ಮಹಾರಾಷ್ಟ್ರದಲ್ಲಿ ‘ಹಿಂದೂ ಓವೈಸಿ’ ಹೊಸ ಚರ್ಚೆ : ತೀವ್ರ ವಾಗ್ಸಮರ

ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂದು ಮುಸ್ಲಿಮರು ಅರ್ಥಮಾಡಿಕೊಳ್ಳಲಿ : ರಾಜ್ ಠಾಕ್ರೆ

Team Udayavani, Apr 17, 2022, 2:56 PM IST

1-sfdsfsdf

News Source and Image : ANI

ಮುಂಬಯಿ : ಮಹಾರಾಷ್ಟ್ರ ನವನಿರ್ಮಾಣ ಸೇನೆ ಮುಖ್ಯಸ್ಥ ರಾಜ್ ಠಾಕ್ರೆ ಅವರು ಮಸೀದಿಗಳಲ್ಲಿ ಧ್ವನಿವರ್ಧಕಗಳ ಮೇಲೆ ನಿಷೇಧ ಹೇರಲು ಒತ್ತಾಯಿಸುತ್ತಿರುವಂತೆಯೇ,ಅವರನ್ನು ಆಡಳಿತ ಪಕ್ಷವಾಗಿರುವ ಶಿವಸೇನೆ ‘ಹಿಂದೂ ಓವೈಸಿ’ ಎಂದು ಕರೆದಿದ್ದು, ಹೊಸ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ.

ಮಹಾರಾಷ್ಟ್ರದಲ್ಲಿ ಶಾಂತಿಗೆ ಧಕ್ಕೆ ತರುವ ಪ್ರಯತ್ನಗಳು ನಡೆದಿವೆ. ಆದರೆ ಇಲ್ಲಿನ ಜನರು ಮತ್ತು ಪೊಲೀಸರು ಇಲ್ಲಿ ಶಾಂತಿ ಕಾಪಾಡಿದ್ದಾರೆ. ‘ಹೊಸ ಓವೈಸಿ’…’ರಾಜ್ಯದ ‘ಹಿಂದೂ ಓವೈಸಿ’ ಮೂಲಕ ರಾಮ ಮತ್ತು ಹನುಮಂತನ ಹೆಸರಿನಲ್ಲಿ ಗಲಭೆ ಎಬ್ಬಿಸುವ ಉದ್ದೇಶ ಕೆಲವರಿಗೆ ಇತ್ತು, ಅದಕ್ಕೆ ನಾವು ಅವಕಾಶ ನೀಡುವುದಿಲ್ಲ ಎಂದು ಶಿವಸೇನೆ ನಾಯಕ ಸಂಜಯ್ ರಾವುತ್ ಹೇಳಿಕೆ ನೀಡಿದ್ದಾರೆ.

ನಾನು ಯಾರ ಹೆಸರನ್ನೂ ತೆಗೆದುಕೊಂಡಿಲ್ಲ. ಯುಪಿ ಚುನಾವಣೆಯಲ್ಲಿ ಗೆಲ್ಲಲು ಎಐಎಂಐಎಂನ ಓವೈಸಿ ಬಿಜೆಪಿಗೆ ಮಾಡಿದ ಕೆಲಸವೇ ಮಹಾರಾಷ್ಟ್ರದ ‘ಹೊಸ ಹಿಂದೂ ಓವೈಸಿ’ಯಿಂದ ಬಿಜೆಪಿ ಕೇಳುತ್ತಿದೆ ಎಂದು ರಾವುತ್ ಕಿಡಿ ಕಾರಿದ್ದಾರೆ.

ಚುನಾವಣೆಯಲ್ಲಿ ರಾಜಕೀಯ ಲಾಭ ಪಡೆಯಲು ಉದ್ದೇಶಪೂರ್ವಕವಾಗಿ ದೇಶದ ವಾತಾವರಣವನ್ನು ಹಾಳು ಮಾಡಲಾಗುತ್ತಿದೆ. ರಾಮ ನವಮಿ ಮತ್ತು ಹನುಮ ಜಯಂತಿಯಂದು ಇಂತಹ ಘಟನೆಗಳು ಹಿಂದೆಂದೂ ಸಂಭವಿಸಿಲ್ಲ, ಈ ಹಬ್ಬಗಳನ್ನು ಶಾಂತಿಯುತವಾಗಿ ಆಚರಿಸಲಾಗಿತ್ತು ಎಂದು ರಾವುತ್ ಹೇಳಿದ್ದಾರೆ.

ರಾಜ್ ಠಾಕ್ರೆ ಕಿಡಿ

ಶಿವಸೇನೆ ಆರೋಪಕ್ಕೆ ಕಿಡಿಕಾರಿರುವ ಎಂಎನ್‌ಎಸ್ ನಾಯಕ ರಾಜ್ ಠಾಕ್ರೆ, ನಮಗೆ ಮಹಾರಾಷ್ಟ್ರದಲ್ಲಿ ಗಲಭೆ ಬೇಡ. ಪ್ರಾರ್ಥನೆ ಸಲ್ಲಿಸುವುದನ್ನು ಯಾರೂ ವಿರೋಧಿಸಿಲ್ಲ. ಆದರೆ ಮುಸ್ಲಿಮರು ಇದನ್ನು ಧ್ವನಿವರ್ಧಕದಲ್ಲಿ ಮಾಡಿದರೆ, ನಾವೂ ಅದಕ್ಕೆ ಧ್ವನಿವರ್ಧಕಗಳನ್ನು ಸಹ ಬಳಸುತ್ತೇವೆ. ಕಾನೂನಿಗಿಂತ ಧರ್ಮ ದೊಡ್ಡದಲ್ಲ ಎಂಬುದನ್ನು ಮುಸ್ಲಿಮರು ಅರ್ಥಮಾಡಿಕೊಳ್ಳಬೇಕು. ಮೇ 3 ರ ನಂತರ ಏನು ಮಾಡಬೇಕೆಂದು ನಾನು ನೋಡುತ್ತೇನೆ ಎಂದು ಗುಡುಗಿದ್ದಾರೆ.

ದೆಹಲಿ ಜಹಾಂಗೀರ್ಪುರಿ ಹಿಂಸಾಚಾರದ ಬಗ್ಗೆ ಪ್ರತಿಕ್ರಿಯಿಸಿದ ಅವರು ಅಂತಹ ವಿಷಯಗಳಿಗೆ ಇದೇ ರೀತಿ ಉತ್ತರಿಸಬೇಕು ಎಂದು ನಾನು ಭಾವಿಸುತ್ತೇನೆ, ಇಲ್ಲದಿದ್ದರೆ, ಆ ಜನರಿಗೆ ಅರ್ಥವಾಗುವುದಿಲ್ಲ ಎಂದು ಹೇಳಿದ್ದಾರೆ.

ರಾಜ್ ಠಾಕ್ರೆ ಜೂನ್ 5 ರಂದು ಅಯೋಧ್ಯೆಗೆ ಭೇಟಿ ನೀಡಲಿದ್ದಾರೆ.ಮೇ 1 ರಂದು ಸಾರ್ವಜನಿಕ ರ್‍ಯಾಲಿಯನ್ನು ಔರಂಗಾಬಾದ್‌ನಲ್ಲಿ ನಡೆಸಲಿದ್ದಾರೆ.

ಟಾಪ್ ನ್ಯೂಸ್

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

priyanka vadra

Kalaburagi; ಪ್ರಜ್ವಲ್ ಪರ ಮತಯಾಚನೆ ಮಾಡಿದ್ದ ಮೋದಿ-ಶಾ ಈಗ ಉತ್ತರಿಸಲಿ: ಪ್ರಿಯಾಂಕ ವಾದ್ರಾ

lakshaman-savadi

BJP ಶೆಟ್ಟರ್, ಶ್ರೀರಾಮುಲುಗೆ ಚೊಂಬು ಗ್ಯಾರಂಟಿ : ಲಕ್ಷ್ಮಣ ಸವದಿ

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್

Kalaburagi; ಸೋಲಿನ ಭಯದಿಂದ ಎಐಸಿಸಿ ಅಧ್ಯಕ್ಷ ಖರ್ಗೆ ಕಲಬುರಗಿಯಲ್ಲೇ ಠಿಕಾಣಿ: ಉಮೇಶ ಜಾಧವ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ದೇಶದ ಭದ್ರತೆ, ಅಭಿವೃದ್ಧಿ, ಆರ್ಥಿಕತೆಗಾಗಿ ಮೋದಿ ಬೆಂಬಲಿಸಲು ಕೋಟ ಗೆಲ್ಲಿಸಿ:ಕಿಶೋರ್‌ಕುಮಾರ್‌

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದಾರೆ: ಬಸವರಾಜ ಬೊಮ್ಮಾಯಿ

ರಾಜ್ಯ ದಿವಾಳಿ ಮಾಡಿ ಚೊಂಬು ತೋರಿಸುತ್ತಿದ್ದಾರೆ: ಬಸವರಾಜ ಬೊಮ್ಮಾಯಿ

Uddav-2

Shiv sena ಪಕ್ಷದ ಗೀತೆಯಿಂದ ‘ಹಿಂದೂ’, ‘ಜೈ ಭವಾನಿ’ ಪದ ಕೈಬಿಡಲ್ಲ: ಉದ್ಧವ್‌

1-aaaaa

Protest; ಕೇಜ್ರಿವಾಲ್ ಸಕ್ಕರೆ ಮಟ್ಟ 300 ದಾಟಿದೆ.. ; ಆಮ್ ಆದ್ಮಿ ಪಕ್ಷ ಆಕ್ರೋಶ

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

Ram Navami: ಅಯೋಧ್ಯೆಯಲ್ಲಿ ಬಾಲರಾಮನ ಹಣೆಯನ್ನು ಸ್ಪರ್ಶಿಸಿದ ಸೂರ್ಯರಶ್ಮಿ!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-wweewq

Airstrike; ಹಿಂದಿನಿಂದ ದಾಳಿ ಮಾಡುವುದರಲ್ಲಿ ನನಗೆ ನಂಬಿಕೆ ಇಲ್ಲ: ಮೋದಿ

1-wqeqqweqwe

Not responding; ಶಿವರಾಮ್ ಹೆಬ್ಬಾರ್ ಅವರನ್ನು ಪ್ರಧಾನಿ ಕಾರ್ಯಕ್ರಮಕ್ಕೆ ಕರೆದಿಲ್ಲ: ಬಿಜೆಪಿ

1-cfcfhh

Hunasagi: ಕಂದಕಕ್ಕೆ ಉರುಳಿದ ಶಾಸಕ ಬೈರತಿ ಬಸವರಾಜ ಕಾರು

1-wweewewq

PM Candidate; ಖರ್ಗೆ, ರಾಹುಲ್ ಯಾವುದರಲ್ಲಿ ಕಡಿಮೆ‌ ಇದ್ದಾರೆ : ಸಿದ್ದರಾಮಯ್ಯ

1———ewqeqwewq

Gadag ನಾಲ್ವರ ಹತ್ಯೆ ಕೇಸ್ ಆರೋಪಿಯಿಂದ ಪೊಲೀಸರ ಮೇಲೆ ಹಲ್ಲೆ!; ಕಾಲಿಗೆ ಗುಂಡು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.