ತ್‌ಸೌಂಡ್‌ (ಆ್ಯಂಟಿಗುವಾ): ಆರಂಭಿಕ ಆಟಗಾರರಾದ ಎವಿನ್‌ ಲೂಯಿಸ್‌ ಮತ್ತು ಶೈ ಹೋಪ್‌ ಅವರ ಮತ್ತೂಂದು ಅಮೋಘ ಬ್ಯಾಟಿಂಗ್‌ ಸಾಹಸದಿಂದ ಶ್ರೀಲಂಕಾ ವಿರುದ್ಧದ ಏಕದಿನ ಸರಣಿಯನ್ನು ವೆಸ್ಟ್‌ ಇಂಡೀಸ್‌ ವಶಪಡಿಸಿಕೊಂಡಿದೆ. ದ್ವಿತೀಯ ಪಂದ್ಯದಲ್ಲಿ ಕೆರಿಬಿಯನ್‌ ಪಡೆ 5 ವಿಕೆಟ್‌ಗಳ ಜಯ ಸಾಧಿಸಿತು.

ಮೊದಲು ಬ್ಯಾಟಿಂಗ್‌ ನಡೆಸಿದ ಶ್ರೀಲಂಕಾ 8 ವಿಕೆಟಿಗೆ 273 ರನ್‌ ಬಾರಿಸಿ ಸವಾಲೊಡ್ಡಿದರೆ, ವಿಂಡೀಸ್‌ 49.4 ಓವರ್‌ಗಳಲ್ಲಿ 5 ವಿಕೆಟ್‌ ನಷ್ಟಕ್ಕೆ 274 ರನ್‌ ಹೊಡೆದು ಗೆಲುವು ಒಲಿಸಿಕೊಂಡಿತು.

192 ರನ್‌ ಜತೆಯಾಟ
ಆರಂಭಕಾರ ಎವಿನ್‌ ಲೂಯಿಸ್‌ 103 ಮತ್ತು ಶೈ ಹೋಪ್‌ 84 ರನ್‌ ಹೊಡೆದು ವಿಂಡೀಸಿಗೆ 192 ರನ್ನುಗಳ ಅಮೋಘ ಆರಂಭ ಒದಗಿಸಿದರು. ಇವರ ಜತೆಯಾಟ 38ನೇ ಓವರ್‌ ತನಕ ಸಾಗಿತು. ಲಂಕೆಯ ಮುಂದೆ ತಿರುಗಿ ಬೀಳಲು ಯಾವ ಮಾರ್ಗವೂ ಇರಲಿಲ್ಲ. ಲೂಯಿಸ್‌ 121 ಎಸೆತಗಳನ್ನು ಎದುರಿಸಿ 8 ಫೋರ್‌, 4 ಸಿಕ್ಸರ್‌ಗಳೊಂದಿಗೆ ಅಬ್ಬರಿಸಿದರು. ಇದು ಅವರ 4ನೇ ಏಕದಿನ ಶತಕ. ಮತ್ತೂಮ್ಮೆ ಭರವಸೆಯ ಆಟವಾಡಿದ ಹೋಪ್‌ 108 ಎಸೆತಗಳಿಂದ ತಮ್ಮ ಸೊಗಸಾದ ಇನ್ನಿಂಗ್ಸ್‌ ಕಟ್ಟಿದರು. ಇದರಲ್ಲಿ 6 ಬೌಂಡರಿ ಒಳಗೊಂಡಿತ್ತು. ವಿಂಡೀಸ್‌ಗೆ 8 ವಿಕೆಟ್‌ ಜಯ ತಂದಿತ್ತ ಮೊದಲ ಮುಖಾಮುಖೀಯಲ್ಲಿ ಈ ಜೋಡಿ 143 ರನ್‌ ರಾಶಿ ಹಾಕಿತ್ತು. ಅಲ್ಲಿ ಹೋಪ್‌ ಸೆಂಚುರಿ (110 ರನ್‌) ಹೊಡೆದಿದ್ದರು.

ಸಂಕ್ಷಿಪ್ತ ಸ್ಕೋರ್‌
ಶ್ರೀಲಂಕಾ-8 ವಿಕೆಟಿಗೆ 273 (ಗುಣತಿಲಕ 96, ಚಂಡಿಮಾಲ್‌ 71, ಹಸರಂಗ 47, ಜಾಸನ್‌ ಮೊಹಮ್ಮದ್‌ 47ಕ್ಕೆ 3, ಜೋಸೆಫ್‌ 42ಕ್ಕೆ 2). ವೆಸ್ಟ್‌ ಇಂಡೀಸ್‌-49.4 ಓವರ್‌ಗಳಲ್ಲಿ 5 ವಿಕೆಟಿಗೆ 274 (ಲೂಯಿಸ್‌ 103, ಹೋಪ್‌ 84, ಪೆರೆರ 45ಕ್ಕೆ 2, ಪ್ರದೀಪ್‌ 66ಕ್ಕೆ 2).

ಪಂದ್ಯಶ್ರೇಷ್ಠ: ಎವಿನ್‌ ಲೂಯಿಸ್‌.

ಟಾಪ್ ನ್ಯೂಸ್

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

Hubballi: ನನ್ನ ಕುಟುಂಬಕ್ಕೆ ಜೀವ ಬೆದರಿಕೆ ಇದೆ, ಭದ್ರತೆ ಕೊಡಿ; ನೇಹಾ ತಂದೆ ಹಿರೇಮಠ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ

IT raid: ಡಿಕೆಸು ಆಪ್ತರ ಮನೆ ಮೇಲೆ ಐಟಿ ದಾಳಿ;  ಜಪ್ತಿ ಮಾಡಿರುವ ದಾಖಲೆ ಪರಿಶೀಲನೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

17

Team India: ಟಿ20 ವಿಶ್ವಕಪ್‌ ತಂಡ ರಾಹುಲ್‌ಗೆ ಚಾನ್ಸ್‌, ಹಾರ್ದಿಕ್‌ ಪಾಂಡ್ಯಗೆ ಕೊಕ್‌?

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Chess: ವಿಶ್ವ ಚೆಸ್‌ ಚಾಂಪಿಯನ್‌ಶಿಪ್‌: ಆತಿಥ್ಯ ಹಕ್ಕಿಗಾಗಿ ಭಾರತ ಬಿಡ್‌

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

Archery World Cup: ಆರ್ಚರಿ ವಿಶ್ವಕಪ್‌ ರಿಕರ್ವ್‌ ವಿಭಾಗದಲ್ಲೂ ಭಾರತ ಫೈನಲ್‌ಗೆ

1-rerwer

IPL; ಸನ್‌ರೈಸರ್ಸ್ ಹೈದರಾಬಾದ್ ವಿರುದ್ಧ ಜಯದ ನಗು ಬೀರಿದ ಆರ್ ಸಿಬಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ

Baramasagara: ತಾನು ಕಲಿತ ಶಾಲೆಯಲ್ಲೇ ಮೊದಲ ಬಾರಿಗೆ ಮತ ಚಲಾಯಿಸಿದ ಯುವತಿ…

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

ಅರಂತೋಡು: ಬೈಕ್ – ಕಾರು ನಡುವೆ ಅಪಘಾತ… ಓರ್ವ ಮೃತ್ಯು

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

LS Polls: ಉಡುಪಿ, ದಕ್ಷಿಣ ಕನ್ನಡದಲ್ಲಿ ಶಾಂತಿಯುತ ಮತದಾನ… ಹಲವೆಡೆ ಕೈಕೊಟ್ಟ ಮತಯಂತ್ರ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

Election: ಕರ್ನಾಟಕದ 14 ಲೋಕಸಭಾ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ಆರಂಭ… ಬಿಗಿ ಭದ್ರತೆ

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

IPL 2024: ಗೆಲುವಿನ ವಿಶ್ವಾಸದಲ್ಲಿ ಕೆಕೆಆರ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.