ಮಕ್ಕಳ ಸಾವು ಅಪೌಷ್ಟಿಕತೆಯಿಂದ, ವ್ಯವಸ್ಥೆಯಿಂದಲ್ಲ; ಡಾ. ಸುಧಾಕರ್ ಸ್ಪಷ್ಟನೆ


Team Udayavani, Dec 27, 2021, 1:24 PM IST

1sffdf

ಬೆಂಗಳೂರು : ವ್ಯವಸ್ಥೆ ಮಕ್ಕಳ ಸಾವಿಗೆ ಕಾರಣವಾಗಿಲ್ಲ, ಅಪೌಷ್ಟಿಕತೆ ಮಕ್ಕಳ ಸಾವಿಗೆ ಕಾರಣವಾಗಿದೆ ಎಂದು ಆರೋಗ್ಯ ಸಚಿವ ಡಾ. ಸುಧಾಕರ್ ಸೋಮವಾರ ಪ್ರತಿಕ್ರಿಯೆ ನೀಡಿದ್ದಾರೆ.

ಬಳ್ಳಾರಿ ಮತ್ತು ಹೊಸಪೇಟೆ ಸೇರಿದಂತೆ ಕೆಲ ಜಿಲ್ಲೆಗಳಲ್ಲಿ ಅಪೌಷ್ಟಿಕತೆಯಿಂದ ಮಕ್ಕಳು ಸಾವನ್ನಪ್ಪುತ್ತಿರುವ ಕುರಿತು ಪ್ರತಿಕ್ರಿಯೆ ನೀಡಿದ ಸಚಿವರು,358 ನ ಮಕ್ಕಳು ಒಂದು ಜಿಲ್ಲೆಯಲ್ಲಿ ಸಾವನ್ನಪ್ಪಿರುವ ಬಗ್ಗೆ ವರದಿಯಾಗಿದೆ. ಅನಿಮಿಯಾ , ಹುಟ್ಟುವ ಮಗುವಿನಲ್ಲಿ ಕಡಿಮೆ ತೂಕ ಮಕ್ಕಳ ಸಾವಿಗೆ ಕಾರಣವಾಗಿದೆ. ರಾಯಚೂರು, ಬಳ್ಳಾರಿ, ಹೊಸ ಪೇಟೆ , ಬೀದರ್ , ಕಲಬುರಗಿ ಸೇರಿ ಆರೇಳು ಜಿಲ್ಲೆಗಳನ್ನು ಪತ್ತೆ ಮಾಡಿದ್ದು, ಎಂಎ ಆರ್, ಐಎಂಆರ್ ಕರ್ನಾಟಕದ್ದು ಇಡೀ ದೇಶದಲ್ಲಿ ಚೆನ್ನಾಗಿದೆ. ಕೆಲ ಜಿಲ್ಲೆಗಳಲ್ಲಿ ಮಕ್ಕಳ ಸಾವಿನ ಪ್ರಕರಣದಿಂದಾಗಿ ಪ್ಯಾರಾಮೀಟರ್ಸ್ ಕಡಿಮೆ ಇರುವುದರಿಂದ ಮಹಿಳಾ  ಮತ್ತು ಮಕ್ಕಳ ಕಲ್ಯಾಣ ಇಲಾಖೆಯ ಜೊತೆ ವಿಷಯ ವಿನಿಮಯ ಮಾಡಿಕೊಂಡಿದ್ದೇವೆ ಎಂದರು.

ಬಳ್ಳಾರಿಯಲ್ಲಿ ಸೂಪರ್ ಸ್ಪೆಸಿಯಾಲಿಟಿ ಆಸ್ಪತ್ರೆ ಕೂಡ ಇದೆ. ಸಮಸ್ಯೆ ದಶಕಗಳಿಂದ ಬಂದಿದೆ. ಅಪೌಷ್ಟಿಕತೆ ದೂರವಾದರೆ ಸಮಸ್ಯೆ ಸ್ವಾಭಾವಿಕವಾಗಿ ಸರಿ ಹೋಗುತ್ತದೆ. 600 ಗ್ರಾಮ್ 700 ಗ್ರಾಮ್ ತೂಕದಲ್ಲಿ ಮಕ್ಕಳು ಹುಟ್ಟುತ್ತಾರೆ, ದೀರ್ಘಕಾಲಿಕ ಸಮಸ್ಯೆ ಇದಾಗಿದ್ದು ಅಪೌಷ್ಟಿಕತೆ ನಿವಾರಣೆ ಮಾಡಿದರೆ ಎಲ್ಲವೂ ಸರಿಯಾಗುತ್ತದೆ ಎಂದರು.

ಕೆಲ ಜಿಲ್ಲೆಗಳಲ್ಲಿ ಮಕ್ಕಳ ಸಾವಿನ ಪ್ರಮಾಣದ ಸರಾಸರಿ ಹೆಚ್ಚು ಕಾಣಿಸುತ್ತಿದೆ, ನಿಯಂತ್ರಿಸಲು ಸರಕಾರ ವಿಶೇಷ ಒತ್ತು ಕೊಡುತ್ತಿದೆ. ಡಿ ಹೆಚ್ ಓ ಕಡೆಯಿಂದ ಮಾಹಿತಿ ಪಡೆದಿದ್ದೇವೆ. ಅಪೌಷ್ಟಿಕತೆ ನಿವಾರಣೆ ನಮ್ಮ ಆದ್ಯ ಕರ್ತವ್ಯ ಎಂದರು.

ನೈಟ್ ಕರ್ಫ್ಯೂ ಜನರ ಒಳಿತಿಗಾಗಿ, ನಮ್ಮ ಸಂತೋಷಕ್ಕಲ್ಲ

ನೈಟ್ ಕರ್ಫ್ಯೂ ಹೇರಿರುವುದು ಸರಕಾರಕ್ಕೆ, ನಮಗೆ ಸಂತೋಷ ತರುವುದಿಲ್ಲ ಜನರ ಒಳಿತಿಗಾಗಿ ತಾಂತ್ರಿಕ ಸಮಿತಿಯ ಸಲಹೆಯ ಮೇರೆಗೆ ಈ ನಿರ್ಧಾರ ಮಾಡಿದ್ದೇವೆ. ಎಲ್ಲರೂ ಸಹಕರಿಸಿ, ಸಮಸ್ತ ಕರ್ನಾಟಕದ ಜನತೆಯ ಸುರಕ್ಷತೆಯ ನಿಟ್ಟಿನಲ್ಲಿ 10 ದಿನಕ್ಕೆ ಮಾಡಿದ್ದೇವೆ.10 ರಿಂದ 15 ದಿನದ ಸೈಕಲ್ ಇದಾಗಿದ್ದು , ಒಂದು ಸೈಕಲ್ ನೋಡಿ ಎಲ್ಲವನ್ನೂ ನೋಡಿ ಮುಂದಿನ ಕ್ರಮ ಕೈಗೊಳ್ಳುತ್ತೇವೆ ಎಂದರು.

ಸೋಂಕಿನ ಸಂಖ್ಯೆ ಹೆಚ್ಚಾದಾಗ ಸ್ವಾಭಾವಿಕವಾಗಿ, ಮೂಲಭೂತ ಸೌಕರ್ಯಗಳ ಮೇಲೆ, ಆಸ್ಪತ್ರೆಗಳ ಮೇಲೆ ಒತ್ತಡ ಬೀರುತ್ತದೆ. ಇದನ್ನು ತಪ್ಪಿಸಬೇಕು ಎಂದರು.

ಟಾಪ್ ನ್ಯೂಸ್

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

Veerappa Moily ಬಿಜೆಪಿ ವಿರುದ್ಧ ಅಸಮಾಧಾನ ಜ್ವಾಲಾಮುಖಿ ಸ್ಫೋಟ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ

ಮತದಾರರ ಚೀಟಿಯಲ್ಲಿ ಕ್ಯುಆರ್‌ ಕೋಡ್‌! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ಅಭ್ಯರ್ಥಿ ಡಿ.ಕೆ. ಸುರೇಶ್‌ 6 ಮಂದಿ ಆಪ್ತರ ಮನೆ ಮೇಲೆ ಐಟಿ ದಾಳಿ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

Congress ವಿರುದ್ಧ ಬಿಜೆಪಿ ಕ್ಯೂಆರ್‌ ಕೋಡ್‌ ಸಮರ

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

OBC ವರ್ಗಕ್ಕೆ ಕಾಂಗ್ರೆಸ್‌ನಿಂದ ಅನ್ಯಾಯ: ಸುನಿಲ್‌ ಕುಮಾರ್‌

ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Bangalore Rural; ಬಿಜೆಪಿಗೆ ಅಭ್ಯರ್ಥಿ ಇರಲಿಲ್ಲ, ಎಚ್‌ಡಿಕೆಗೆ ಧೈರ್ಯ ಇರಲಿಲ್ಲ: ಡಿಕೆಶಿ

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

Sagara: ಮಹಿಳೆಯ ಗರ್ಭಕೋಶದಲ್ಲಿದ್ದ 7 ಕೆಜಿ ಗಡ್ಡೆ ಹೊರತೆಗೆದ ವೈದ್ಯರು

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್‌ ಬ್ರಿಜೇಶ್‌ ಚೌಟ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್‌ ಬೆಂಬಲಿಸಿ: ಪದ್ಮರಾಜ್‌ ಪೂಜಾರಿ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.