ಮ್ಯಾಡ್ರಿಡ್‌ ಸ್ಪೇನ್‌ ಮಾಸ್ಟರ್ :ಸೆಮಿಫೈನಲ್‌ಗೆ ಪಿ.ವಿ. ಸಿಂಧು

ಕೆ. ಶ್ರೀಕಾಂತ್‌ ಆಟ ಕೊನೆ

Team Udayavani, Apr 1, 2023, 5:15 AM IST

sindhu shree

ಮ್ಯಾಡ್ರಿಡ್‌: ಮ್ಯಾಡ್ರಿಡ್‌ ಸ್ಪೇನ್‌ ಮಾಸ್ಟರ್ ಬ್ಯಾಡ್ಮಿಂಟನ್‌ ಪಂದ್ಯಾವಳಿಯಲ್ಲಿ ಪಿ.ವಿ. ಸಿಂಧು ಸೆಮಿಫೈನಲ್‌ ಪ್ರವೇಶಿಸಿದ್ದಾರೆ. ಆದರೆ ಕೆ. ಶ್ರೀಕಾಂತ್‌ ಆಟ ಕೊನೆಗೊಂಡಿದೆ.

ದ್ವಿತೀಯ ಶ್ರೇಯಾಂಕದ ಸಿಂಧು ಕ್ವಾರ್ಟರ್‌ ಫೈನಲ್‌ ಪಂದ್ಯದಲ್ಲಿ ವಿಶ್ವದ 19ನೇ ರ್‍ಯಾಂಕಿಂಗ್‌ ಆಟಗಾರ್ತಿ, ಡೆನ್ಮಾರ್ಕ್‌ನ ಮಿಯಾ ಬ್ಲಿಚ್‌ಫೆಲ್ಟ್ ಅವರನ್ನು 21-14, 21-17 ಅಂತರದಿಂದ ಕೆಡವಿದರು.

ಸಿಂಧು ಈ ಕೂಟದಲ್ಲಿ ಉಳಿದಿರುವ ಭಾರತದ ಏಕೈಕ ಆಟಗಾರ್ತಿ. ಸೆಮಿಫೈನಲ್‌ನಲ್ಲಿ ಅವರು ಸಿಂಗಾ ಪುರದ ಶ್ರೇಯಾಂಕ ರಹಿತ ಆಟಗಾರ್ತಿ ಯೊ ಜಿಯಾ ಮಿನ್‌ ವಿರುದ್ಧ ಸೆಣಸಲಿದ್ದಾರೆ.

ಕೆ. ಶ್ರೀಕಾಂತ್‌ ಅಗ್ರ ಶ್ರೇಯಾಂಕದ ಜಪಾನ್‌ ಆಟಗಾರ ಕೆಂಟ ನಿಶಿಮೊಟೊ ಅವರಿಗೆ 18-21, 15-21ರಿಂದ ಶರಣಾಗಿ ಕ್ವಾರ್ಟರ್‌ ಫೈನಲ್‌ನಲ್ಲೇ ಹೊರಬಿದ್ದರು.

ಟಾಪ್ ನ್ಯೂಸ್

hockey

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

sand

ಜೂ. 5ರಿಂದ ಮರಳುಗಾರಿಕೆ ನಿಷೇಧ

prabhakar

ಮಾಧ್ಯಮದವರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಪ್ರಭಾಕರ್‌

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ

police siren

ಸೋಮೇಶ್ವರ: ನೈತಿಕ ಪೊಲೀಸ್‌ಗಿರಿ; ಆರು ಮಂದಿಯ ಬಂಧನ

death

ಸುಬ್ರಹ್ಮಣ್ಯ: ಕುಸಿದು ಬಿದ್ದು ವಿದ್ಯಾರ್ಥಿನಿ ಸಾವು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

hockey

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

thumb-5

ಮಹಿಳಾ Asia Cup ಗೆ ಭಾರತ ಎ ತಂಡ ಪ್ರಕಟ: ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಗೆ ಸ್ಥಾನ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

hockey

Junior Asia Cup hockey: ದಾಖಲೆ 4ನೇ ಸಲ ಪ್ರಶಸ್ತಿ ಗೆದ್ದ ಭಾರತ

sand

ಜೂ. 5ರಿಂದ ಮರಳುಗಾರಿಕೆ ನಿಷೇಧ

prabhakar

ಮಾಧ್ಯಮದವರ ಸಮಸ್ಯೆಗಳಿಗೆ ಸದಾ ಸ್ಪಂದನೆ: ಪ್ರಭಾಕರ್‌

LAKSHYA SEN

Thailand Open Badminton: ಸೆಮಿಫೈನಲ್‌ ಪ್ರವೇಶಿಸಿದ ಲಕ್ಷ್ಯ ಸೇನ್‌; ಕಿರಣ್‌ ಔಟ್‌

CONGRESS GUARENTEE

ಗ್ಯಾರಂಟಿ ಯೋಜನೆ ಅನುಷ್ಠಾನಕ್ಕೆ ನಾಗರಿಕರ ಸಹಕಾರವೂ ಅಗತ್ಯ