ಮಂತ್ರಾಲಯ ವಿದ್ಯಾಪೀಠದ ಬಾಲಕನ ಬಯಕೆಯನ್ನು ಈಡೇರಿಸಿದ ಸುಬುಧೇಂದ್ರ ಶ್ರೀಗಳು..!
Team Udayavani, Sep 28, 2020, 6:48 PM IST
ರಾಯಚೂರು: ಬಾಲಕನೋರ್ವ ತನ್ನ ಬಯಕೆಯನ್ನು ತೋಡಿಕೊಂಡಿದ್ದಕ್ಕೆ ಇಡೀ ವಿದ್ಯಾಪೀಠದ ಮಕ್ಕಳಿಗೆ ಪಾನಿಪೂರಿ ತಿನ್ನುವ ಅವಕಾಶವನ್ನು ಮಂತ್ರಾಲಯ ಮಠದ ಪೀಠಾಧಿಪತಿ ಶ್ರೀ ಸುಬುಧೇಂದ್ರ ತೀರ್ಥರು ಮಾಡಿಕೊಟ್ಟ ಪ್ರಸಂಗ ನಡೆದಿದೆ.
ಶ್ರೀ ಮಠದ ಗುರುಸಾರ್ವಭೌಮ ಸಂಸ್ಕೃತ ವಿದ್ಯಾಪೀಠದಲ್ಲಿ ಊಟದ ವೇಳೆ ಬಾಲಕನೋರ್ವ ಶ್ರೀಗಳೆದುರು ನೇರವಾಗಿ ತನ್ನ ಬಯಕೆ ವ್ಯಕ್ತಪಡಿಸಿದ್ದಾನೆ. ಪಾನಿಪೂರಿ ಕೊಡಿಸಿ ಎಂದು ಕೇಳಿಕೊಂಡಿದ್ದಾನೆ. ಅದನ್ನು ಕೇಳಿದ ಗುರುಗಳು ಮುಗುಳ್ನಕ್ಕು ಅಲ್ಲಿದ್ದ ಭಟ್ಟರನ್ನು ಕರೆದು ಮಕ್ಕಳಿಗೆ ಪಾನಿಪೂರಿ ಮಾಡಿಕೊಡಿ ಎಂದು ತಿಳಿಸಿದ್ದಾರೆ. ಇದರಿಂದ ವಿದ್ಯಾಪೀಠದ ಎಲ್ಲ ಮಕ್ಕಳಿಗೂ ಪಾನಿಪೂರಿ ತಿನ್ನುವ ಅವಕಾಶ ಸಿಕ್ಕಂತಾಗಿದೆ.
ವಿದ್ಯಾಪೀಠದ ಭೋಜನಶಾಲೆಯಲ್ಲೇ ಪಾನಿಪೂರಿ ತಯಾರಿಸಿ ಮಕ್ಕಳಿಗೆ ತಿನಿಸಲಾಗಿದೆ. ಬಾಲಕ ಶ್ರೀಗಳಿಗೆ ಪಾನಿಪೂರಿ ಕೇಳುವ ವೀಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಹರಿದಾಡುತ್ತಿದೆ.
ಇದನ್ನೂ ಓದಿ :ಕಾನೂನು ಸಚಿವ ಜೆ.ಸಿ. ಮಾಧುಸ್ವಾಮಿ ಗೂ ಕೋವಿಡ್ ಸೋಂಕು ದೃಢ!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Lok Sabha Polls: “ಮೋದಿ ಮತ್ತೊಮ್ಮೆ ಪ್ರಧಾನಿಯಾಗಿಸುವ ಪಣ ತೊಡಿ’ : ಬಿ.ವೈ. ರಾಘವೇಂದ್ರ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Lok Sabha Election: ಸೀನಿಯರ್ ಖೂಬಾಗೆ ಜ್ಯೂನಿಯರ್ ಖಂಡ್ರೆ ಸವಾಲು
Vote: ಉದಾಸೀನ ಮಾಡದಿರಿ, ತಪ್ಪದೇ ಮತ ಹಾಕಿ…
MUST WATCH
ಹೊಸ ಸೇರ್ಪಡೆ
IPL: ಆರ್ ಸಿಬಿ ತಂಡಕ್ಕಾಗಿ ಮಲ್ಯ ಅಂದು…..: ವಿಶೇಷ ಘಟನೆ ನೆನೆದ ವಿಜಯ್ ಮಲ್ಯ
LS Polls: ಬೆಳ್ತಂಗಡಿ ತಾಲೂಕಿನ ಉಜಿರೆಯ ಮಸ್ಟರಿಂಗ್ ಕೇಂದ್ರಕ್ಕೆ ದ.ಕ. ಜಿಲ್ಲಾಧಿಕಾರಿ ಭೇಟಿ
Bidar; ನೇಹಾ ಪ್ರಕರಣದಲ್ಲಿ ಬಿಜೆಪಿ ರಾಜಕೀಯ ಮಾಡುವುದು ಸರಿಯಲ್ಲ: ಸಿಎಂ ಸಿದ್ಧರಾಮಯ್ಯ
Students Notes: ಸ್ಕ್ರೀನ್ ಶಾರ್ಟ್ಗಳೆಂದು ಪುಸ್ತಕವಾಗದಿರಲಿ
ತೆಲುಗಿನಲ್ಲಿ ಮಾಲಾಶ್ರೀ ಚಿತ್ರ; ಮಾರಕಾಸ್ತ್ರ ಈಗ ಮಾರಣಾಯುಧಂ