ಮಂಗಳೂರು: ಸ್ಟೇಟ್ ಬ್ಯಾಂಕ್ ಬಳಿಯ ಅಕ್ರಮ ಗೂಡಂಗಡಿಗಳ ತೆರವು
Team Udayavani, Dec 23, 2021, 1:13 PM IST
ಮಂಗಳೂರು: ನಗರದ ಸ್ಟೇಟ್ ಬ್ಯಾಂಕ್ ಬಸ್ ನಿಲ್ದಾಣದ ಬಳಿ ರಸ್ತೆ ಒತ್ತುವರಿ ಮಾಡಿಕೊಂಡಿದ್ದ ಹಲವು ಗೂಡಂಗಡಿಗಳನ್ನು ಮಂಗಳೂರು ಮಹಾನಗರ ಪಾಲಿಕೆ ಗುರುವಾರ ತೆರವುಗೊಳಿಸಿದೆ.
ಸ್ಮಾರ್ಟ್ ಸಿಟಿ ಯೋಜನೆಯ ಭಾಗವಾಗಿ, ಎಂಸಿಸಿಯಿಂದ ಹಲವಾರು ಸಣ್ಣಪುಟ್ಟ ಗೂಡಂಗಡಿಗಳು ಮತ್ತು ಕಟ್ಟಡಗಳನ್ನು ಕೆಡವಲಾಗುತ್ತಿದೆ.
ಸ್ಮಾರ್ಟ್ ಸಿಟಿ ಯೋಜನೆಗೆ ಸಂಬಂಧಿಸಿದ ವಿವಿಧ ಕಾಮಗಾರಿಗಳು ಭರದಿಂದ ಸಾಗುತ್ತಿದ್ದು, 2024-25ರ ವೇಳೆಗೆ ನಗರದ ಸ್ವರೂಪ ಸಂಪೂರ್ಣ ಬದಲಾಗಲಿದೆ.
ಯೋಜನೆಯಡಿ, ಕೇಂದ್ರ ಸರಕಾರ ಕೆಲವು ನಗರಗಳನ್ನು ಗುರುತಿಸಿ ನಗರದ ಮುಂದಿನ ಅಭಿವೃದ್ಧಿಗೆ ಹಣವನ್ನು ಬಿಡುಗಡೆ ಮಾಡಿದೆ. ಮೂಲಸೌಕರ್ಯ, ಸ್ವಚ್ಛ ಮತ್ತು ಸುಸ್ಥಿರ ಪರಿಸರವನ್ನು ಒದಗಿಸುವ ನಗರಗಳನ್ನು ಉತ್ತೇಜಿಸುವುದು ಮತ್ತು ‘ಸ್ಮಾರ್ಟ್ ಪರಿಹಾರಗಳ’ ಅನ್ವಯದ ಮೂಲಕ ಅವರ ನಾಗರಿಕರಿಗೆ ಯೋಗ್ಯ ಗುಣಮಟ್ಟದ ಜೀವನವನ್ನು ನೀಡುವುದು ಯೋಜನೆಯ ಗುರಿಯಾಗಿದೆ. ರಾಜ್ಯದ ಇತರೆ ನಗರಗಳಿಗೆ ಹೋಲಿಸಿದಲ್ಲಿ ಮಂಗಳೂರಿಗೆ ಹೆಚ್ಚಿನ ಅನುದಾನ ಬಂದಿದೆ ಎಂದು ಹೇಳಲಾಗುತ್ತಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Pilikula; ಎ. 29, ಮೇ ತಿಂಗಳ ಎಲ್ಲ ಸೋಮವಾರವೂ ಪಿಲಿಕುಳ ಮುಕ್ತ
Janardhana Poojary; ನನ್ನ ಜೀವಿತಾವಧಿಯಲ್ಲಿಯೇ ಶಿಷ್ಯ ಪದ್ಮರಾಜ್ ಗೆಲುವು ಕಾಣುವಾಸೆ..
Mangalore University; ಪದವಿಗೆ ಸೇರಲು 4 ತಿಂಗಳು ಕಾಯಬೇಕು!
Mangaluru: ಬಾಲಕಿಯನ್ನು ಅಪಹರಿಸಿ ಅತ್ಯಾಚಾರ; ಅಪರಾಧಿಗೆ 10 ವರ್ಷ ಕಠಿನ ಕಾರಾಗೃಹ ಶಿಕ್ಷೆ
Dakshina Kannada ಲೋಕಸಭಾ ಕ್ಷೇತ್ರ: ಚುನಾವಣೆಗೆ ಸಂಪೂರ್ಣ ಸಜ್ಜು
MUST WATCH
ಹೊಸ ಸೇರ್ಪಡೆ
Jayaprakash Hegde “ಉತ್ತಮ ಕೆಲಸ ಮಾಡಿಸಿಕೊಳ್ಳಬೇಕಾದ ಅವಶ್ಯಕತೆ ಮತದಾರರಿಗಿದೆ’
Kundapura “ಪ್ರವಾಸೋದ್ಯಮ ಅಭಿವೃದ್ಧಿಗಾಗಿ ಗೆಲ್ಲಿಸಿ’: ಜಯಪ್ರಕಾಶ್ ಹೆಗ್ಡೆ
Malpe ಮೀನುಗಾರಿಕೆ ಅಭಿವೃದ್ಧಿಗೆ ಹೆಚ್ಚಿನ ಆದ್ಯತೆ: ಜೆ.ಪಿ. ಹೆಗ್ಡೆ
Subramanya ಏನೆಕಲ್ಲು: ಕಾರಿಗೆ ಗೂಡ್ಸ್ ಆಟೋ ಢಿಕ್ಕಿ
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ