ಪ್ರೇಮ ವೈಫಲ್ಯ : ಕೊಡಗಿನ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆ
Team Udayavani, Oct 20, 2021, 2:32 PM IST
ಮಡಿಕೇರಿ : ದಕ್ಷಿಣ ಕೊಡಗಿನ ಪೊನ್ನಂಪೇಟೆಯ ಸುಳುಗೋಡು ಗ್ರಾಮದ ಯುವಕ ಮಧ್ಯಪ್ರದೇಶದಲ್ಲಿ ಆತ್ಮಹತ್ಯೆಗೆ ಶರಣಾದ ಘಟನೆ ಬುಧವಾರ ಬೆಳಕಿಗೆ ಬಂದಿದೆ.
ಮಧ್ಯಪ್ರದೇಶದಲ್ಲಿ ಉದ್ಯೋಗದಲ್ಲಿದ್ದ ಸುಳುಗೋಡು ನಿವಾಸಿ ಗುತ್ತಿಗೆದಾರ ಶಿವದಾಸ್ ಎಂಬುವವರ ಪುತ್ರ ದರ್ಶನ್ (28) ಮೃತಪಟ್ಟ ಯುವಕ.
ಪ್ರೇಮ ವೈಫಲ್ಯವೇ ಆತ್ಮಹತ್ಯೆಗೆ ಕಾರಣವೆಂದು ಹೇಳಲಾಗಿದೆ. ಪ್ರೀತಿಸುತ್ತಿದ್ದ ಯುವತಿ ವಿವಾಹ ನಿರಾಕರಿಸಿ ಬೇರೊಬ್ಬನನ್ನು ಪ್ರೀತಿಸಲು ಆರಂಭಿಸಿದ್ದರಿಂದ ಮನನೊಂದ ದರ್ಶನ್ ಸಾವಿಗೆ ಶರಣಾಗಿರುವುದಾಗಿ ತಿಳಿದು ಬಂದಿದೆ.
ಸಾವಿಗೂ ಮುನ್ನ ಡೆತ್ ನೋಟ್ ಬರೆದಿಟ್ಟಿರುವ ಬಗ್ಗೆ ಮಾಹಿತಿ ಲಭಿಸಿದೆ. ಮೃತದೇಹವನ್ನು ಸುಳುಗೋಡು ಗ್ರಾಮಕ್ಕೆ ತರಲಾಗಿದ್ದು, ಪೊಲೀಸರು ತನಿಖೆ ಕೈಗೊಂಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Americaದಲ್ಲಿ ಮುಂದುವರಿದ ಹತ್ಯೆ: ಅಮೆರಿಕದಲ್ಲಿ ಮತ್ತೊಬ್ಬ ವಿದ್ಯಾರ್ಥಿ ಶವ ಪತ್ತೆ!
PSL ಗೆದ್ದ ಇಸ್ಲಾಮಾಬಾದ್ ಯುನೈಟೆಡ್: ಪಂದ್ಯದ ವೇಳೆ ಸಿಗರೇಟ್ ಸೇದಿದ ಆಟಗಾರನ ವಿಡಿಯೋ ವೈರಲ್
ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ
Mandya: ದಾಖಲೆ ಇಲ್ಲದ 99.20 ಲಕ್ಷ ಜಪ್ತಿ ಮಾಡಿದ ಚುನಾವಣಾಧಿಕಾರಿಗಳು
Bengaluru: ಭಜನೆ ಹಾಕಿದಕ್ಕೆ ದಾಂಧಲೆ: ಮೂವರ ಬಂಧನ