ಕ್ಷಣಗಣನೆ; Watch- ಕೆಜಿಎಫ್ ಚಾಪ್ಟರ್ 2 ಸಿನಿಮಾದ ಸುಲ್ತಾನ್ ಲಿರಿಕಲ್ ಹಾಡು ರಿಲೀಸ್

ಗೀತೆಯ ಲಿರಿಕಲ್ ವಿಡಿಯೋ ಯಶ್ ಅಭಿಮಾನಿಗಳ ನಿರೀಕ್ಷೆಯನ್ನು ಇನ್ನಷ್ಟು ಇಮ್ಮಡಿಗೊಳಿಸಿದೆ.

Team Udayavani, Apr 13, 2022, 1:35 PM IST

ಕ್ಷಣಗಣನೆ; ಕೆಜಿಎಫ್ ಚಾಪ್ಟರ್ 2 ಸಿನಿಮಾದ ಸುಲ್ತಾನ್ ಲಿರಿಕಲ್ ಹಾಡು ರಿಲೀಸ್

ಬೆಂಗಳೂರು:ರಾಕಿಂಗ್ ಸ್ಟಾರ್ ಯಶ್ ಅಭಿನಯದ ಬಹುನಿರೀಕ್ಷಿತ ಕೆಜಿಎಫ್-2 ಸಿನಿಮಾ ಬಿಡುಗಡೆಗೆ ಕ್ಷಣಗಣನೆ ಆರಂಭವಾಗಿರುವ ನಡುವೆಯೇ ಬುಧವಾರ (ಏಪ್ರಿಲ್ 13) ಚಿತ್ರತಂಡ ಕೆಜಿಎಫ್ 2 ಚಿತ್ರದ ಸುಲ್ತಾನ್ ಲಿರಿಕಲ್ ಹಾಡನ್ನು ಬಿಡುಗಡೆಗೊಳಿಸಿದೆ.

ಇದನ್ನೂ ಓದಿ:ಕರಾಳ ದಿನಾಚರಣೆ-ಜಲಿಯನ್ ವಾಲಾ ಬಾಗ್ ಹತ್ಯಾಕಾಂಡ; ಹುತಾತ್ಮರಿಗೆ ಪ್ರಧಾನಿ ಮೋದಿ ಗೌರವ

ಈಗಾಗಲೇ ಕೆಜಿಎಫ್ 2 ಚಿತ್ರದ ತೂಫಾನ್ ಮತ್ತು ಗಗನ ನೀ ಗೀತೆಗಳು ಸಿನಿ ಪ್ರೇಮಿಗಳ ಮನ ಗೆದ್ದಿದ್ದು, ಇದೀಗ ಸಿನಿಮಾದ ಮೂರನೇ ಹಾಡನ್ನು ಬಿಡುಗಡೆಗೊಳಿಸಿದೆ. ರವಿ ಬಸ್ರೂರು ಸಂಗೀತ ನೀಡಿರುವ ಸುಲ್ತಾನ..ಗೀತೆಯ ಲಿರಿಕಲ್ ವಿಡಿಯೋ ಯಶ್ ಅಭಿಮಾನಿಗಳ ನಿರೀಕ್ಷೆಯನ್ನು ಇನ್ನಷ್ಟು ಇಮ್ಮಡಿಗೊಳಿಸಿದೆ.

ಸುಲ್ತಾನ ಹಾಡಿಗೆ ರವಿ ಬಸ್ರೂರು ಸಾಹಿತ್ಯ ಬರೆದಿದ್ದು, ಸಂತೋಷ್ ವೆಂಕಿ, ಮೋಹನ್ ಕೃಷ್ಣ, ಪುನೀತ್ ರುದ್ರನಾಗ್, ಸಚಿನ್ ಬಸ್ರೂರು, ಮನೀಶ್ ದಿನಕರ್, ವರ್ಷಾ ಆಚಾರ್ಯ ಅವರು ಹಾಡಿಗೆ ಧ್ವನಿ ಗೂಡಿಸಿದ್ದಾರೆ.

ಇಂದು ಲಹರಿ ಮ್ಯೂಸಿಕ್ ಮೂಲಕ ಸುಲ್ತಾನ ಹಾಡಿನ ಕನ್ನಡ, ಮಲಯಾಳಂ, ತೆಲುಗು ಮತ್ತು ತಮಿಳು ಅವತರಣಿಕೆಯನ್ನು ಬಿಡುಗಡೆ ಮಾಡಿದೆ. ಸುಲ್ತಾನ ಹಾಡು ಯೂಟ್ಯೂಬ್ ನಲ್ಲಿ ಬಿಡುಗಡೆಯಾದ ಎರಡೇ ಗಂಟೆಯಲ್ಲಿ ಲಕ್ಷಾಂತರ ಮಂದಿ ವೀಕ್ಷಿಸಿದ್ದಾರೆ.

ಕೆಜಿಎಫ್ ಚಾಪ್ಟರ್ 2 ಸಿನಿಮಾ ಗುರುವಾರ (ಏ.14) ಜಗತ್ತಿನಾದ್ಯಂತ ತೆರೆಕಾಣಲಿದೆ. ಈಗಾಗಲೇ ಮುಂಗಡ ಟಿಕೆಟ್ ಬುಕ್ಕಿಂಗ್ ನಲ್ಲಿಯೂ ಕೆಜಿಎಫ್ 2 ದಾಖಲೆ ಬರೆದಿದೆ. ಕೆಜಿಎಫ್ 2 ಬಿಡುಗಡೆಗೂ ಮುನ್ನಾ ದಿನವಾದ ಬುಧವಾರ ವಿಜಯ್ ನಟನೆಯ ತಮಿಳಿನ ಬೀಸ್ಟ್ ಸಿನಿಮಾ ರಿಲೀಸ್ ಆಗಿದ್ದು, ಇದಕ್ಕೆ ಮಿಶ್ರಪ್ರತಿಕ್ರಿಯೆ ವ್ಯಕ್ತವಾಗಿದೆ. ಅಲ್ಲದೇ ಬೀಸ್ಟ್ ಚಿತ್ರಕಥೆ ಬಗ್ಗೆ ಸಿನಿಪ್ರೇಮಿಗಳು ನಿರಾಸೆ ವ್ಯಕ್ತಪಡಿಸಿರುವುದು ಕೆಜಿಎಫ್ ಚಾಪ್ಟರ್ 2 ಸಿನಿಮಾಕ್ಕೆ ವರದಾನವಾಗುವ ಸಾಧ್ಯತೆ ಇದ್ದಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

1-fire

ಮತ್ತೆ ಉತ್ತರಾಖಂಡದ 8 ಸ್ಥಳಗಳಲ್ಲಿ ಹಬ್ಬಿದ ಕಾಳ್ಗಿಚ್ಚು!

chess

Chess; ಭಾರತದಲ್ಲೇ ವಿಶ್ವ ಚಾಂಪಿಯನ್‌ಶಿಪ್‌ ನಡೆಸಲು ಚಿಂತನೆ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

Temperature ಕಾಸರಗೋಡಿನಲ್ಲಿ ತಾಪಮಾನ ಹೆಚ್ಚಳ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Aditya on kangaroo movie

Kangaroo ಮೇಲೆ ಆದಿತ್ಯ ಕಣ್ಣು; ಮೇ.3ಕ್ಕೆ ಸಿನಿಮಾ ಬಿಡುಗಡೆ

Shivrajkumar is frustrated with social media

Sandalwood: ಸೋಷಿಯಲ್‌ ಮೀಡಿಯಾ ವಿರುದ್ಧ ಶಿವರಾಜ್ ಕುಮಾರ್ ಬೇಸರ

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನ ಗಗನಂ’

Pramod, Pruthvi Ambaar: ಪೋಸ್ಟ್‌ ಪ್ರೊಡಕ್ಷನ್‌ನಲ್ಲಿ ‘ಭುವನಂ ಗಗನಂ’

13

Sandalwood: ಜಪಾನ್‌ನಲ್ಲಿ ಈ ದಿನ ರಿಲೀಸ್‌ ಆಗಲಿದೆ ‘777 ಚಾರ್ಲಿʼ?

Moksha Kushal

Moksha Kushal; ಕೊಡಗಿನ ಬೆಡಗಿಯ ಕಣ್ತುಂಬ ಕನಸು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Priyanka Gandhi

ಪ್ರಿಯಾಂಕಾ ಮಾಂಗಲ್ಯ ಧರಿಸದ್ದಕ್ಕೆ ನೆಹರೂ ಆತ್ಮಕ್ಕೆ ಕೊರಗು: ಮೋಹನ್‌ ಯಾದವ್‌

Exam

ಕೋಟಾದಲ್ಲಿ ನೀಟ್‌ ವಿದ್ಯಾರ್ಥಿನಿ ನಾಪತ್ತೆ: ಇದು 4ನೇ ಪ್ರಕರಣ

musk

Elon Musk ಭಾರತ ಭೇಟಿ ರದ್ದಾದ ಬೆನ್ನಲ್ಲೇ ಚೀನಕ್ಕೆ ಭೇಟಿ

ARMY (2)

ಕಾಶ್ಮೀರದ ಉಧಂಪುರದಲ್ಲಿ ಗ್ರಾಮ ರಕ್ಷಣ ಸಿಬಂದಿ ಹತ್ಯೆ

arrested

ಮಹಾದೇವ್‌ ಆ್ಯಪ್‌ ಕೇಸು: ನಟ ಸಾಹಿಲ್‌ ಖಾನ್‌ ಬಂಧನ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.