ಸುಪ್ರೀಂ ಕೋರ್ಟ್ ಆದೇಶದಲ್ಲಿ ಮಧ್ಯಪ್ರವೇಶವಿಲ್ಲ: ಮಾಧುಸ್ವಾಮಿ
Team Udayavani, Nov 14, 2020, 11:06 PM IST
ಚಿಕ್ಕಮಗಳೂರು: ರಾಜ್ಯಗಳ ಹೈಕೋರ್ಟ್ ತೀರ್ಪುಗಳು ಇಂಗ್ಲಿಷ್ನಲ್ಲಿಯೇ ಇರಬೇಕೆಂಬುದು ಸುಪ್ರೀಂಕೋರ್ಟ್ ಆದೇಶವಾಗಿದೆ. ಹೀಗಾಗಿ ನಮ್ಮ ರಾಜ್ಯದಲ್ಲಿ ಕನ್ನಡದಲ್ಲೇ ತೀರ್ಪು ನೀಡಬೇಕೆಂದು ಸರಕಾರ ಮೂಗು ತೂರಿಸಲು ಬರುವುದಿಲ್ಲ ಎಂದು ಕಾನೂನು ಮತ್ತು ಸಂಸದೀಯ ವ್ಯವಹಾರಗಳು, ಶಾಸನ ರಚನೆ ಹಾಗೂ ಸಣ್ಣ ನೀರಾವರಿ ಸಚಿವ ಜೆ.ಸಿ. ಮಾಧುಸ್ವಾಮಿ ಹೇಳಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಇದು ಕರ್ನಾಟಕದ ನ್ಯಾಯಾ ಧಿಧೀಶರಿಗೆ ಮಾತ್ರ ಸಂಬಂಧಿಸಿದ್ದಲ್ಲ, ಬೇರೆ ರಾಜ್ಯದ ನ್ಯಾಯಾಧಿಧೀಶರು ರಾಜ್ಯಕ್ಕೆ ವರ್ಗಾವಣೆಯಾಗಬಹುದು ಎಂದು ತೀರ್ಮಾನಿಸಿ ಹೈಕೋರ್ಟ್ ವ್ಯವಹಾರ ಇಂಗ್ಲಿಷ್ನಲ್ಲಿ ಆಗಬೇಕೆಂದು ಸುಪ್ರೀಂ ಕೋರ್ಟ್ ಹೇಳಿದ್ದು ಈ ವಿಚಾರದಲ್ಲಿ ನಾನು ಏನೂ ಹೇಳಲು ಸಾಧ್ಯವಿಲ್ಲ ಎಂದರು.
ಪೊಲೀಸ್ ಠಾಣೆಗಳಲ್ಲಿ ಝೀರೋ ಎಫ್ಐಆರ್ ಕಾನೂನಿದ್ದರೂ ಪಾಲಿಸು ತ್ತಿಲ್ಲ ಎಂಬ ದೂರುಗಳಿರುವ ಬಗ್ಗೆ ಪ್ರತಿಕ್ರಿಯಿಸಿದ ಅವರು, ಈ ಬಗ್ಗೆ ನಿರ್ದಿಷ್ಟ ದೂರುಗಳಿದ್ದಲ್ಲಿ ಸಂಬಂಧ ಪಟ್ಟವರ ವಿರುದ್ಧ ಕ್ರಮ ಕೈಗೊಳ್ಳುತ್ತೇವೆ ಎಂದು ಅವರು ಹೇಳಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Hubli;ತಪ್ಪಿತಸ್ಥರಿಗೆ ಶಿಕ್ಷೆ ಆಗಲೇಬೇಕು: ನೇಹಾ ಮನೆಗೆ ಫಕೀರ ಸಿದ್ಧರಾಮೇಶ್ವರ ಶಿವಯೋಗಿ ಭೇಟಿ
Davanagere; ಗಾಯಿತ್ರಿ ಸಿದ್ದೇಶ್ವರ್ ಅಂತಿಮ ನಾಮಪತ್ರ ಸಲ್ಲಿಕೆ; ಭರ್ಜರಿ ಮೆರವಣಿಗೆ
Rain: ಕಟಪಾಡಿ-ಶಿರ್ವ ರಾಜ್ಯ ಹೆದ್ದಾರಿ; ಮೊದಲ ಮಳೆಯ ಅವಾಂತರ; ರಸ್ತೆ ಕೆಸರುಮಯ
Gadag ಬೆಳ್ಳಂಬೆಳಗ್ಗೆ ವರುಣಾರ್ಭಟ ಆರಂಭ; ಮುಂಗಾರು ನಿರೀಕ್ಷೆ ಹೆಚ್ಚಿಸಿದ ಅಶ್ವಿನಿ ಮಳೆ
Mahanadi River Tragedy: ಮಗುಚಿದ 50 ಜನರಿದ್ದ ದೋಣಿ; ಇಬ್ಬರು ಸಾವು; ಎಂಟು ಮಂದಿ ನಾಪತ್ತೆ