ಅನ್ಯಧರ್ಮೀಯರ ವಿರುದ್ಧ ಹೇಳಿಕೆ: ವ್ಯಾಪಕ ಟೀಕೆಗೆ ಗುರಿಯಾದ ನಟ ಸುರೇಶ್ ಗೋಪಿ
ಬಿಜೆಪಿಯ ಮಾಜಿ ರಾಜ್ಯಸಭಾ ಸಂಸದರ ವಿರುದ್ಧ ಆಕ್ರೋಶ
Team Udayavani, Feb 20, 2023, 7:59 PM IST
ಎರ್ನಾಕುಲಂ: ಮಲಯಾಳಂ ನಟ ಹಾಗೂ ಬಿಜೆಪಿಯ ಮಾಜಿ ರಾಜ್ಯಸಭಾ ಸಂಸದ ಸುರೇಶ್ ಗೋಪಿ ಅವರು ಅನ್ಯಧರ್ಮೀಯರ ವಿರುದ್ಧ ವಿವಾದಾತ್ಮಕ ಹೇಳಿಕೆ ನೀಡಿ ನೆಟಿಜನ್ಗಳಿಂದ ವ್ಯಾಪಕ ಟೀಕೆಗೆ ಗುರಿಯಾಗಿದ್ದಾರೆ.
ಶಿವರಾತ್ರಿ ಆಚರಣೆಯ ನಿಮಿತ್ತ ಜಿಲ್ಲೆಯಲ್ಲಿ ನಡೆದ ದೇವಸ್ಥಾನದ ಕಾರ್ಯಕ್ರಮವೊಂದರಲ್ಲಿ ಮಾತನಾಡಿದ ಗೋಪಿ, ಅನ್ಯಧರ್ಮೀಯರ ಸಂಪೂರ್ಣ ನಾಶಕ್ಕಾಗಿ ದೇವರನ್ನು ಪ್ರಾರ್ಥಿಸುವುದಾಗಿ ಹೇಳಿದ್ದರು ಮತ್ತು ಎಲ್ಲರೂ ಹಾಗೆಯೇ ಮಾಡಬೇಕೆಂದು ಒತ್ತಾಯಿಸಿದ್ದರು. ಅನ್ಯಧರ್ಮೀಯರಲ್ಲಿ ಯಾರೂ ಈ ಜಗತ್ತಿನಲ್ಲಿ ಸಂತೋಷ ಮತ್ತು ಶಾಂತಿಯುತ ಜೀವನವನ್ನು ಹೊಂದಿರಬಾರದು ಎಂದಿದ್ದರು.
“ನನ್ನ ದೇವರನ್ನು ಪ್ರೀತಿಸುವಾಗ, ನಾನು ಪ್ರಪಂಚದ ಎಲ್ಲ ಭಕ್ತರನ್ನು ಒಂದೇ ಸಮಯದಲ್ಲಿ ಪ್ರೀತಿಸುತ್ತೇನೆ, ನಂಬಿಕೆಯಿಲ್ಲದವರ ಮೇಲೆ ನನಗೆ ಪ್ರೀತಿ ಇಲ್ಲ ಎಂದು ಧೈರ್ಯದಿಂದ ಹೇಳುತ್ತೇನೆ. ಭಕ್ತರ ಹಕ್ಕುಗಳಿಗೆ ಧಕ್ಕೆ ತರಲು ಪ್ರಯತ್ನಿಸುವ ಯಾವುದೇ ಶಕ್ತಿಗಳನ್ನು ನಾನು ಸಹಿಸುವುದಿಲ್ಲ ಮತ್ತು ಅವರ ಸಂಪೂರ್ಣ ನಾಶಕ್ಕಾಗಿ ನಾನು ಗರ್ಭಗುಡಿಯ ಮುಂದೆ ಪ್ರಾರ್ಥಿಸುತ್ತೇನೆ. ಎಲ್ಲರೂ ಹಾಗೆ ಮಾಡಬೇಕು” ಎಂದಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!
MDH- Everest ಮಸಾಲೆ ನಿಷೇಧ: ಸಿಂಗಾಪುರ, ಹಾಂಕಾಂಗ್ ನಿಂದ ವಿವರ ಕೇಳಿದ ಭಾರತ
Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್ ಹಾಲಿ ಸಂಸದ ನಮ್ಗ್ಯಾಲ್ ಗೆ ಕೊಕ್
Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
MUST WATCH
ಹೊಸ ಸೇರ್ಪಡೆ
Election; ಸೂಲಿಬೆಲೆ ಕಾರ್ಯಕ್ರಮದಲ್ಲಿ ಫ್ಲೈಯಿಂಗ್ ಸ್ಕ್ವಾಡ್ ಅಧಿಕಾರಿಯ ತಳ್ಳಾಡಿದ ಯುವಕರು
Dublin; ಆಸೀಸ್ ಸರಣಿ ಮುಂದೂಡಿದ ಐರ್ಲೆಂಡ್
T20 Cricket: “ವಿಂಡೀಸ್ ಪರ ಟಿ20 ವಿಶ್ವಕಪ್ ಆಡಲ್ಲ’: ಸುನೀಲ್ ನಾರಾಯಣ್ ಸ್ಪಷ್ಟ ನುಡಿ
Kyrgyzstan; ಹೆಪ್ಪುಗಟ್ಟಿದ ಜಲಪಾತದಲ್ಲಿ ಸಿಲುಕಿ ಆಂಧ್ರದ ವಿದ್ಯಾರ್ಥಿ ಸಾವು
Tapi River; ಸಲ್ಮಾನ್ ಮನೆ ದಾಳಿಗೆ ಬಳಸಿದ್ದ ಅಸ್ತ್ರ ನದಿಯಲ್ಲಿ ವಶ!