ಪ್ರೇಮಿಗಳಲ್ಲಿ ಮನಸ್ತಾಪ: ಮಂಗಳೂರಿನಲ್ಲಿ ಮೊಬೈಲ್ ಟವರ್ ಏರಿ ಕುಳಿತ ಯುವಕ !
Team Udayavani, Apr 18, 2022, 2:26 PM IST
ಮಂಗಳೂರು: ಪ್ರೇಮಿಗಳಲ್ಲಿ ಮನಸ್ತಾಪ ಉಂಟಾದ ಬಳಿಕ ಯುವಕನೊಬ್ಬ ಮೊಬೈಲ್ ಟವರ್ ಏರಿ ಕುಳಿತ ಘಟನೆ ಸೋಮವಾರ ಬೆಳಗ್ಗೆ ಅಡ್ಯಾರ್ ನಲ್ಲಿ ನಡೆದಿದೆ.
ಬಂಟ್ವಾಳದ ಕೊಡಮನ್ ನ ಸುಧೀರ್ ಎಂಬ ಯುವಕ ಟವರ್ ಏರಿದ್ದು, ಈತ ಅದೇ ಊರಿನ ಯುವತಿಯೊಬ್ಬಳನ್ನು ಪ್ರೀತಿಸುತಿದ್ದು, ಅವರಿಬ್ಬರ ನಡುವೆ ಮನಸ್ತಾಪ ಆದ ಬಳಿಕ ಈ ನಿರ್ಧಾರ ಮಾಡಿದ್ದಾನೆ ಎನ್ನಲಾಗಿದೆ.
ಕಟ್ಟಡವೊಂದರ ಮೇಲಿದ್ದ ಟವರ್ ಏರಿ ಕುಳಿತಿದ್ದು, ಹುಡುಗಿ ಬಂದ ನಂತರ ಆತ ಟವರ್ ನಿಂದ ಕೆಳಗೆ ಇಳಿದಿದ್ದಾನೆ.
ಯುವಕನ ಕುರಿತು ಬಂಟ್ವಾಳ ಗ್ರಾಮಾಂತರ ಠಾಣೆಯಲ್ಲಿ ಮನವಿ ಸಲ್ಲಿಸಲಾಗಿದ್ದು, ಟವರ್ ಇಳಿದ ಬಳಿಕ ಆತನನ್ನು ವಶಕ್ಕೆ ಪಡೆದ ಹೊಯ್ಸಳ ತಂಡ ಪೊಲೀಸರು ಬಂಟ್ವಾಳ ಗ್ರಾಮಾಂತರ ಠಾಣೆಯ ಪೊಲೀಸರಿಗೆ ಹಸ್ತಾಂತರಿಸಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
ಮತದಾರರ ಚೀಟಿಯಲ್ಲಿ ಕ್ಯುಆರ್ ಕೋಡ್! ಮಂಗಳೂರು ದಕ್ಷಿಣ-ಉತ್ತರದಲ್ಲಿ ಅನುಷ್ಠಾನ
Mangaluru; ಮತದಾನ ಮಾಡಿದ ನಿವೃತ್ತ ಯೋಧ ನಿಧನ
MUST WATCH
ಹೊಸ ಸೇರ್ಪಡೆ
ಹಿಂದುತ್ವಕ್ಕೆ ಬದ್ಧತೆ, ಸಮಗ್ರ ಅಭಿವೃದ್ಧಿಗೆ ಆದ್ಯತೆ: ಕ್ಯಾಪ್ಟನ್ ಬ್ರಿಜೇಶ್ ಚೌಟ
ಕೋಮುಸೂಕ್ಷ್ಮ ಹಣೆಪಟ್ಟಿ ಕಳಚಿ, ಅಭಿವೃದ್ಧಿಗಾಗಿ ಕಾಂಗ್ರೆಸ್ ಬೆಂಬಲಿಸಿ: ಪದ್ಮರಾಜ್ ಪೂಜಾರಿ
ಕೆಂಪಡಿಕೆ ಧಾರಣೆ ಏರಿಕೆ; ಚಾಲಿ ಅಡಿಕೆಗೂ ಬೇಡಿಕೆ: ಚುನಾವಣೆ ಬಳಿಕ ಮತ್ತಷ್ಟು ಹೆಚ್ಚಳ ಸಾಧ್ಯತೆ
ದಕ್ಷಿಣ ಕನ್ನಡ, ಉಡುಪಿ ಚಿಕ್ಕಮಗಳೂರು ಕ್ಷೇತ್ರಗಳು ; ಬಹಿರಂಗ ಪ್ರಚಾರ ಅಂತ್ಯ
Kodagu: ಕಾನೂನು ಸುವ್ಯವಸ್ಥೆಗೆ 1,600 ಪೊಲೀಸರ ನಿಯೋಜನೆ