ಮಜೂರು : ಶ್ರೀ ಕೃಷ್ಣ ಜನ್ಮಾಷ್ಟಮಿ ದಿನದಂದು ತ್ರಿವಳಿ ಕರುಗಳಿಗೆ ಜನ್ಮ ನೀಡಿದ ಬೊಳ್ಳಿ
Team Udayavani, Sep 10, 2020, 5:48 PM IST
ಕಾಪು : ಕಾಪು ತಾಲೂಕಿನ ಮಜೂರು ಗ್ರಾಮದ ಸಾನದ ಮನೆ ರಮೇಶ್ ಪೂಜಾರಿ ಅವರ ಹಸುವೊಂದು ಶ್ರೀ ಕೃಷ್ಣ ಜನ್ಮಾಷ್ಟಮಿಯಂದೇ ತ್ರಿವಳಿ ಕರುಗಳಿಗೆ ಜನ್ಮ ನೀಡಿದೆ.
ಬೊಳ್ಳಿ ಹೆಸರಿನ ಹಸುವಿಗೆ ಇದು ನಾಲ್ಕನೇ ಗರ್ಭಧಾರಣೆಯಾಗಿದ್ದು ಗುರುವಾರ ನಾಲ್ಕನೇ ಬಾರಿಗೆ ಕರು ಹಾಕುವ ವೇಳೆ ಎರಡು ಗಂಡು ಮತ್ತು ಒಂದು ಹೆಣ್ಣು ಕರುವಿಗೆ ಜನ್ಮ ನೀಡಿದೆ.
ಗುರುವಾರ ಬೆಳಗ್ಗೆ ಸಹಜ ರೀತಿಯಲ್ಲಿ ನೋವು ಕಾಣಿಸಿಕೊಂಡ ಹಿನ್ನೆಲೆಯಲ್ಲಿ ಮನೆಯವರೇ ಹಸುವಿಗೆ ಕರು ಹಾಕಲು ಸಹಯೋಗ ನೀಡಿದರು. ಬಳಿಕ ಪಶು ವೈದ್ಯಾದಿಕಾರಿ ಡಾ. ಕೃಷ್ಣಮೂರ್ತಿ ಉಪಾಧ್ಯಾಯ ಅವರು ಆಗಮಿಸಿ ದನ ಮತ್ತು ಕರುಗಳ ಆರೋಗ್ಯ ತಪಾಸಣೆ ನಡೆಸಿದ್ದಾರೆ.
ಇದನ್ನೂ ಓದಿ : ಲಡಾಖ್-ಫಿಂಗರ್ 4; ತಂತ್ರಗಾರಿಕೆಯಿಂದಲೇ ಚೀನಾ ಸೇನೆಯನ್ನು ಕಟ್ಟಿ ಹಾಕಿದ ಭಾರತೀಯ ಸೇನಾಪಡೆ!
ದೇಶೀ ತಳಿಯ ಹಸು ಬೊಳ್ಳಿ ಮತ್ತು ಮೂರು ಪುಟ್ಟ ಕರುಗಳೂ ಆರೋಗ್ಯ ವಂತವಾಗಿದ್ದು, ತ್ರಿವಳಿ ಕರುಗಳ ವೀಕ್ಷಣೆಗೆ ಗ್ರಾಮದ ಜನ ಕುತೂಹಲದಿಂದ ಮಜೂರು ಸಾನದಮನೆಗೆ ಆಗಮಿಸಲಾರಂಭಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Udupi: ಟಿಪ್ಪರ್ – ಬೈಕ್ ನಡುವೆ ಭೀಕರ ಅಪಘಾತ; ಬೈಕ್ ಸವಾರ ಸ್ಥಳದಲ್ಲೇ ಸಾವು
Ajekaru: ಹೆರ್ಮುಂಡೆ; ಚಿಂಕರಮಲೆ ಅರಣ್ಯದಲ್ಲಿ ಕಾಳ್ಗಿಚ್ಚು; ಹಾನಿ
Malpe Beach: ಈಜಲು ಹೋದ ಮೂವರು ಸಮುದ್ರಪಾಲು; ಓರ್ವನ ಸಾವು, ಇಬ್ಬರ ರಕ್ಷಣೆ
ಕೋತಲಕಟ್ಟೆ: ಹೆದ್ದಾರಿ ಬಳಿ ನಿಲ್ಲಿಸಿದ್ದ ಸ್ಕೂಟಿ ಕಳವು
Thekkatte ಶ್ರೀರಾಮ ಭಜನಾ ಮಂದಿರದಲ್ಲಿ ರಾಮನವಮಿ: ರಾವಣ ದಹನ ಮತ್ತು ಓಕುಳಿ ಉತ್ಸವ ಸಂಪನ್ನ
MUST WATCH
ಹೊಸ ಸೇರ್ಪಡೆ
Usire Usire: ಕೈ ಕೊಟ್ಟ ನಿರ್ದೇಶಕ; ನಿರ್ಮಾಪಕ ಕಂಗಾಲು
New Jersey: ಸ್ಥಳೀಯ ಶಾಪ್ ನಲ್ಲಿ ಕಳ್ಳತನ- ಇಬ್ಬರು ಭಾರತೀಯ ವಿದ್ಯಾರ್ಥಿನಿಯರ ಬಂಧನ
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ
Mangaluru; ಕಾರಿಗೆ ಪೆಟ್ರೋಲ್ ಬದಲು ಡೀಸೆಲ್ ; ಕಾರು ಮಾಲಕರಿಗೆ ಲಕ್ಷಾಂತರ ರೂ.ನಷ್ಟ
RCB; ಸುಮ್ಮನೆ ಒಪ್ಪಂದಕ್ಕೆ ಸಹಿ ಹಾಕು…: ವಿರಾಟ್ ಜತೆಗಿನ ಮಾತುಕತೆ ನೆನೆದ ಕೆ.ಎಲ್ ರಾಹುಲ್