ಮಂಗಳೂರು: ಕಾರು ಚಾಲಕನ ನಿರ್ಲಕ್ಷ್ಯ ; ಚರಂಡಿಗೆ ಜಾರಿದ ಬೃಹತ್ ಕಂಟೈನರ್
Team Udayavani, Jan 23, 2022, 4:08 PM IST
ಮಂಗಳೂರು: ತೊಕ್ಕೊಟ್ಟು ಸಮೀಪದ ಕಾಪಿಕಾಡ್ ಎನ್ಎಚ್ 66 ರಲ್ಲಿ ಭಾನುವಾರ ಜನವರಿ 23 ರ ಬೆಳಗ್ಗೆ ಕಾರುಗಳನ್ನು ಸಾಗಿಸುತ್ತಿದ್ದ ಕಂಟೈನರ್ ಲಾರಿಯೊಂದು ಚಾಲಕನ ನಿಯಂತ್ರಣ ತಪ್ಪಿ ರಸ್ತೆ ಬದಿಯ ಚರಂಡಿಗೆ ಜಾರಿದ್ದು, ಭಾರಿ ಅನಾಹುತ ಮತ್ತು ನಷ್ಟ ತಪ್ಪಿದೆ.
ಸಿಸಿಟಿವಿ ದ್ರಶ್ಯಾವಳಿಗಳ ಪ್ರಕಾರ ಕಾರು ಚಾಲಕನ ನಿರ್ಲಕ್ಷ್ಯವು ಅಪಘಾತಕ್ಕೆ ಕಾರಣವಾಗಿದ್ದು, ಯಾವುದೇ ಸಿಗ್ನಲ್ ನೀಡದೆ ಎಡಕ್ಕೆ ಹಠಾತ್ ತಿರುವು ತೆಗೆದುಕೊಂಡಾಗ ಕಂಟೈನರ್ ಚಾಲಕ ತನ್ನ ವಾಹನದ ನಿಯಂತ್ರಣವನ್ನು ಕಳೆದುಕೊಂಡಿದ್ದಾನೆ.
ನಾಗುರಿ ಟ್ರಾಫಿಕ್ ಪೊಲೀಸ್ ಠಾಣೆಯಿಂದ ಕ್ರೇನ್ ಮೂಲಕ ಟ್ರಕ್ ಮೇಲೆತ್ತಲಾಗಿದ್ದು, ಗಂಟೆಗಳ ಕಾಲ ಎನ್ಎಚ್ 66 ರಲ್ಲಿ ಸಂಚಾರಕ್ಕೆ ತೊಂದರೆಯಾಗಿತ್ತು. ಕಂಟೈನರ್ ಟ್ರಕ್ ಮುಂಬಯಿಯಿಂದ ಕಾಸರಗೋಡಿಗೆ ಹುಂಡೈ ಕಾರುಗಳನ್ನು ಸಾಗಿಸುತ್ತಿತ್ತು ಎಂದು ತಿಳಿದು ಬಂದಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dakshina Kannada ಜಿಲ್ಲೆಯಲ್ಲಿ ಮುಂದುವರಿದ ಉರಿಬಿಸಿಲು:ಮಳೆಯ ಮುನ್ಸೂಚನೆ ಇಲ್ಲ
LS Polls: ಹಿಂದೂ ಸಂಸ್ಕೃತಿ, ಪರಂಪರೆ ಉಳಿಸಲು ಬಿಜೆಪಿಯೇ ಶಕ್ತಿ: ಹರಿಕೃಷ್ಣ ಬಂಟ್ವಾಳ
33 ವರ್ಷಗಳಲ್ಲಿ ದ.ಕ. ಜಿಲ್ಲೆಗೆ ಬಿಜೆಪಿ ಸಂಸದರ ಕೊಡುಗೆ ಏನು? ಸಚಿವ ದಿನೇಶ್ ಗುಂಡೂರಾವ್
Today World Malaria Day; ಕರಾವಳಿಯಲ್ಲಿ ಇಳಿಕೆಯಾಗುತ್ತಿದೆ ಮಲೇರಿಯಾ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ