ಮಣಿಪುರ CM ಕಾರ್ಯಕ್ರಮದ ವೇದಿಕೆ ದುಷ್ಕರ್ಮಿಗಳಿಂದ ಧ್ವಂಸ: ಚುರಚಂದಪುರದಲ್ಲಿ ಸ್ಥಿತಿ ಗಂಭೀರ
Team Udayavani, Apr 29, 2023, 7:42 AM IST
ಇಂಫಾಲ್: ಮಣಿಪುರ ಮುಖ್ಯಮಂತ್ರಿ ಎನ್.ಬಿರೇನ್ ಸಿಂಗ್ ಭಾಗವಹಿಸಬೇಕಿದ್ದ ಕಾರ್ಯಕ್ರಮದ ವೇದಿಕೆಯನ್ನು ದುಷ್ಕರ್ಮಿಗಳು ಧ್ವಂಸಗೊಳಿಸಿರುವ ಘಟನೆ ಬೆನ್ನಲ್ಲೇ, ಮಣಿಪುರದ ಚುರಚಂದ್ಪುರದಲ್ಲಿ ಶುಕ್ರವಾರ ಅಂತರ್ಜಾಲ ಸೇವೆ ನಿರ್ಬಂಧಿಸಲಾಗಿದೆ ಜತೆಗೆ ಜನರು ಗುಂಪುಸೇರುವುದನ್ನು ನಿಷೇಧಿಸಲಾಗಿದೆ. ಕ್ಷೇತ್ರದ ಶಾಸಕರ ಮನವಿಯ ಮೇರೆಗೆ ಕಾರ್ಯಕ್ರಮವೊಂದರಲ್ಲಿ ಬಿರೇನ್ ಭಾಗವಹಿಸಬೇಕಿತ್ತು. ಆದರೆ, ಅದಕ್ಕೂ ಮುಂಚೆಯೇ ರಾಜ್ಯದಲ್ಲಿ ಮೀಸಲು ಅರಣ್ಯ ಪ್ರದೇಶ ಹಾಗೂ ಜೌಗು ಪ್ರದೇಶಗಳ ಸಮೀಕ್ಷೆ ನಡೆಸಲು ಬಿಜೆಪಿ ಸರ್ಕಾರ ಮುಂದಾಗಿರುವುದನ್ನು ಖಂಡಿಸಿ, ಸಿಎಂ ಆಗಮನಕ್ಕೆ ಅಡ್ಡಿಪಡಿಸಲು ದುಷ್ಕರ್ಮಿಗಳು ವೇದಿಕೆಗೆ ಗುರುವಾರ ರಾತ್ರಿ ಬೆಂಕಿ ಹಾಕಿದ್ದಾರೆ.
ಸ್ಥಳೀಯ ಬುಡಕಟ್ಟು ಜನಾಂಗಗಳ ವೇದಿಕೆಯೊಂದು ಮುಷ್ಕರಕ್ಕೂ ಕರೆ ನೀಡಿದೆ. ಈ ಹಿನ್ನೆಲೆ ಪ್ರದೇಶದಲ್ಲಿ ಹಿಂಸಾಚಾರ ಹೆಚ್ಚುವ ಸಾಧ್ಯತೆಗಳನ್ನು ತಡೆಗಟ್ಟಲು ಅಂತರ್ಜಾಲ ಸ್ಥಗಿತ ಹಾಗೂ ಗುಂಪು ಸೇರುವುದನ್ನು ನಿಷೇಧಿಸಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Food Poison; ಚಿಕನ್ ಶವರ್ಮಾ ಸೇವಿಸಿ ಆಸ್ಪತ್ರೆಗೆ ದಾಖಲಾದ 12 ಜನರು
ಮೀಸಲಾತಿ ಕುರಿತ ಅಮಿತ್ ಶಾ ಹೇಳಿಕೆಯ ನಕಲಿ ವಿಡಿಯೋ ವೈರಲ್… FIR ದಾಖಲು
ಗುಜರಾತ್ ಕರಾವಳಿ ಪ್ರದೇಶದಲ್ಲಿ 602 ಕೋಟಿ ಮೌಲ್ಯದ ಡ್ರಗ್ಸ್ ವಶ: 14 ಪಾಕ್ ಪ್ರಜೆಗಳ ಬಂಧನ
Spying: ಪಾಕಿಸ್ತಾನ ಪರ ಬೇಹುಗಾರಿಕೆ: ಒಂದು ವರ್ಷದಿಂದ ತಲೆಮರೆಸಿಕೊಂಡಿದ್ದ ವ್ಯಕ್ತಿಯ ಬಂಧನ
MUST WATCH
ಹೊಸ ಸೇರ್ಪಡೆ
ಬಿಗ್ಬಾಸ್ ವಿನ್ನರ್ ಯಾರು ಎನ್ನುವುದನ್ನು ಮೊದಲೇ ನಿರ್ಧರಿಸಿರುತ್ತಾರೆ: ಮಾಜಿ ಸ್ಪರ್ಧಿ
Yadgiri: ಪ್ರಜ್ವಲ್ ರೇವಣ್ಣ ಪ್ರಕರಣ… ದೇವೇಗೌಡರಿಗೆ ಪತ್ರ ಬರೆದ ಶಾಸಕ ಶರಣಗೌಡ ಕಂದಕೂರು
T20 World Cup; ರಿಷಭ್ ಪಂತ್ ಮೊದಲ ಆಯ್ಕೆಯ ವಿಕೆಟ್ ಕೀಪರ್ ಅಲ್ಲ: ವರದಿ
ಕಾಂಗ್ರೆಸ್ಗೆ ಶಾಕ್: ಕೊನೆ ಕ್ಷಣದಲ್ಲಿ ನಾಮಪತ್ರ ಹಿಂಪಡೆದು ಬಿಜೆಪಿ ಸೇರ್ಪಡೆಗೊಂಡ ಅಭ್ಯರ್ಥಿ
Haveri; ರಾಜ್ಯದಲ್ಲಿ ಬಿಜೆಪಿ-ಜೆಡಿಎಸ್ ಅಭ್ಯರ್ಥಿಗಳಿಗೆ ಸುಲಭ ಗೆಲುವು: ಪ್ರತಾಪ್ ಸಿಂಹ