ಮಂಗಳೂರು : ಮತ್ತೆ ನಾಗ ಬನಕ್ಕೆ ಹಾನಿ, ಪೊಲೀಸರಿಂದ ಪರಿಶೀಲನೆ
Team Udayavani, Nov 13, 2021, 1:02 PM IST
ಮಂಗಳೂರು : ನಗರದ ಕೋಡಿಕಲ್ ನಲ್ಲಿ ನಾಗ ಬನಕ್ಕೆ ಹಾನಿ ಮಾಡಿದ ಘಟನೆ ಶನಿವಾರ ಬೆಳಗ್ಗೆ ಬೆಳಕಿಗೆ ಬಂದಿದೆ.
ಸ್ಥಳದಲ್ಲಿ ಜನ ಜಮಾಯಿಸಿದ್ದು, ಉರ್ವ ಪೊಲಿಸರು ಸ್ಥಳದಲ್ಲಿ ನಿಗಾವಹಿಸುತ್ತಿದ್ದಾರೆ
ನಾಗನ ಕಟ್ಟೆಯಿಂದ ಒಂದು ಕಲ್ಲನ್ನು ಬಿಸಾಡಿರುವುದು ಕಂಡುಬಂದಿದೆ.
ಮಂಗಳೂರು ಪೊಲೀಸ್ ಆಯುಕ್ತ ಎನ್. ಶಶಿಕುಮಾರ್ ಅವರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.
ಕೆಲ ದಿನಗಳ ಹಿಂದೆ ಕಾವೂರು ಪೊಲೀಸ್ ಠಾಣೆಯ ವ್ಯಾಪ್ತಿಯ ಕೂಳೂರಿನ ನಾಗನ ಕಟ್ಟೆಗೆ ದುಷ್ಕರ್ಮಿಗಳು ಹಾನಿ ಮಾಡಿದ್ದರು.
ಸ್ಥಳದಲ್ಲಿ ಪಿಕ್ಕಾಸು, ಕತ್ತಿ ಮೊದಲಾದ ಪರಿಕರಗಳು ಪತ್ತೆಯಾಗಿದ್ದವು. 19 ನಾಗನ ಕಲ್ಲಿನ ಪೈಕಿ 6 ನಾಪತ್ತೆಯಾಗಿದ್ದವು, ಒಂದನ್ನು ಪುಡಿ ಮಾಡಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rain ಕರಾವಳಿಯ ವಿವಿಧೆಡೆ ಗಾಳಿ ಸಹಿತ ಉತ್ತಮ ಮಳೆ
ರಾಜ್ಯದಲ್ಲಿ ಐದೂವರೆ ಸಿಎಂಗಳು: ಬಿಜೆಪಿ ರಾಷ್ಟ್ರೀಯ ವಕ್ತಾರ ಗೌರವ್ ಭಾಟಿಯಾ ವ್ಯಂಗ್ಯ
Mangaluru ಪೆಟ್ರೋಲ್, ಡೀಸೆಲ್ ತುಟ್ಟಿ : ಪುಷ್ಪಾ ಅಮರನಾಥ್
Bajpe: ಹೆದ್ದಾರಿಯಲ್ಲಿ ಬ್ರೇಕ್ ಫೇಲ್ ಆಗಿ ಅಂಗಡಿಗಳು, ಹಲವು ವಾಹನಗಳಿಗೆ ಗುದ್ದಿದ ಲಾರಿ!
College Student ನೇಹಾ ಹತ್ಯೆ ಪ್ರಕರಣ: ಆರೋಪಿಗೆ ಗಲ್ಲು ಶಿಕ್ಷೆ ವಿಧಿಸಲು ಬಜರಂಗದಳ ಆಗ್ರಹ