ಮಂಡ್ಯ:  413 ಮಂದಿಗೆ ಕೋವಿಡ್ ಸೋಂಕು ದೃಢ: 113 ಮಂದಿ ಬಿಡುಗಡೆ


Team Udayavani, Apr 20, 2021, 7:13 PM IST

ಮಂಡ್ಯ:  413 ಮಂದಿಗೆ ಸೋಂಕು ದೃಢ: 113 ಮಂದಿ ಬಿಡುಗಡೆ

ಮಂಡ್ಯ: ಜಿಲ್ಲೆಯಲ್ಲಿ ಮಂಗಳವಾರ ಕೊರೊನಾ ಸೋಂಕಿನ ಎರಡನೇ ಅಲೆ ಹೆಚ್ಚಾಗಿದ್ದು, ಒಂದೇ ದಿನ ಬರೊಬ್ಬರಿ 413 ಮಂದಿಗೆ ಕೊರೊನಾ ಸೋಂಕು ಆವರಿಸಿದೆ.

ಮಂಡ್ಯ 169, ಮದ್ದೂರು 28, ಮಳವಳ್ಳಿ 25, ಪಾಂಡವಪುರ 62, ಶ್ರೀರಂಗಪಟ್ಟಣ 37, ಕೆ.ಆರ್.ಪೇಟೆ 35, ನಾಗಮಂಗಲ 45 ಹಾಗೂ ಹೊರ ಜಿಲ್ಲೆಯ 12 ಮಂದಿಗೆ ಸೋಂಕು ದೃಢಪಟ್ಟಿದೆ.

ಇದುವರೆಗೂ ಜಿಲ್ಲೆಯಾದ್ಯಂತ 22675 ಪ್ರಕರಣಗಳು ದಾಖಲಾಗಿದೆ. ಜಿಲ್ಲೆಯಾದ್ಯಂತ 113 ಮಂದಿ ಸೋಂಕಿನಿoದ ಗುಣಮುಖರಾಗಿ ಬಿಡುಗಡೆಯಾಗಿದ್ದು, ಇದುವರೆಗೂ 20764 ಮಂದಿ ಚೇತರಿಸಿಕೊಂಡಿದ್ದಾರೆ. 1742 ಸಕ್ರಿಯ ಪ್ರಕರಣಗಳಿದ್ದು, ಇದರಲ್ಲಿ 427 ಸರ್ಕಾರಿ ಆಸ್ಪತ್ರೆ, 50 ಖಾಸಗಿ ಆಸ್ಪತ್ರೆ, 592 ಮಂದಿ ಕೋವಿಡ್ ಕೇರ್ ಸೆಂಟರ್ ಹಾಗೂ 673 ಮಂದಿ ಮನೆಗಳಲ್ಲೇ ಚಿಕಿತ್ಸೆ ಪಡೆಯುತ್ತಿದ್ದಾರೆ.

4135 ಮಂದಿಗೆ ಮಂಗಳವಾರ ಪರೀಕ್ಷೆ ನಡೆಸಲಾಗಿದೆ. ಅದರಲ್ಲಿ 3671 ಆರ್‌ಟಿಪಿಸಿಆರ್ ಹಾಗೂ 464 ಮಂದಿಗೆ ರ‍್ಯಾಪಿಡ್ ಪರೀಕ್ಷೆ ಮಾಡಿಸಿಕೊಂಡಿದ್ದಾರೆ ಎಂದು ಜಿಲ್ಲಾ ಸರ್ವೇಕ್ಷಣಾಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

3

ಕ್ರಿಕೆಟ್‌ ಆಡುವಾಗ ಖಾಸಗಿ ಅಂಗಕ್ಕೆ ತಾಗಿದ ಚೆಂಡು: ಕುಸಿದು ಬಿದ್ದು 11 ವರ್ಷದ ಬಾಲಕ ಮೃತ್ಯು

ED raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

ED Raids; ಸಚಿವರ ಆಪ್ತ ಕಾರ್ಯದರ್ಶಿ ಮನೆಯಲ್ಲಿತ್ತು ಕಂತೆ ಕಂತೆ ಹಣ, ಬೆಚ್ಚಿ ಬಿದ್ದ ಅಧಿಕಾರಿ

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್

Samantha: ಬೆತ್ತಲೆ ಫೋಟೋ ಹಾಕಿ ಡಿಲೀಟ್‌ ಮಾಡಿದ್ರಾ ಸಮಂತಾ?: ಟ್ರೆಂಡ್‌ ಆದ ಸ್ಯಾಮ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

Dr.Nagareddy Patil: ಮಾಜಿ ಶಾಸಕ ಡಾ.ನಾಗರೆಡ್ಡಿ ಪಾಟೀಲ್‌ ಇನ್ನಿಲ್ಲ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

8 ಸಂತ್ರಸ್ತೆಯರನ್ನು ಸಂಪರ್ಕಿಸಿದ ಎಸ್‌ಐಟಿ? ಇನ್ನಷ್ಟು ಎಫ್ಐಆರ್‌ ಸಾಧ್ಯತೆ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಇಂದು ರಾತ್ರಿಯಿಂದ ರಾಜ್ಯಾದ್ಯಂತ 108 ಆ್ಯಂಬುಲೆನ್ಸ್‌ ಸೇವೆ ಸ್ಥಗಿತ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

ಅಪಹೃತ ಮಹಿಳೆ ಸಿಆರ್‌ಪಿಸಿ 164ರಡಿ ಹೇಳಿಕೆ ನೀಡಲು ಒಪ್ಪಿಗೆ: ಪ್ರಜ್ವಲ್‌ಗೆ ಸಂಕಷ್ಟ

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MP Prajwal ರೇವಣ್ಣಗೆ ವಾಟ್ಸ್‌ಆ್ಯಪ್‌ ನೋಟಿಸ್‌

MUST WATCH

udayavani youtube

ಪ್ರಚಾರದ ವೇಳೆ ಕೈ ಮುಖಂಡನಿಗೆ ಕಪಾಳ ಮೋಕ್ಷ‌ ಮಾಡಿದ ಡಿಕೆಶಿ;

udayavani youtube

ಅಂಕಲ್ ಎಗ್ ರೈಸ್ ಕಾರ್ನರ್ ನಲ್ಲಿ ದಿನಕ್ಕೆ ಎಷ್ಟು ಮೊಟ್ಟೆ ಉಪಯೋಗಿಸುತ್ತಾರೆ ಗೊತ್ತಾ ?|

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

ಹೊಸ ಸೇರ್ಪಡೆ

T20 World Cup; Cricket mega event threatened by Pakistani militants

T20 World Cup; ಕ್ರಿಕೆಟ್ ಮೆಗಾ ಕೂಟಕ್ಕೆ ಪಾಕ್ ಉಗ್ರರಿಂದ ಬೆದರಿಕೆ

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

Bharamasagara: ನಿಯಂತ್ರಣ ತಪ್ಪಿ ಚರಂಡಿಗೆ ಉರುಳಿದ ಕಾರು; ಇಬ್ಬರು ಸ್ಥಳದಲ್ಲೇ ಸಾವು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ ಅಳಲು

ಡ್ರಗ್ಸ್‌ ಕೊಟ್ಟು, ಸಂಸದೆಗೇ ಲೈಂಗಿಕ ಕಿರುಕುಳ ಆರೋಪ; ಆಸ್ಟ್ರೇಲಿಯಾ ಎಂಪಿ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ ಪುರುಷರ ರಿಲೇ ತಂಡ

Paris Olympics: ಪ್ಯಾರಿಸ್ ಒಲಿಂಪಿಕ್ಸ್‌ಗೆ ಅರ್ಹತೆ ಪಡೆದ ಭಾರತದ ಮಹಿಳಾ, ಪುರುಷರ ರಿಲೇ ತಂಡ

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Cipla and Glenmark; ಭಾರತದಲ್ಲಿ ತಯಾರಾದ ಅಸ್ತಮಾ ಔಷಧ ವಾಪಸ್‌

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.