ಮ್ಯಾಡ್ರಿಡ್‌ ಬ್ಯಾಡ್ಮಿಂಟನ್‌: ಸಿಂಧು, ಶ್ರೀಕಾಂತ್‌ ಕ್ವಾರ್ಟರ್‌ಗೆ


Team Udayavani, Mar 31, 2023, 7:04 AM IST

sindhu shree

ಮ್ಯಾಡ್ರಿಡ್‌: ಭಾರತೀಯ ಶಟ್ಲರ್‌ಗಳಾದ ಪಿ.ವಿ.ಸಿಂಧು ಮತ್ತು ಕಿದಂಬಿ ಶ್ರೀಕಾಂತ್‌ ಅವರು ಮ್ಯಾಡ್ರಿಡ್‌ ಸ್ಪೇನ್‌ ಮಾಸ್ಟರ್ ಬ್ಯಾಡ್ಮಿಂಟನ್‌ ಕೂಟದ ಸಿಂಗಲ್ಸ್‌ನಲ್ಲಿ ನೇರ ಗೇಮ್‌ಗಳ ಗೆಲುವಿನೊಂದಿಗೆ ಕ್ವಾರ್ಟರ್‌ ಫೈನಲ್‌ ಹಂತಕ್ಕೇರಿದ್ದಾರೆ. ಎರಡು ಬಾರಿಯ ಒಲಿಂಪಿಕ್‌ ಪದಕ ವಿಜೇತೆ ಸಿಂಧು ಇಂಡೋನೇಷ್ಯಾದ ಪುತ್ರಿ ಕುಸುಮಾ ವರ್ದನಿ ಅವರನ್ನು 21-16, 21-14 ಗೇಮ್‌ಗಳಿಂದ ಉರುಳಿಸಿದರು. ಅರ್ಧತಾಸಿನ ಒಳಗೆ ಮುಗಿದ ಈ ಹೋರಾಟದಲ್ಲಿ ಜಯ ಸಾಧಿಸಿದ ಸಿಂದು 2023ರಲ್ಲಿ ಮೊದಲ ಬಾರಿ ಕ್ವಾರ್ಟರ್‌ಫೈನಲಿಗೇರಿದ ಸಾಧನೆ ಮಾಡಿದರು.

ಇದೇ ವೇಳೆ ವಿಶ್ವದ 21ನೇ ರ್‍ಯಾಂಕಿನ ಕಿದಂಬಿ ಶ್ರೀಕಾಂತ್‌ ತನ್ನ ದೇಶದವರೇ ಆದ ಬಿ.ಸಾಯಿ ಪ್ರಣೀತ್‌ ಅವರನ್ನು 21-15, 21-12 ಗೇಮ್‌ಗಳಿಂದ ಉರುಳಿಸಿ ಕ್ವಾರ್ಟರ್‌ ಫೈನಲ್‌ ಹಂತಕ್ಕೇರಿದರು. ಆದರೆ ಕ್ವಾರ್ಟರ್‌ ಫೈನಲ್‌ನಲ್ಲಿ ಅವರಿಗೆ ಕಠಿಣ ಎದುರಾಳಿ ಸಿಕ್ಕಿದ್ದಾರೆ. ಅಗ್ರ ಶ್ರೇಯಾಂಕದ ಜಪಾನಿನ ಕೆಂಟ ನಿಶಿಮೊಟೊ ಅವರ ಸವಾಲಿಗೆ ಶ್ರೀಕಾಂತ್‌ ಉತ್ತರಿಸಬೇಕಾಗಿದೆ. ನಿಶಿಮೊಟೊ ಅವರಿಗೆ ದ್ವಿತೀಯ ಸುತ್ತಿನಲ್ಲಿ ವಾಕ್‌ಓವರ್‌ ಸಿಕ್ಕಿದೆ.

ಇನ್ನುಳಿದ ಪಂದ್ಯಗಳಲ್ಲಿ ಕಿರಣ್‌ ಜಾರ್ಜ್‌ ಮತ್ತು ಪ್ರಿಯಾಂಶು ರಾಜವತ್‌ ಅವರು ಸಿಂಗಲ್ಸ್‌ನಲ್ಲಿ ಸೋತು ಹೊರಬಿದ್ದಿದ್ದಾರೆ. ಜಾರ್ಜ್‌ ಡೆನ್ಮಾರ್ಕ್‌ನ ಮ್ಯಾಗ್ನಸ್‌ ಜೊಹಾನ್ಸೆನ್‌ ಅವರ ಕೈಯಲ್ಲಿ 17-21, 12-21 ಗೇಮ್‌ಗಳಿಂದ ಸೋತರೆ ಪ್ರಿಯಾಂಶು ಫ್ರಾನ್ಸ್‌ನ ಎಂಟನೇ ಶ್ರೇಯಾಂಕದ ತೋಮ ಜೂನಿಯರ್‌ ಪೊಪೋವ್‌ ಕೈಯಲ್ಲಿ 14-21, 15-21 ಗೇಮ್‌ಗಳಿಂದ ಶರಣಾದರು.

ಟಾಪ್ ನ್ಯೂಸ್

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

ಹಳ್ಳಿಗಳಲ್ಲಿ ಏರುತ್ತಿದೆ ಪಂಚಾಯ್ತಿ ರಾಜಕಾರಣದ ಬಿಸಿ

ಹಳ್ಳಿಗಳಲ್ಲಿ ನಿಧಾನವಾಗಿ ಏರುತ್ತಿದೆ ಪಂಚಾಯತ್‌ ಚುನಾವಣೆ ಬಿಸಿ

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

British ಉದ್ಯಮಿ ಬಳಿ 15 ರೋಲ್ಸ್‌ ರಾಯ್ಸ ಕಾರುಗಳು!

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ

Mekedatu Project ಜಾರಿ ಮಾಡಿದರೆ ಹೋರಾಟ: ಪಳನಿಸ್ವಾಮಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Mumbai; ಮಹೇಂದ್ರ ಸಿಂಗ್‌ ಧೋನಿ ಮೊಣಕಾಲಿಗೆ ಶಸ್ತ್ರಚಿಕಿತ್ಸೆ

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

Surfing: ಮೊದಲ ದಿನ ಕರ್ನಾಟಕ, ತಮಿಳುನಾಡು ಪಾರಮ್ಯ: ಗಮನ ಸೆಳೆದ ಕಿಶೋರ್‌, ತಯಿನ್‌ ಅರುಣ್‌

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

French Open ಗ್ರ್ಯಾನ್‌ ಸ್ಲಾಮ್‌: ಜೊಕೋವಿಕ್‌, ರಿಬಕಿನಾ ಮುನ್ನಡೆ

Khelo India: ಆಳ್ವಾಸ್‌ಗೆ ಪದಕಗಳ ಸರಮಾಲೆ

Khelo India: ಆಳ್ವಾಸ್‌ಗೆ ಪದಕಗಳ ಸರಮಾಲೆ

Under-20 World Cup Football: ಇಟಲಿ, ನೈಜೀರಿಯ ಕ್ವಾರ್ಟರ್‌ ಫೈನಲಿಗೆ

Under-20 World Cup Football: ಇಟಲಿ, ನೈಜೀರಿಯ ಕ್ವಾರ್ಟರ್‌ ಫೈನಲಿಗೆ

MUST WATCH

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

udayavani youtube

ಮಂಡ್ಯ ರಮೇಶ ಅವರ ನಟನದ ರಂಗ ಮಂದಿರ ಹೇಗಿದೆ ನೋಡಿ

udayavani youtube

ಈದ್ಗಾ…ಹಿಂದುತ್ವ…ಅಂದು ಚುನಾವಣೆಯಲ್ಲಿ ಶೆಟ್ಟರ್‌ ವಿರುದ್ಧ ಬೊಮ್ಮಾಯಿ ಪರಾಜಯಗೊಂಡಿದ್ದರು!

ಹೊಸ ಸೇರ್ಪಡೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

ಅಮೆರಿಕ-ತೈವಾನ್‌ ಒಪ್ಪಂದಕ್ಕೆ ಚೀನಾ ಖ್ಯಾತೆ

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

Western Ghats;ನೀರೇ ಇಲ್ಲದಿದ್ದರೂ ಬದುಕುವ 62 ಸಸ್ಯಗಳು!

ಹಳ್ಳಿಗಳಲ್ಲಿ ಏರುತ್ತಿದೆ ಪಂಚಾಯ್ತಿ ರಾಜಕಾರಣದ ಬಿಸಿ

ಹಳ್ಳಿಗಳಲ್ಲಿ ನಿಧಾನವಾಗಿ ಏರುತ್ತಿದೆ ಪಂಚಾಯತ್‌ ಚುನಾವಣೆ ಬಿಸಿ

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

New Parliament; ನೂತನ ಸಂಸತ್ತಿನಲ್ಲಿದೆ ವಿಶೇಷ ಪೆಂಡ್ಯುಲಮ್‌

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ

9 ವರ್ಷದಲ್ಲಿ ಕೇಂದ್ರದಿಂದ 38,000 ಕೋ.ರೂ… ಇನ್ನೂ 16 ಸಾವಿರ ಕೋ.ರೂ.ಗೆ ಪ್ರಸ್ತಾವನೆ