ಮಣಿಪಾಲ: ಚಿನ್ನಾಭರಣ ಕಳವು
Team Udayavani, Apr 9, 2023, 5:16 AM IST
ಮಣಿಪಾಲ: ಮನೆಯೊಳಗೆ ಪ್ರವೇಶಿಸಿದ ಕಳ್ಳರು ಲಕ್ಷಾಂತರ ರೂ. ಮೌಲ್ಯದ ಚಿನ್ನಾಭರಣ ಕಳವು ಮಾಡಿದ ಘಟನೆ ನಡೆದಿದೆ.
ಎ. 7ರಂದು 80 ಬಡಗಬೆಟ್ಟು ಗ್ರಾಮದ ಇಂದಿರಾ ನಗರ ಎಂಬಲ್ಲಿರುವ ಚಿರಾಯು ಎಂಬ ಮನೆಗೆ ಯಾರೋ ಕಳ್ಳರು ಒಳಪ್ರವೇಶಿಸಿದ್ದಾರೆ. ಬಳಿಕ ಗಾದ್ರೇಜ್ನಲ್ಲಿದ್ದ 44 ಗ್ರಾಂ ತೂಕದ ಡಿಸೈನ್ ಇರುವ ಚಿನ್ನದ ಕಡಗ, 16 ಗ್ರಾಂ ತೂಕದ ಕೈಗೆ ಹಾಕುವ ರುದ್ರಾಕ್ಷಿ ಮಣಿ ಪೋಣಿಸಿದ ಚಿನ್ನದ ಸರ, 16 ಗ್ರಾಂ ತೂಕದ ಕುತ್ತಿಗೆಗೆ ಹಾಕುವ ರುದ್ರಾಕ್ಷಿ ಮಣಿ ಪೋಣಿಸಿದ ಚಿನ್ನದ ಸರಗಳನ್ನು ಕಳವು ಮಾಡಿದ್ದಾರೆ. ಕಳವಾದ ಚಿನ್ನಾಭರಣಗಳ ಒಟ್ಟು ಮೌಲ್ಯ 3,30,000 ರೂ. ಮಣಿಪಾಲ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bramavara: “ನನ್ನನ್ನು ಕ್ಷಮಿಸಿ’ ಎಂದು ಹೇಳಿ ನಾಪತ್ತೆ
Kaup: ಎ.25ರಿಂದ ಕಳತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿ ಬ್ರಹ್ಮಕಲಶೋತ್ಸವ, ನಾಗಮಂಡಲ
ಬಂಟರು ಹಾಗೂ ಬಿಲ್ಲವರು ಮೊಗವೀರರ ಎರಡು ಕಣ್ಣುಗಳಿದ್ದಂತೆ: ಕಿರಣ್ ಕುಮಾರ್ ಉದ್ಯಾವರ
Lok Sabha Election-2024; ಕಾಪು ವಿಧಾನಸಭಾ ಕ್ಷೇತ್ರದಲ್ಲಿ ಅಂತಿಮ ಹಂತದ ಸಿದ್ಧತೆ ಪೂರ್ಣ
Modi ಕಲ್ಪನೆಯ ವಿಕಸಿತ ಭಾರತಕ್ಕಾಗಿ ಕೋಟ ಅವರನ್ನು ಗೆಲ್ಲಿಸೋಣ: ಅಣ್ಣಾ ಮಲೈ