Malaysia Master Super 500: ಪ್ರಶಸ್ತಿ ಜಯಿಸಿದ ಎಚ್‌.ಎಸ್‌. ಪ್ರಣಯ್‌


Team Udayavani, May 29, 2023, 7:03 AM IST

PRANAY 1

ಕೌಲಾಲಂಪುರ: ಭಾರತದ ಎಚ್‌.ಎಸ್‌. ಪ್ರಣಯ್‌ ಚೊಚ್ಚಲ ಬಿಡಬ್ಲ್ಯುಎಫ್ ವರ್ಲ್ಡ್ ಟೂರ್‌ ಪ್ರಶಸ್ತಿಯೊಂದಿಗೆ ಸಂಭ್ರಮಿಸಿ ದ್ದಾರೆ. ಕೌಲಾಲಂಪುರದಲ್ಲಿ ನಡೆದ “ಮಲೇಷ್ಯಾ ಮಾಸ್ಟರ್ ಸೂಪರ್‌ 500” ಪಂದ್ಯಾವಳಿಯ ಪುರುಷರ ಸಿಂಗಲ್ಸ್‌ ಪ್ರಶಸ್ತಿಯನ್ನು ತಮ್ಮದಾಗಿಸಿಕೊಂಡರು. ಇದರೊಂದಿಗೆ ಅವರ 6 ವರ್ಷಗಳ ಪ್ರಶಸ್ತಿ ಬರ ನೀಗಿದೆ. ಹಾಗೆಯೇ ಭಾರತಕ್ಕೆ ವರ್ಷದ ಮೊದಲ ಬ್ಯಾಡ್ಮಿಂ ಟನ್‌ ಸಿಂಗಲ್ಸ್‌ ಪ್ರಶಸ್ತಿ ಒಲಿದಿದೆ.

ರವಿವಾರ ನಡೆದ ಜಿದ್ದಾಜಿದ್ದಿ ಫೈನಲ್‌ನಲ್ಲಿ 30 ವರ್ಷದ ಎಚ್‌.ಎಸ್‌. ಪ್ರಣಯ್‌ 21-19, 13-21, 21-18ರಿಂದ ಚೀನದ ವೆಂಗ್‌ ಹಾಂಗ್‌ ಯಾಂಗ್‌ ಅವರನ್ನು ಮಣಿಸಿದರು. ಬರೋಬ್ಬರಿ 94 ನಿಮಿಷಗಳ ಕಾಲ ಇವರ ಹೋರಾಟ ಸಾಗಿತು. ವೆಂಗ್‌ ಹಾಂಗ್‌ ಯಾಂಗ್‌ 34ನೇ ರ್‍ಯಾಂಕಿಂಗ್‌ ಆಟಗಾರನಾಗಿದ್ದು, 2022ರ ಏಷ್ಯನ್‌ ಚಾಂಪಿಯನ್‌ಶಿಪ್‌ನಲ್ಲಿ ಕಂಚಿನ ಪದಕ ಜಯಿಸಿದ್ದರು.

ಕಳೆದ ವರ್ಷ ಭಾರತದ ಐತಿಹಾಸಿಕ “ಥಾಮಸ್‌ ಕಪ್‌’ ಜಯಭೇರಿಯಲ್ಲಿ ಪ್ರಮುಖ ಪಾತ್ರ ವಹಿಸಿದ್ದ ಪ್ರಣಯ್‌, ಸಿಂಗಲ್ಸ್‌ ಸಾಧನೆಯಲ್ಲಿ ಬಹಳ ಹಿಂದುಳಿದಿದ್ದರು. 2017ರ ಯುಎಸ್‌ ಓಪನ್‌ ಗ್ರ್ಯಾನ್‌ಪ್ರಿ ಚಿನ್ನದ ಪದಕ ಗೆದ್ದ ಬಳಿಕ ಪ್ರಶಸ್ತಿಯ ಬರಗಾಲದಲ್ಲಿದ್ದರು. ಕಳೆದ ವರ್ಷ ಸ್ವಿಸ್‌ ಓಪನ್‌ ಫೈನಲ್‌ ಪ್ರವೇಶಿಸಿದರೂ ಪ್ರಶಸ್ತಿ ಮರೀಚಿಕೆಯೇ ಆಗುಳಿದಿತ್ತು. ಬಳಿಕ ಮಲೇಷ್ಯಾ ಮತ್ತು ಸಿಂಗಾಪುರ್‌-1000 ಕೂಟದ ಸೆಮಿಫೈನಲ್‌ನಲ್ಲೇ ಮುಗ್ಗರಿಸಿದರು.

ಪ್ರಬಲ ಸವಾಲು
ಕೇರಳದವರಾದ, ವಿಶ್ವ ರ್‍ಯಾಂಕಿಂಗ್‌ನಲ್ಲಿ 9ನೇ ಸ್ಥಾನದಲ್ಲಿರುವ ಪ್ರಣಯ್‌ಗೆ ಚೀನದ 23 ವರ್ಷದ ಶಟ್ಲರ್‌ ಪ್ರಬಲ ಸವಾಲೊಡ್ಡಿದರು. ಪ್ರಣಯ್‌ ಕೇವಲ 2 ಅಂಕಗಳ ಅಂತರದಲ್ಲಿ ಮೊದಲ ಗೇಮ್‌ ವಶಪಡಿಸಿಕೊಂಡರು. ದ್ವಿತೀಯ ಗೇಮ್‌ನಲ್ಲಿ ತಿರುಗಿ ಬಿದ್ದ ವೆಂಗ್‌ ಹಾಂಗ್‌ ಯಾಂಗ್‌ 21-13ರಿಂದ ಗೆದ್ದು ಸಮಬಲ ಸಾಧಿಸಿದರು. ನಿರ್ಣಾಯಕ ಗೇಮ್‌ ಮತ್ತೆ ಬಿರುಸಿನಿಂದ ಸಾಗಿತು. ಅದೃಷ್ಟ ಭಾರತೀಯನ ಕೈ ಹಿಡಿಯಿತು.

ಪ್ರಶಸ್ತಿಯ ಹಾದಿಯಲ್ಲಿ ಎಚ್‌.ಎಸ್‌. ಪ್ರಣಯ್‌ ವಿಶ್ವದ 5ನೇ ರ್‍ಯಾಂಕಿಂಗ್‌ ಆಟಗಾರ ಚೌ ತೀನ್‌ ಚೆನ್‌, ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ ಲೀ ಶಿ ಫೆಂಗ್‌ ಹಾಗೂ ಜಪಾನ್‌ನ ಪ್ರಬಲ ಆಟಗಾರ ಕೆಂಟ ನಿಶಿಮೊಟೊ ಅವರನ್ನು ಸೋಲಿಸಿದ್ದರು.

ಟಾಪ್ ನ್ಯೂಸ್

tdy-2

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್‌ 1 ಫ್ರೀʼ ಟಿಕೆಟ್‌ ಆಫರ್ ಘೋಷಿಸಿದ ಶಾರುಖ್‌ ಖಾನ್

ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

Rajkot Odi; ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರು ವಶಕ್ಕೆ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

baanadariyalli film

Baana dariyalli ನೂತನ ಭಾವ ಲಹರಿ; ಗಣೇಶ್-ರುಕ್ಮಿಣಿ- ರೀಷ್ಮಾ ನಟನೆಯ ಸಿನಿಮಾ ರಿಲೀಸ್

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

India-Canada Diplomatic Row: ಅಮೇರಿಕ ವಿದೇಶಾಂಗ ಕಾರ್ಯದರ್ಶಿ ಬ್ಲಿಂಕನ್, ಜೈಶಂಕರ್ ಭೇಟಿ

Sukhpal Singh Khaira: ಡ್ರಗ್ಸ್ ಪ್ರಕರಣ… ಕಾಂಗ್ರೆಸ್ ಶಾಸಕ ಸುಖಪಾಲ್ ಸಿಂಗ್ ಖೈರಾ ಬಂಧನ

Sukhpal Singh Khaira: ಡ್ರಗ್ಸ್ ಪ್ರಕರಣ.. ಕಾಂಗ್ರೆಸ್ ಶಾಸಕ ಸುಖ್ಪಾಲ್​ ಸಿಂಗ್ ಖೈರಾ ಬಂಧನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

karnataka bund

Cauvery: ನಾಳೆ ಕರ್ನಾಟಕ ಬಂದ್‌- ತುರ್ತು ಸೇವೆ ಹೊರತುಪಡಿಸಿ ಉಳಿದೆಲ್ಲವೂ ಸ್ಥಗಿತ ಸಾಧ್ಯತೆ

bosaraju 1

ಬರ ನಿರ್ವಹಣೆಗೆ ಅಂತರ್ಜಲ ಸುಧಾರಣೆಯೇ ಪರಿಹಾರ: ಬೋಸರಾಜು

lok adalat

Karnataka: ಪುನರ್‌ವಿಂಗಡಣೆ: ಆಕ್ಷೇಪಣೆಗಳಿಗೆ “ಅದಾಲತ್‌”

dr g param

IT-BT ಸಹಭಾಗಿತ್ವದಲ್ಲಿ ಸೈಬರ್‌ ಕೇಂದ್ರ: ಪರಮೇಶ್ವರ್‌

karnataka govt logo

Karnataka: ಒಂದೇ ದಿನ 26,000 ಆಸ್ತಿ ನೋಂದಣಿ- ಸರಕಾರಕ್ಕೆ 311 ಕೋಟಿ ರೂ. ಆದಾಯ

MUST WATCH

udayavani youtube

ಬೆಂಗಳೂರಿನಲ್ಲಿ ನಡೆಯಿತು ತುಳುನಾಡ ಸಂಸ್ಕೃತಿ ಬಿಂಬಿಸುವ ಅಷ್ಟಮಿದ ಐಸಿರ

udayavani youtube

ಕಾಡೊಳಗೆ ಕಳೆದು ಹೋಗಿದ್ದ ಹುಡುಗ 8 ದಿನದಲ್ಲಿ ಪ್ರತ್ಯಕ್ಷ

udayavani youtube

ಪೆಂಡಾಲ್ ಹಾಕುವ ವಿಚಾರಕ್ಕೆ ಗಲಾಟೆ; ನೆರೆಮನೆಯಾತನ ರಿಕ್ಷಾಕ್ಕೆ ಬೆಂಕಿಯಿಟ್ಟ ವ್ಯಕ್ತಿ

udayavani youtube

ಕಾಪುವಿಗೆ ಬಂದವರು ಈ ಹೋಟೆಲ್ ಗೊಮ್ಮೆ ಮಿಸ್ ಮಾಡದೆ ಭೇಟಿ ನೀಡಿ

udayavani youtube

Asian Games: ಸೀರೆ,ಕುರ್ತಾದಲ್ಲಿ ಮಿಂಚಿದ ಭಾರತದ ಕ್ರೀಡಾಳುಗಳು

ಹೊಸ ಸೇರ್ಪಡೆ

tdy-2

Jawan ತಂಡದಿಂದ ಪ್ರೇಕ್ಷಕರಿಗೆ ʼಬೈ1 ಗೆಟ್‌ 1 ಫ್ರೀʼ ಟಿಕೆಟ್‌ ಆಫರ್ ಘೋಷಿಸಿದ ಶಾರುಖ್‌ ಖಾನ್

ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

Rajkot Odi; ತನ್ನ ಮಾದರಿ ನಡೆಯಿಂದ ಮೆಚ್ಚುಗೆ ಪಡೆದ ರೋಹಿತ್ ಶರ್ಮಾ| ವಿಡಿಯೋ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರು ವಶಕ್ಕೆ

Ujjain: 12 ವರ್ಷದ ಬಾಲಕಿಯ ಮೇಲೆ ಅತ್ಯಾಚಾರ ಪ್ರಕರಣ: ರಿಕ್ಷಾ ಚಾಲಕ ಸೇರಿ ಮೂವರ ಬಂಧನ

daali dhananjaya spoke about totapuri 2

Sandalwood; ನನ್ನಪಾತ್ರ ತುಂಬಾ ಹೊಸದಾಗಿದೆ: ತೋತಾಪುರಿ 2 ಮೇಲೆ ಧನಂಜಯ್‌ ನಿರೀಕ್ಷೆ

tdy-1

Animal Teaser: ಸಿರಿವಂತನ ರಗಡ್‌ ಕಹಾನಿ; ಮಾಸ್‌ ಲುಕ್‌ ನಲ್ಲಿ ಮಿಂಚಿದ ʼರಾಕ್‌ ಸ್ಟಾರ್‌ʼ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.