ತಲೆಗೆ ಬಡಿದ ಬೌನ್ಸರ್‌:ವಿಶ್ವಕಪ್ ಅಭಿಯಾನ ಮುಂದುವರಿಸಲು ಮಂಧಾನಾ ಫಿಟ್


Team Udayavani, Feb 28, 2022, 1:59 PM IST

1-ssdsa

ನವದೆಹಲಿ : ದಕ್ಷಿಣ ಆಫ್ರಿಕಾ ವಿರುದ್ಧದ ಮೊದಲ ಅಭ್ಯಾಸ ಪಂದ್ಯದ ವೇಳೆ ಬೌನ್ಸರ್‌ ತಲೆಗೆ ಬಡಿದು ಪೆಟ್ಟು ಮಾಡಿಕೊಂಡಿದ್ದ ಆರಂಭಿಕ ಆಟಗಾರ್ತಿ ಸ್ಮೃತಿ ಮಂಧಾನ ಮಹಿಳಾ ವಿಶ್ವಕಪ್‌ನಲ್ಲಿ ಆಡುವುದಕ್ಕೆ ಫಿಟ್ ಆಗಿದ್ದಾರೆ ಎನ್ನುವ ಸಂತಸದಾಯಕ ಸುದ್ದಿ ಹೊರಬಿದ್ದಿದೆ.

ಭಾರತವು ಎರಡು ರನ್‌ಗಳಿಂದ ಗೆದ್ದ ಮೊದಲ ಅಭ್ಯಾಸ ಪಂದ್ಯದಲ್ಲಿ ಶಬ್ನಿಮ್ ಇಸ್ಮಾಯಿಲ್ ಎಸೆದ ಚೆಂಡಿನ ಬೌನ್ಸರ್‌ ತಲೆಗೆ ಬಡಿದ ನಂತರ ಮಂಧಾನಾ ಪಂದ್ಯದಿಂದ ಹೊರಗುಳಿಯಬೇಕಾಗಿತ್ತು.

ಐಸಿಸಿ ವರದಿಯ ಪ್ರಕಾರ, ಘಟನೆಯ ನಂತರ 25 ವರ್ಷದ ಮಂಧಾನ ಅವರನ್ನು ತಂಡದ ವೈದ್ಯರು ಪರೀಕ್ಷಿಸಿದ್ದು,ಅವರು ಮುಂದುವರಿಯಲು ಸೂಕ್ತವೆಂದು ಘೋಷಿಸಲಾಯಿತು, ಮತ್ತೊಂದು ಸಮಾಲೋಚನೆಯ ನಂತರ ವೈದ್ಯಕೀಯ ಸಿಬ್ಬಂದಿಯ ಪ್ರಕಾರ ಎಡಗೈ ಆಟಗಾರ್ತಿ ಯಾವುದೇ ಗಂಭೀರ ಲಕ್ಷಣಗಳನ್ನು ಅನುಭವಿಸಲಿಲ್ಲ, ಘಟನೆಯಿಂದ ವಿಳಂಬವಾದ ಪರಿಣಾಮಗಳನ್ನು ಅನುಭವಿಸುವುದಿಲ್ಲ ಎಂದು ಹೇಳಲಾಗಿದೆ.

ಮುಂಬರುವ 50 ಓವರ್‌ಗಳ ವಿಶ್ವಕಪ್ ಗೆ ಮೊದಲು ನ್ಯೂಜಿಲೆಂಡ್ ವಿರುದ್ಧದ ಹಿಂದಿನ ಏಕದಿನದಲ್ಲಿ ತನ್ನ 20 ನೇ ಅರ್ಧಶತಕವನ್ನು ಗಳಿಸಿದ್ದರು. ಮಂಧಾನ ಇದುವರೆಗೆ 64 ಏಕದಿನ ಪಂದ್ಯಗಳಲ್ಲಿ ನಾಲ್ಕು ಶತಕ ಸೇರಿದಂತೆ 2461 ರನ್ ಗಳಿಸಿದ್ದಾರೆ.

ಮಾರ್ಚ್ 6 ರಂದು ಪಾಕಿಸ್ಥಾನದ ವಿರುದ್ಧ ವಿಶ್ವಕಪ್ ಅಭಿಯಾನವನ್ನು ಪ್ರಾರಂಭಿಸುವ ಮೊದಲು ಭಾರತವು ವೆಸ್ಟ್ ಇಂಡೀಸ್ ವಿರುದ್ಧ ಮತ್ತೊಂದು ಅಭ್ಯಾಸವನ್ನು ಆಡಲಿದೆ.

ಟಾಪ್ ನ್ಯೂಸ್

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

ಮಂಗಳೂರಿನಲ್ಲಿ ಜನಾಕರ್ಷಣೆ ಕೇಂದ್ರವಾದ ರ್‍ಯಾಂಬೊ ಸರ್ಕಸ್‌

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Kapu ಪಿಲಿ ಕೋಲ ಸಂಪನ್ನ; ಓರ್ವನನ್ನು ಸ್ಪರ್ಶಿಸಿದ ಪಿಲಿ!

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು

Surathkal ಸೂರಿಂಜೆ ಮೂಡುಬೆಟ್ಟು; ಅಣೆಕಟ್ಟು ಕುಸಿತ, ಕೃಷಿಕರು ಕಂಗಾಲು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

21-wqewewqe

IPL; ಗುಜರಾತ್ ವಿರುದ್ಧ ಭರ್ಜರಿ ಜಯ: ಆರ್ ಸಿಬಿ ಪ್ಲೇ ಆಫ್ ಕನಸು ಜೀವಂತ

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

MIvsKKR; ಹಲವು ಪ್ರಶ್ನೆಗಳಿವೆ, ಆದರೆ…: ಎಂಟನೇ ಸೋಲಿನ ಬಳಿಕ ಹಾರ್ದಿಕ್ ಪಾಂಡ್ಯ ಹೇಳಿದ್ದೇನು?

nosthush-kenjige

T20 World Cup; ಅಮೆರಿಕ ತಂಡದಲ್ಲಿ ಮೂಡಿಗೆರೆಯ ನಾಸ್ತುಷ್‌ ಕೆಂಜಿಗೆಗೆ ಸ್ಥಾನ

Kohli IPL 2024

IPL;ಇಂದು ಆರ್‌ಸಿಬಿ ಎದುರಾಳಿ ಗುಜರಾತ್‌ ಟೈಟಾನ್ಸ್‌:ಪ್ಲೇಆಫ್ ಸಾಧ್ಯತೆಗೆ ಗೆಲುವು ಅನಿವಾರ್ಯ

1-qewqeqwe

England;  20 ವರ್ಷದ ಕ್ರಿಕೆಟಿಗ ನಿಗೂಢ ಸಾವು!

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Onion

Onion ರಫ್ತು ನಿಷೇಧ ತೆರವು: ಕಳೆದ ವರ್ಷಕ್ಕಿಂತ ಕಡಿಮೆ ಉತ್ಪಾದನೆ ಸಾಧ್ಯತೆ

1-eewqewq

UNICEF ಇಂಡಿಯಾಗೆ ಕರೀನಾ ಕಪೂರ್‌ ರಾಯಭಾರಿ

MOdi (3)

Next 5 years ಭ್ರಷ್ಟರಿಗೆ ತಕ್ಕ ಶಾಸ್ತಿ, ನನ್ನ ಬಳಿ ಸ್ವಂತ ಮನೆ ಯೂ ಇಲ್ಲ: ಮೋದಿ

mamata

Sandeshkhali ಪ್ರಕರಣ ಬಿಜೆಪಿಯದ್ದೇ ಪಿತೂರಿ: ಸಿಎಂ ಮಮತಾ ಆಕ್ರೋಶ

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

ವಿವಿಧೆಡೆ ಕುಸಿದು ಬಿದ್ದು ಮೂವರು ವ್ಯಕ್ತಿಗಳ ಸಾವು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.