
ದುಷ್ಕರ್ಮಿಗಳಿಂದ ಬೆಂಕಿ; 7ಎಕರೆಯಲ್ಲಿ ಬೆಳೆದಿದ್ದ ಜೋಳದ ರಾಶಿ ಭಸ್ಮ
Team Udayavani, Feb 1, 2023, 5:37 PM IST

ಮಾನ್ವಿ :ತಾಲೂಕಿನ ಖರಾಬದಿನ್ನಿ ಗ್ರಾಮದ ಹನುಮಂತಮ್ಮ ಗಂಡ ಅಮರಗುಂಡಪ್ಪ ಎಂಬ ರೈತರಿಗೆ ಸೇರಿದ 7ಎಕರೆ ಜೋಳದ ರಾಶಿಗೆ ತಡರಾತ್ರಿ ಬೆಂಕಿ ಹಚ್ಚಿ ದುಷ್ಕರ್ಮಿಗಳು ಪರಾರಿ ಆಗಿದ್ದಾರೆ.
ಅವಘಡದಿಂದ 7 ಎಕರೆಯಲ್ಲಿ ಬೆಳೆದಿದ್ದ ನಾಲ್ಕೂವರೆ ಲಕ್ಷ ರೂ.ಮೌಲ್ಯದ ಜೋಳದ ತೆನೆಗಳು ಸುಟ್ಟು ಭಸ್ಮವಾಗಿವೆ. ವಿಷಯ ತಿಳಿದು ಸ್ಥಳಕ್ಕೆ ಧಾವಿಸಿದ ಅಗ್ನಿಶಾಮಕ ದಳದ ಸಿಬಂದಿಗಳು ಬೆಂಕಿ ನಂದಿಸುವಷ್ಟರಲ್ಲಿ ಜೋಳದ ತೆನೆಗಳು ಸಂಪೂರ್ಣವಾಗಿ ಸುಟ್ಟು ಕರಕಲಾಗಿತ್ತು.
ಈ ಸಂದರ್ಭದಲ್ಲಿ ಗ್ರಾಮ ಲೆಕ್ಕಾಧಿಕಾರಿ ನರಸಪ್ಪ ಹಾಗೂ ಸುರೇಶ್ ಗ್ರಾಮಸ್ಥರು ಸೇರಿದಂತೆ ಇನ್ನಿತರರಿದ್ದರು.
ಟಾಪ್ ನ್ಯೂಸ್

ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
MUST WATCH
ಹೊಸ ಸೇರ್ಪಡೆ

ರಾಮನವಮಿ: ದೇವಾಲಯದ ಬಾವಿಯ ಸಿಮೆಂಟ್ ಹಾಸು ಕುಸಿದು 13 ಭಕ್ತರ ಮೃತ್ಯು

ಸ್ವಿಗ್ಗಿ ಸಮೀಕ್ಷೆಯಲ್ಲಿ ಏನಿದೆ…ಇಡ್ಲಿ ಇಂದಿಗೂ ಜನಪ್ರಿಯ ಎಂಬುದಕ್ಕೆ ಈ ವ್ಯಕ್ತಿಯೇ ಸಾಕ್ಷಿ!

ಬಿಜೆಪಿ ಶಾಸಕ ಎಂ.ಪಿ.ಕುಮಾರಸ್ವಾಮಿಗೆ ಸಂಕಷ್ಟ; ಬಂಧಿಸುವಂತೆ ಕೋರ್ಟ್ ಆದೇಶ

ರಚನೆಯಾಗಿ ಎಂಟು ವರ್ಷಕ್ಕೇ ಸೋಂದಾ ಗ್ರಾಪಂಗೆ ಒಲಿದ ಗಾಂಧಿ ಗ್ರಾಮ ಪುರಸ್ಕಾರ

ಮರಳಿ ಕಾಂಗ್ರೆಸ್ ಸೇರ್ಪಡೆಯಾದ ಮಾಜಿ ಸಚಿವ ಗುಬ್ಬಿ ಶ್ರೀನಿವಾಸ್