‘ಸೋಂಕು ಬಂದಿದೆ’ ಎಂದು ಆಸ್ಪತ್ರೆಯಲ್ಲಿ ನಗುತ್ತ ಡ್ಯಾನ್ಸ್ ಮಾಡಿದ ತಬ್ಲಿಘಿ ಶಂಕಿತ ವ್ಯಕ್ತಿ
Team Udayavani, Apr 5, 2020, 11:43 AM IST
ಬೆಳಗಾವಿ: ಕೋವಿಡ್-19 ಮಹಾಮಾರಿಗೆ ಇಡೀ ಜಗತ್ತೇ ತಲ್ಲಣಿಸಿದ್ದು, ಬೆಳಗಾವಿಯಲ್ಲೂ ಮೂವರಿಗೆ ಸೋಂಕು ದೃಢವಾಗಿರುವಾಗ ದೆಹಲಿ ನಿಜಾಮುದ್ದೀನ್ ದಿಂದ ಬಂದ ಶಂಕಿತ ವ್ಯಕ್ತಿ ಜಿಲ್ಲಾಸ್ಪತ್ರೆಯ ಕ್ವಾರಂಟೈನ್ ನಲ್ಲಿ ‘ನಮಗೆ ಕೋವಿಡ್-19 ಸೋಂಕು ಬಂದಿದೆ’ ಎಂದು ಹೇಳಿ ನಗುತ್ತ ಡ್ಯಾನ್ಸ್ ಮಾಡಿರುವುದು ಉದ್ಧಟತನ ಮೆರೆದಿದ್ದಾನೆ.
ಜಿಲ್ಲಾಸ್ಪತ್ರೆಯ ಮೊದಲನೇ ಮಹಡಿಯಲ್ಲಿ ಕೋವಿಡ್-19 ಸೋಂಕು ಶಂಕಿತರನ್ನು ಕ್ವಾರಂಟೈನ್ ನಲ್ಲಿ ಇಡಲಾಗಿದೆ. ಒಬ್ಬ ಶಂಕಿತ ವಿಡಿಯೋ ಮಾಡುತ್ತಿರುವಾಗ ಇನ್ನೊಬ್ಬ ಬಂದು ಕೈ ಮುಗಿದು, ‘ನಮಗೆ ಕೋವಿಡ್-19 ಸೋಂಕು ಬಂದಿದೆ’ ಎನ್ನುತ್ತ ಡ್ಯಾನ್ಸ್ ಮಾಡಿದ್ದಾನೆ. ವಾರ್ ರೂಮ್ ನಲ್ಲಿಯೇ ಈ ತರಹದ ಶಂಕಿತ ವ್ಯಕ್ತಿಯ ವರ್ತನೆ ಜನಸಾಮಾನ್ಯರಿಗೆ ಬೇಸರ ತಂದಿದೆ.
ಕೋವಿಡ್-19 ಸೋಂಕು ಹರಡದಂತೆ ವೈದ್ಯರು ಹಗಲಿರುಳು ಶ್ರಮಿಸುತ್ತಿದ್ದಾರೆ.ಇಂಥದ್ದರಲ್ಲಿ ನಮಗೆ ಯಾವುದೇ ಉಪಚಾರ ನೀಡುತ್ತಿಲ್ಲ. ವೈದ್ಯರು ಆರೈಕೆ ಮಾಡುತ್ತಿಲ್ಲ ಎಂದು ಕೆಲವರು ತಗಾದೆ ತೆಗೆದಿದ್ದಾರೆ. ಮೂವರು ವ್ಯಕ್ತಿಗಳು ಸೋಂಕು ಪಾಸಿಟಿವ್ ಇದ್ದರೂ ಅವರಿಗೂ ಸರಿಯಾದ ಚಿಕಿತ್ಸೆ ಸಿಗುತ್ತಿಲ್ಲ ಎಂದು ಸುಳ್ಳು ಆರೋಪ ಮಾಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Belagavi; ಸವದಿ ಮನೆಗೆ ಭೇಟಿ ನೀಡಿದ ರಣದೀಪ್ ಸುರ್ಜೆವಾಲಾ
Loksabha; ರಾಜ್ಯದಲ್ಲಿ 20ಕ್ಕಿಂತ ಹೆಚ್ಚು ಕ್ಷೇತ್ರ ಗೆಲ್ಲುತ್ತೇವೆ: ರಣದೀಪ್ ಸುರ್ಜೇವಾಲಾ
I.N.D.I.A ಮೈತ್ರಿಕೂಟದ ಪ್ರಧಾನಿ ಅಭ್ಯರ್ಥಿ ಯಾರೆಂದು ಹೇಳಲಿ: ಮಾಳವಿಕಾ ಅವಿನಾಶ್
ಪ್ರಧಾನಿ ಮೋದಿಯಿಂದ ಮಾತ್ರ ದೇಶ ರಕ್ಷಣೆ ಸಾಧ್ಯ: ಕುಮಠಳ್ಳಿ
ನೇಹಾ ಪ್ರಕರಣವನ್ನು ರಾಜಕೀಯಕ್ಕೆ ಬಳಸುವಂತಹ ನೀಚತನಕ್ಕೆ ಬಿಜೆಪಿ ಇಳಿದಿದೆ-ಚನ್ನರಾಜ ಹಟ್ಟಿಹೊಳಿ
MUST WATCH
ಹೊಸ ಸೇರ್ಪಡೆ
Mangaluru: ಸಂಪರ್ಕ ಸೇತುವೆ ಇಲ್ಲದೆ ಬೋಟ್ ಮೂಲಕ ಬಂದು ಮತ ಚಲಾಯಿಸಿದ ಜನ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
ಹೆಸ್ಕತ್ತೂರು ಕಟ್ಟಿನಬುಡ: ಕೃಷಿಗೆ ಆಸರೆಯಾಗದ ವಾರಾಹಿ ಕಾಲುವೆ ನೀರು!
Lok Sabha Polls: ಧರ್ಮಸ್ಥಳದಲ್ಲಿ ಧರ್ಮಾಧಿಕಾರಿ ಡಾ.ಡಿ.ವೀರೇಂದ್ರ ಹೆಗ್ಗಡೆ ಮತದಾನ
WhatsApp ಭಾರತದಲ್ಲಿ ಸ್ಥಗಿತಗೊಳಿಸ್ತೇವೆ; ಹೈಕೋರ್ಟ್ ಮೆಟ್ಟಿಲೇರಿದ ಪ್ರಕರಣ, ಏನಿದು?