Malaysia Masters Badminton: ಸಿಂಧು, ಶ್ರೀಕಾಂತ್‌ ಕ್ವಾರ್ಟರ್‌ ಫೈನಲಿಗೆ


Team Udayavani, May 26, 2023, 6:58 AM IST

sindhu shree

ಕೌಲಾಲಂಪುರ: ಭಾರತದ ಸ್ಟಾರ್‌ ಶಟ್ಲರ್‌ಗಳಾದ ಪಿ.ವಿ. ಸಿಂಧು, ಕಿದಂಬಿ ಶ್ರೀಕಾಂತ್‌ ಮತ್ತು ಎಚ್‌.ಎಸ್‌. ಪ್ರಣಯ್‌ ಅವರು ತಮ್ಮ ಎದುರಾಳಿಯೆದುರು ಗೆಲುವು ಸಾಧಿಸಿ ಮಲೇಷ್ಯ ಮಾಸ್ಟರ್ ಸೂಪರ್‌ 500 ಬ್ಯಾಡ್ಮಿಂಟನ್‌ ಕೂಟದಲ್ಲಿ ಕ್ವಾರ್ಟರ್‌ಫೈನಲ್‌ ಹಂತಕ್ಕೇರಿದರು.

ಆರನೇ ಶ್ರೇಯಾಂಕದ ಸಿಂಧು ವನಿತೆಯರ ಸಿಂಗಲ್ಸ್‌ನಲ್ಲಿ ಜಪಾನಿನ ಆಯಾ ಒಹೋರಿ ಅವರನ್ನು ಕೇವಲ 40 ನಿಮಿಷಗಳ ಹೋರಾಟದಲ್ಲಿ 21-16, 21-11 ಗೇಮ್‌ಗಳಿಂದ ಉರುಳಸಿದರು. ಇದು ಒಹೋರಿ ವಿರುದ್ಧ ಸಿಂಧು ದಾಖಲಿಸಿದ 13ನೇ ಗೆಲುವು ಆಗಿದೆ. ಸಿಂಧು ಕ್ವಾರ್ಟರ್‌ಫೈನಲ್‌ನಲ್ಲಿ ಚೀನದ ಯಿ ಮ್ಯಾನ್‌ ಝಾಂಗ್‌ ಅವರ ಸವಾಲನ್ನು ಎದುರಿಸಲಿದ್ದಾರೆ.

ವಿಶ್ವದ 9ನೇ ರ್‍ಯಾಂಕಿನ ಪ್ರಣಯ್‌ ಮೊದಲ ಗೇಮ್‌ನಲ್ಲಿ ಸೋತಿದ್ದರೂ ಅಮೋಘವಾಗಿ ಆಡಿ ಹಾಲಿ ಆಲ್‌ ಇಂಗ್ಲೆಂಡ್‌ ಚಾಂಪಿಯನ್‌ ಚೀನದ ಶಿ ಫೆಂಗ್‌ ಲಿ ಅವರನ್ನು 13-21, 21-16, 21-11 ಗೇಮ್‌ಗಳಿಂದ ಸೋಲಿಸಿ ಮುನ್ನಡೆದರು. ಮುಂದಿನ ಸುತ್ತಿನಲ್ಲಿ ಅವರು ಜಪಾನಿನ ಕೆಂಟ ನಿಶಿಮೊಟೊ ಅವರನ್ನು ಎದುರಿಸಲಿದ್ದಾರೆ. ನಿಶಿಮೊಟೊ ಅವರು 2022ರ ಜಪಾನ್‌ ಓಪನ್‌ ಮತ್ತು ಈ ವರ್ಷದ ಸ್ಪೇಯ್ನ ಮಾಸ್ಟರ್ ಕೂಟದ ಪ್ರಶಸ್ತಿ ಜಯಿಸಿದ ಸಾಧಕರಾಗಿದ್ದಾರೆ.

ಇನ್ನೊಂದು ಪಂದ್ಯದಲ್ಲಿ ಕಿದಂಬಿ ಶ್ರೀಕಾಂತ್‌ ಅವರು ಇಂಡಿಯಾ ಓಪನ್‌ ಚಾಂಪಿಯನ್‌ ಥಾಯ್ಲೆಂಡಿನ ಕುನವುಟ್‌ ವಿಟಿಸರ್ನ್ ಅವರನ್ನು 21-19, 21-19 ಗೇಮ್‌ಗಳಿಂದ ಸೋಲಿಸಿ ಕ್ವಾರ್ಟರ್‌ಫೈನಲಿಗೇರಿದರು. 2021ರ ವಿಶ್ವ ಚಾಂಪಿಯನ್‌ಶಿಪ್‌ ಬೆಳ್ಳಿ ವಿಜೇತ ಶ್ರೀಕಾಂತ್‌ ಕ್ವಾರ್ಟರ್‌ಫೈನಲ್‌ನಲ್ಲಿ ಇಂಡೋನೇಶ್ಯದ ಅರ್ಹತಾ ಆಟಗಾರ ಕ್ರಿಸ್ಟಿಯನ್‌ ಅದಿನಾಟ ಅವರನ್ನು ಎದುರಿಸಲಿದ್ದಾರೆ.

ಟಾಪ್ ನ್ಯೂಸ್

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

HDK

ಸಿದ್ದರಾಮಯ್ಯ ಯುವಕರ ಹಣೆಗೆ ತುಪ್ಪ ಸವರಿದ್ದಾರೆ: ಹೆಚ್.ಡಿ.ಕುಮಾರಸ್ವಾಮಿ ಆಕ್ರೋಶ

1-dsasa

WFI ಬ್ರಿಜ್ ಭೂಷಣ್ ಬಂಧಿಸಲು ಗಡುವು ವಿಧಿಸಿದ ಖಾಪ್ ಮಹಾಪಂಚಾಯತ್

imran-khan

Pakistan ಇಮ್ರಾನ್ ಖಾನ್‌ಗೆ ಭಯೋತ್ಪಾದನಾ ನಿಗ್ರಹ ನ್ಯಾಯಾಲಯದಿಂದ ಜಾಮೀನು

1-SADSAASD

Nithin Gopi: 39 ರ ಹರೆಯದಲ್ಲೇ ನಟ ನಿತಿನ್​ ಗೋಪಿ ವಿಧಿವಶ

1-sdasdasd

Congress Guarantee ನನ್ನ ಹೆಂಡತಿಗೂ ಸಿಗುತ್ತೆ ರೀ; ಸಿದ್ದರಾಮಯ್ಯ ಹಾಸ್ಯ ಚಟಾಕಿ

1-sadasd

Congress Guarantee ”ಅಕ್ಕಿ ನಿಮ್ದು, ಚೀಲ ನಮ್ದು”: ಬಿಜೆಪಿ ತಿರುಗೇಟು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

1-sada-dsad

Wrestlers protest : 1983ರ ಕ್ರಿಕೆಟ್ ವಿಶ್ವಕಪ್ ವಿಜೇತ ತಂಡದ ಬೆಂಬಲ

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

World Test Championship Final: ಐಪಿಎಲ್ ಆಟ ಟೆಸ್ಟ್ ನಲ್ಲೂ ಕಾಣುತ್ತಾ?

thumb-5

ಮಹಿಳಾ Asia Cup ಗೆ ಭಾರತ ಎ ತಂಡ ಪ್ರಕಟ: ಕರ್ನಾಟಕದ ಶ್ರೇಯಾಂಕಾ ಪಾಟೀಲ್ ಗೆ ಸ್ಥಾನ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

Thailand Open Badminton: ಕಿರಣ್‌, ಸೇನ್‌ ಕ್ವಾರ್ಟರ್‌ ಫೈನಲಿಗೆ

thumb-1

Sri Lanka;ಏಕದಿನಕ್ಕೆ ಮರಳಿದ ದಿಮುತ್‌ ಕರುಣಾರತ್ನೆ

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

12-sadsad

Davanagere ವೃದ್ಧರೊಬ್ಬನ್ನು ಅಪಹರಿಸಿ ಭಾರಿ ಹಣಕ್ಕೆ ಬೇಡಿಕೆ; ಐವರ ಬಂಧನ

1-sddasd

SNM ಪಾಲಿಟೆಕ್ನಿಕ್ NSS ನವರಿಂದ ಬಡವರ ಮನೆಗಳಿಗೆ ಕಾಯಕಲ್ಪ

1-wewqewq

Amazon ಫ್ಯಾಷನ್‌ನಿಂದ ವಾರ್ಡ್‌ರೋಬ್‌ ರಿಫ್ರೆಶ್‌ ಸೇಲ್‌ ಆರಂಭ

1-dsad

Odisha ಭೀಕರ ರೈಲು ಅವಘಡ; ಕನಿಷ್ಠ 50 ಮೃತ್ಯು, 350ಕ್ಕೂ ಹೆಚ್ಚು ಮಂದಿಗೆ ಗಾಯ

1-qwwqeqwe

Mahalingpur ಗಾಳಿ ಮಳೆಗೆ ವ್ಯಾಪಕ ನಷ್ಟ; ಹಲವು ಮನೆಗಳಿಗೆ ಹಾನಿ, ಪರದಾಟ