2021ರ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ‘ಜಲ್ಲಿಕಟ್ಟು’ ಸಿನೆಮಾ ಅಧಿಕೃತ ಪ್ರವೇಶ


Team Udayavani, Nov 25, 2020, 5:28 PM IST

2021ರ ಆಸ್ಕರ್‌ ಪ್ರಶಸ್ತಿಗೆ ಭಾರತದಿಂದ ‘ಜಲ್ಲಿಕಟ್ಟು’ ಸಿನೆಮಾ ಅಧೀಕೃತ ಪ್ರವೇಶ

ನವದೆಹಲಿ: ಲಿಜೋ ಜೋಶ್ ಪೆಲ್ಲಿಶ್ಯೇರಿ ನಿರ್ದೇಶನದ ಮಲಯಾಳಂ  ಸಿನಿಮಾ ‘ಜಲ್ಲಿಕಟ್ಟು’ ಭಾರತದಿಂದ ಆಧಿಕೃತವಾಗಿ ಪ್ರತಿಷ್ಠಿತ ಆಸ್ಕರ್ 2021 ಪ್ರಶಸ್ತಿಗೆ ಪ್ರವೇಶ ಗಿಟ್ಟಿಸಿದೆ.

ಲಿಜೋ ನಿರ್ದೇಶನದ ಈ ಸಿನಿಮಾದಲ್ಲಿ ಆ್ಯಂಟನಿ ವರ್ಗೀಸ್, ಚೆಂಬನ್ ವಿನೋದ್ ಜೋಶ್, ಸಬಮೊನ್ ಅಬ್ದುಸಮದ್ ಮುಂತಾದವರು ನಟಿಸಿದ್ದಾರೆ. ಹರೀಶ್ ಎಸ್ ಬರೆದ ಸಣ್ಣ ಕಥೆ ‘ಮಾವೋಯಿಸ್ಟ್’ ಆಧರಿಸಿ ಈ ಚಿತ್ರ ನಿರ್ಮಿಸಲಾಗಿದೆ.

ಇದೊಂದು ಆ್ಯಕ್ಷನ್‌ ಡ್ರಾಮಾ ಸಿನಿಮಾವಾಗಿದ್ದು, ಕಸಾಯಿಖಾನೆಯಿಂದ ತಪ್ಪಿಸಿಕೊಂಡು ಓಡುವ ಗೂಳಿಯೊಂದನ್ನು ಊರಿನ ಜನರು ಬೇಟೆಯಾಡುವ ಕುರಿತು  ಕಥೆಯನ್ನು ಹೆಣೆಯಲಾಗಿದೆ. ಅಂಗಮಾಲಿ ಡೈರೀಸ್‌ ಮತ್ತು ಇ ಮಾ ಯು ಲಿಜೋ ಜೋಶ್ ಈ ಹಿಂದೆ ನಿರ್ದೇಶಿಸಿದ ಪ್ರಮುಖ ಚಿತ್ರಗಳು.

ಸ್ಪರ್ಧೆಯಲ್ಲಿ ದಿ ಡಿಸೈಪಲ್, ಈಸ್‌ ಲವ್‌ ಇನಫ್, ಶಿಕಾರಾ, ಚಪ್ಪಕ್‌, ಗುಂಜನ್‌ ಸಕ್ಸೆನಾ, ದಿ ಕಾರ್ಗಿಲ್‌ ಗರ್ಲ್, ಬುಲ್‌ ಬುಲ್‌ ಆ್ಯಂಡ್‌ ಸೀರಿಯಸ್‌ ಮ್ಯಾನ್‌, ಶಕುಂತಲಾ ದೇವಿ, ಗುಲಾಬೋ ಸಿತಾಬೋ ಮತ್ತಿತರ 26 ಸಿನೆಮಾಗಳನ್ನು ಹಿಂದಿಕ್ಕಿಜಲ್ಲಿಕಟ್ಟು’ ಆಸ್ಕರ್ ಗೆ ಆಯ್ಕೆಯಾಗಿದೆ.

ಇದನ್ನೂ ಓದಿ:ಅವಕಾಶ ಸಿಕ್ಕರಷ್ಟೇ ಅಭಿನಯಿಸುತ್ತೇನೆ, ಆದ್ರೆಯಾರ ಬಳಿಯೂ ಅಂಗಲಾಚಲಾರೆ…

ಜಲ್ಲಿಕಟ್ಟು ಆಯ್ಕೆ ಕುರಿತು ಪ್ರತಿಕ್ರಿಯಿಸಿರುವ ರಾಹುಲ್‌ ರಾವೇಲ್‌, 14 ಜನತೀರ್ಪುಗಾರರ ತಂಡದಲ್ಲಿ ಹೆಚ್ಚಿನವರು ಆರಿಸಿದ ಸಿನೆಮಾ ಇದೇ ಆಗಿದೆ. ಮಾನವರ ಪ್ರವೃತ್ತಿ ಪ್ರಾಣಿಗಳಿಗಿಂತಲೂ ಕೆಟ್ಟದಾಗಿದೆ ಎಂಬುದನ್ನು ಬಿಂಬಿಸುವ ಸಿನೆಮಾ ಇದಾಗಿದೆ ಎಂದು ತಿಳಿಸಿದ್ದಾರೆ

ಕೋವಿಡ್‌-19 ಕಾರಣದಿಂದಾಗಿ ಇದೇ ಮೊದಲ ಬಾರಿಗೆ ವರ್ಚುವಲ್‌ ಸಭೆಯ ಮೂಲಕ ಚಿತ್ರಗಳ ಆಯ್ಕೆ ಪ್ರಕ್ರಿಯೆ ನಡೆದಿದೆ. ಕಳೆದ ಏಳು ತಿಂಗಳುಗಳಿಂದ ಚಿತ್ರಮಂದಿರಗಳು ತೆರಯದೇ ಇರುವುದರಿಂದ ಒಟಿಟಿಯಲ್ಲಿ ಬಿಡುಗಡೆ ಕಂಡ ಸಿನೆಮಾಗಳನ್ನು ಕೂಡ ಈ ಬಾರಿ ಗಣನೆಗೆ ತೆಗೆದುಕೊಳ್ಳಲಾಗಿದೆ.  ಆಸ್ಕರ್‌ ನೀಡುತ್ತಿರುವ 93ನೇ ಅಕಾಡೆಮಿ ಪ್ರಶಸ್ತಿ ಇದಾಗಿದೆ.

ಟಾಪ್ ನ್ಯೂಸ್

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

1-asasas

Naxal ಬಾಧಿತ ಮತಗಟ್ಟೆಗಳ ಭದ್ರತೆಗೆ ಹೆಚ್ಚುವರಿ ಆದ್ಯತೆ: ಮುಲ್ಲೈ ಮುಗಿಲನ್‌

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ

D. K. Shivakumar: ಡೆತ್‌, ಬರ್ತ್‌ ಯಾವ ಟ್ಯಾಕ್ಸೂ ಇಲ್ಲ; ಡಿಕೆಶಿ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Election Commission: ಮೋದಿ, ರಾಹುಲ್‌ ವಿರುದ್ಧ ದೂರು: ಚುನಾವಣಾ ಆಯೋಗ ನೋಟಿಸ್‌

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Delhi LG: ಕೇರಳ ಚರ್ಚುಗಳಿಗೆ ದಿಲ್ಲಿ ಗೌರ್ನರ್‌ ಭೇಟಿ; ಆಯೋಗಕ್ಕೆ “ಕೈ’ ದೂರು

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

Odisha: ಎನ್‌ಕೌಂಟರ್‌; ಇಬ್ಬರು ನಕ್ಸಲರ ಹತ್ಯೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

1-weweew

Congress; ತಮ್ಮ ಆಸ್ತಿ ಉಳಿಕೆಗೆ ರಾಜೀವ್‌ರಿಂದ ಉತ್ತರಾಧಿಕಾರ ಕಾಯ್ದೆ ರದ್ದು: ಪಿಎಂ

yogi-3

Congress ಬಂದರೆ ತಾಲಿಬಾನ್‌ ಶೈಲಿ ಆಡಳಿತ: ಯೋಗಿ

supreem

WhatsApp ಮೂಲಕ ವಕೀಲರಿಗೆ ಎಲ್ಲ ಮಾಹಿತಿ: ಸುಪ್ರೀಂ ಕೋರ್ಟ್‌

jairam ramesh

Wealth redistribution ಬಗ್ಗೆ ಕೈ ಪ್ರಣಾಳಿಕೆಯಲ್ಲಿ ಎಲ್ಲಿದೆ?: ಜೈರಾಂ

1-wqewq-eqw

Modi ಕೈ ಬಲಪಡಿಸಲು, ದ.ಕ. ಸಮಗ್ರ ಸುಧಾರಣೆಗಾಗಿ ಬಿಜೆಪಿಗೆ ಮತ ನೀಡಿ: ಚೌಟ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.