ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ವರ ಪ್ರೇಯಸಿಯೊಂದಿಗೆ ಪರಾರಿ!

ಎಲ್ಲಾ ಅಂದುಕೊಂಡಂತೆ ಆಗಿದ್ದರೆ ನಿನ್ನೆ ವಿವಾಹ ನೆರವೇರುತ್ತಿತು

Team Udayavani, Dec 10, 2020, 2:11 PM IST

ಇನ್ನೇನು ತಾಳಿ ಕಟ್ಟಬೇಕು ಎನ್ನುವಷ್ಟರಲ್ಲಿ ವರ ಪ್ರೇಯಸಿಯೊಂದಿಗೆ ಪರಾರಿ!

ಸಾಂದರ್ಭಿಕ ಚಿತ್ರ ಬಳಸಲಾಗಿದೆ

ಮೈಸೂರು: ವಧುವಿನ ಮನೆಯವರು ಮದುವೆಯ ಭರದ ಸಿದ್ಧತೆಯಲ್ಲಿದ್ದರು, ಇತ್ತ ವರನ ಪೋಷಕರೂ ಅಗತ್ಯ ಸಿದ್ಧತೆ
ಮಾಡಿಕೊಳ್ಳುತ್ತಿದ್ದರು, ಎರಡೂ ಮನೆಯಲ್ಲಿ ಮದುವೆ ಸಂಭ್ರಮ ಮನೆ ಮಾಡಿತ್ತು, ಸಂಬಂಧಿಕರೂ ಮದುವೆಗೆ ಬರುವ ತಯಾರಿಯಲ್ಲಿದ್ದರು. ಆದರೆ, ಪ್ರೇಯಸಿಯೊಂದಿಗೆ ವರ ಪರಾರಿಯಾದ!

ಮೈಸೂರಿನ ಕೆ.ಆರ್‌. ಪೊಲೀಸ್‌ ಠಾಣೆ ವ್ಯಾಪ್ತಿಯಲ್ಲಿ ಘಟನೆ ನಡೆದಿದ್ದು ನಿಶ್ಚಿತಾರ್ಥವಾದ ಹುಡುಗಿಯೊಂದಿಗೆ ಕೆಲವೇ ಗಂಟೆಗಳಲ್ಲಿ ತಾಳಿ ಕಟ್ಟಬೇಕಿದ್ದವನ ಕೆಲಸಕ್ಕೆ ಸಂಬಂಧಿಕರು ತಲೆ ತಗ್ಗಿಸಿದ್ದಾರೆ.

ಮೈಸೂರಿನ ಸುಣ್ಣದಕೇರಿ ಬಡಾವಣೆ ನಿವಾಸಿ ಉಮೇಶ್‌ ಪ್ರೇಯಸಿಯೊಂದಿಗೆ ಪರಾರಿಯಾದಾತ. ಈತನಿಗೆ, ಮೈಸೂರು
ನಗರದ ಯುವತಿಯೊಂದಿಗೆ ಬುಧವಾರ ವಿವಾಹ ನಿಶ್ಚಯವಾಗಿತ್ತು. ಸಂಬಂಧಿಕರೂ ಮದುವೆಗೆ ಬರುವ ತಯಾರಿಯಲ್ಲಿದ್ದರು. ಆದರೆ, ವರ ಉಮೇಶ್‌ ಸೋಮವಾರವೇ ಅಂದರೆ, ತಾಳಿ ಕಟ್ಟಲು ಕೆಲವೇ ಗಂಟೆಗಳು ಇರುವಾಗ, ತನ್ನ ಪ್ರೇಯಸಿ ಜತೆ ಪೇರಿಕಿತ್ತಿದ್ದಾನೆ. ಮದುವೆ ರದ್ದಾದ ಕಾರಣ ವಧುವಿನ ಮನೆಯವರು ಕಂಗಾಲಾಗಿದ್ದಾರೆ. ಕೆ.ಆರ್‌.ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಇದನ್ನೂ ಓದಿ:ತನ್ನ ಕೈಯಿಂದ ಹಣ ಕಿತ್ತು ಓಡುತ್ತಿದ್ದ ಕಳ್ಳನನ್ನು ಹಿಡಿದು ಪೊಲೀಸರಿಗೆ ಒಪ್ಪಿಸಿದ ವೃದ್ಧೆ

ಎರಡೂ ಕಡೆಯವರು ಪೇಚಿಗೆ ಸಿಲುಕಿದರು
ಪ್ರೇಯಸಿ ಜತೆ ಮದುವೆ ಆಗುವ ಪ್ಲಾನ್‌ ಇದ್ದರೆ ಮತ್ತೂಂದು ಹುಡುಗಿಯ ಜತೆ ನಿಶ್ಚಿತಾರ್ಥ ಏಕೆ ಮಾಡಿಕೊಳ್ಳಬೇಕಿತ್ತು.
ಅಷ್ಟೆ ಅಲ್ಲ ಮದುವೆ ದಿನದ ತನಕ ಇದನ್ನೆಲ್ಲಾ ಹೇಳದೆ ಏಕೆ ಮೌನವಾಗಿದ್ದ ಎಂದು ಪ್ರಶ್ನಿಸಿದ್ದಾರೆ. ಉಮೇಶ್‌ ಹೀಗೆ
ಮಾಡುತ್ತಾನೆ ಎಂದು ನಾವೂ ನಿರೀಕ್ಷಿಸಿರಲಿಲ್ಲ ಎಂದು ಪೇಚಾಡುತ್ತಿರುವ ಉಮೇಶ್‌ ಪೋಷಕರು, ಮಗ ಮಾಡಿರುವ ತಪ್ಪಿನಿಂದ
ಪೋಷಕರು ಸಂಕಷ್ಟಕ್ಕೆ ಸಿಲುಕಿದ್ದಾರೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

KPCC: ಮೋದಿ, ರಾಜನಾಥ್‌ಸಿಂಗ್‌ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

State government: ರಾಜ್ಯ ಸರಕಾರಕ್ಕೆ ಎನ್‌ಸಿಬಿ ನೋಟಿಸ್‌? 

MONEY (2)

Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.