ಟರ್ಕಿಯಲ್ಲಿ ಮತ್ತೆ 5.6 ತೀವ್ರತೆಯ ಭೂಕಂಪ; ಹಲವು ಕಟ್ಟಡಗಳ ಕುಸಿತ

ಪ್ರಕೃತಿ ವಿಕೋಪಕ್ಕೆ ನಲುಗಿ ಹೋದ ದೇಶ

Team Udayavani, Feb 27, 2023, 7:27 PM IST

1-sadsad-asd

ಅಂಕಾರಾ: ದಕ್ಷಿಣ ಟರ್ಕಿಯಲ್ಲಿ ಸೋಮವಾರ 5.6 ತೀವ್ರತೆಯ ಭೂಕಂಪ ಸಂಭವಿಸಿದೆ. ದುರಂತದ ಭೂಕಂಪನವು ದೇಶದಲ್ಲಿ ಅಪಾರ ಹಾನಿಗೆ ಕಾರಣವಾದ ಮೂರು ವಾರಗಳ ನಂತರ ಅದಾಗಲೇ ಹಾನಿಗೊಳಗಾದ ಕೆಲವು ಕಟ್ಟಡಗಳು ಕುಸಿಯಲು ಕಾರಣವಾಗಿವೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ. ಕಟ್ಟಡವೊಂದರ ಅವಶೇಷಗಳಡಿಯಲ್ಲಿ ತಂದೆ ಮತ್ತು ಮಗಳು ಸಿಲುಕಿಕೊಂಡಿದ್ದಾರೆ ಎಂದು ವರದಿಯಾಗಿದೆ.

ಸೋಮವಾರದ ಭೂಕಂಪವು ಮಲತ್ಯಾ ಪ್ರಾಂತ್ಯದ ಯೆಸಿಲ್ಯುರ್ಟ್ ಪಟ್ಟಣದಲ್ಲಿ ಕೇಂದ್ರೀಕೃತವಾಗಿತ್ತು ಎಂದು ದೇಶದ ವಿಪತ್ತು ನಿರ್ವಹಣಾ ಸಂಸ್ಥೆ ತಿಳಿಸಿದೆ.

ಯೆಸಿಲ್ಯುರ್ಟ್‌ ಪಟ್ಟಣದಲ್ಲಿ ಹಲವಾರು ಕಟ್ಟಡಗಳು ಕುಸಿದಿವೆ, ಇದರಲ್ಲಿ ತಂದೆ ಮತ್ತು ಮಗಳು ಸಿಕ್ಕಿಬಿದ್ದ ನಾಲ್ಕು ಅಂತಸ್ತಿನ ಕಟ್ಟಡವೂ ಸೇರಿದೆ ಎಂದು ಮೇಯರ್, ಮೆಹ್ಮೆಟ್ ಸಿನಾರ್, ಹೇಬರ್‌ಟರ್ಕ್ ತಿಳಿಸಿದ್ದಾರೆ. ಇಬ್ಬರು ಸಾಮಾನುಗಳನ್ನು ಸಂಗ್ರಹಿಸಲು ಹಾನಿಗೊಳಗಾದ ಕಟ್ಟಡಕ್ಕೆ ತೆರಳಿದ್ದರು ಎಂದು ತಿಳಿದು ಬಂದಿದೆ.

ನಿಲುಗಡೆ ಮಾಡಿದ ಕೆಲವು ಕಾರುಗಳ ಮೇಲೆ ಕಟ್ಟಡ ಉರುಳಿದ್ದು ರಕ್ಷಣಾ ತಂಡಗಳು ಶೋಧಿಸುತ್ತಿವೆ ಎಂದು ಹೇಬರ್‌ಟರ್ಕ್ ವರದಿ ಮಾಡಿದೆ.

ಫೆಬ್ರವರಿ 6 ರಂದು ದಕ್ಷಿಣ ಟರ್ಕಿಯ ಮತ್ತು ಉತ್ತರ ಸಿರಿಯಾದ ಭಾಗಗಳನ್ನು ಧ್ವಂಸಗೊಳಿಸಿದ 7.8 ತೀವ್ರತೆಯ ಭೂಕಂಪದಿಂದ ಹಾನಿಗೊಳಗಾದ 11 ಟರ್ಕಿಶ್ ಪ್ರಾಂತ್ಯಗಳಲ್ಲಿ ಮಲತ್ಯಾ ಕೂಡ ಸೇರಿದೆ.

ಭೂಕಂಪವು ಎರಡೂ ದೇಶಗಳಲ್ಲಿ 48,000 ಕ್ಕೂ ಹೆಚ್ಚು ಮಾನವ ಜೀವ ಹಾನಿಗಳಿಗೆ ಕಾರಣವಾಗಿದ್ದು ಟರ್ಕಿಯೆಯಲ್ಲಿ 173,000 ಕಟ್ಟಡಗಳ ಕುಸಿತ ಮತ್ತು ಗಂಭೀರ ಹಾನಿಗೆ ಕಾರಣವಾಗಿತ್ತು.

ಟಾಪ್ ನ್ಯೂಸ್

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Pramod Madhwaraj: ಸಂಸದರಿಗೆ ಭಾಷೆಯಲ್ಲ,ಕೆಲಸ ಮುಖ್ಯ: ಪ್ರಮೋದ್‌ ಮಧ್ವರಾಜ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

Lok sabha polls: ಸುರೇಶ್‌ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್‌ ದಾಸ್‌

1-wwqeqw

Kejriwal; ಏಪ್ರಿಲ್ 1 ರವರೆಗೆ ಇಡಿ ಕಸ್ಟಡಿಗೆ: ಸಾರ್ವಜನಿಕರು ತಕ್ಕ ಉತ್ತರ ನೀಡುತ್ತಾರೆ

kejriwal-2

Kejriwal ಕುರಿತು ಅಮೆರಿಕದ ಹೇಳಿಕೆ ಸ್ವೀಕಾರಾರ್ಹವಲ್ಲ ಎಂದ ಭಾರತದ ವಿದೇಶಾಂಗ ಇಲಾಖೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

Baltimore bridge: ಬಾಲ್ಟಿಮೋರ್ ಸೇತುವೆ ಕುಸಿತ: ಇಬ್ಬರ ಮೃತದೇಹ ಹೊರತೆಗೆದ ರಕ್ಷಣಾ ತಂಡ

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

America: ಕಾನೂನು ಸಮರದಲ್ಲಿ ಹೈರಾಣ-ಹಣ ಸಂಗ್ರಹಕ್ಕಾಗಿ ಟ್ರಂಪ್‌ ಬೈಬಲ್‌ ಮಾರಾಟ!

1—weqe

Baltimore bridge collapse; ಆರು ಕಾರ್ಮಿಕರು ನಾಪತ್ತೆ: ಪತ್ತೆ ಕಾರ್ಯ ಸ್ಥಗಿತ

LGBTQ Couple anjali chakra sufi malik broke their marriage

Anjali Chakra – Sufi Malik; ಮದುವೆಗೂ ಮುನ್ನ ಭಾರತ-ಪಾಕ್‌ ಸಲಿಂಗಿ ಜೋಡಿ ಬ್ರೇಕಪ್‌!

ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

H5N1: ವಿಯೆಟ್ನಾಂನಲ್ಲಿ ಹಕ್ಕಿಜ್ವರಕ್ಕೆ ಮೊದಲ ಬಲಿ!

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

1-dsad

Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್‌ಗಳು: ಪ್ರವಾಸಿಗರಿಗೆ ಭಯ

1-dsadasd

IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್‌ಗಳ ಜಯ

1-weqwewq

Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು

38

Politics: ಚಿತ್ರದುರ್ಗ ರಾಜಕೀಯ ನಿರಾಶ್ರಿತರ ಕೇಂದ್ರವೇ?: ರಘುಚಂದನ್‌

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

PSI re-examination: ಪಿಎಸ್‌ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.