ಮಂಗಳೂರು ಜುವೆಲರಿಯಲ್ಲಿ ಕೊಲೆ ಪ್ರಕರಣ: ಆರೋಪಿ ಪೊಲೀಸರ ವಶಕ್ಕೆ
Team Udayavani, Mar 2, 2023, 9:41 PM IST
ಮಂಗಳೂರು: ನಗರದ ಜುವೆಲರಿ ಅಂಗಡಿಯಲ್ಲಿ ಫೆ.3 ರಂದು ಸೇಲ್ಸ್ ಮ್ಯಾನ್ ರಾಘವೇಂದ್ರ ಆಚಾರ್ಯ ಅವರನ್ನು ಕೊಲೆಗೈದ ಆರೋಪಿಯನ್ನು ಪೊಲೀಸರು ಕಾಸರಗೋಡಿನಲ್ಲಿ ವಶಕ್ಕೆ ಪಡೆದಿದ್ದಾರೆ ಎಂದು ತಿಳಿದುಬಂದಿದೆ.
ಕೇರಳ ಮೂಲದ ಶಿಫಾಝ್ ಆರೋಪಿ ಎಂದು ತಿಳಿದು ಬಂದಿದೆ. ಪೊಲೀಸರು ಇನ್ನಷ್ಟೆ ಅಧಿಕೃತವಾಗಿ ತಿಳಿಸಬೇಕಿದೆ. ಹಾಡುಹಗಲೆ ಆರೋಪಿ ಚೂರಿಯದ ಇರಿದು ಹತ್ಯೆಗೈದಿದ್ದ.ಆರೋಪಿಯ ಚಿತ್ರ ಸಿಸಿ ಕೆಮರಾದಲ್ಲಿ ದಾಖಲಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ
Tragedy: ತನ್ನ ಅಪಾರ್ಟ್ಮೆಂಟ್ನಲ್ಲೇ ನೇಣಿಗೆ ಶರಣಾದ ಭೋಜ್ಪುರಿ ನಟಿ… ಕಾರಣ ನಿಗೂಢ
B.Y. Raghavendra: ಕಾಂಗ್ರೆಸ್ನವರ ಬಳಿ ಗ್ಯಾರಂಟಿ ಅಡ್ವಾನ್ಸ್ ಹಣ ಕೇಳಿ: ಬಿವೈಆರ್
Gayatri Siddeshwar: ಕೈ ಸರ್ಕಾರದ ಗ್ಯಾರಂಟಿ ತಾತ್ಕಾಲಿಕ; ಗಾಯಿತ್ರಿ
Kannur: ಕಾರು – ಲಾರಿ ನಡುವೆ ಭೀಕರ ಅಪಘಾತ; ಒಂದೇ ಕುಟುಂಬದ ಐವರು ದುರ್ಮರಣ
Licenses: ಪತಂಜಲಿಗೆ ಸೇರಿದ 14 ಉತ್ಪನ್ನಗಳ ಲೈಸೆನ್ಸ್ ರದ್ದು ಮಾಡಿದ ಸರಕಾರ.. ಇಲ್ಲಿದೆ ಕಾರಣ