ಕೇಂದ್ರದಿಂದ ಶ್ರೀಮಂತ ಉದ್ಯಮಿಗಳ ಜೇಬು ತುಂಬಲು ಅನೇಕ ಕಾಯ್ದೆ: ರಾಹುಲ್ ಗಾಂಧಿ
Team Udayavani, Aug 3, 2022, 7:52 PM IST
ಹುಬ್ಬಳ್ಳಿ: ರಾಷ್ಟ್ರಧ್ವಜ, ಚರಕ ದೇಶಪ್ರೇಮದ ಸಂಕೇತವಾಗಿದೆ. ರಾಷ್ಟ್ರಧ್ವಜ ಸಂಹಿತೆ ತಿದ್ದುಪಡಿಯೊಂದೇ ಕೇಂದ್ರದ ತಪ್ಪು ಅಲ್ಲ. ಬದಲಾಗಿ ಕೆಲವೇ ಕೆಲವು ಶ್ರೀಮಂತ ಉದ್ಯಮಿಗಳ ಜೇಬು ತುಂಬಲು ಅನೇಕ ಕಾಯ್ದೆ, ತಿದ್ದುಪಡಿ ತಂದಿದೆ ಎಂದು ಎಐಸಿಸಿ ಮಾಜಿ ಅಧ್ಯಕ್ಷ ರಾಹುಲ್ ಗಾಂಧಿ ಕೇಂದ್ರದ ವಿರುದ್ದ ವಾಗ್ದಾಳಿ ನಡೆಸಿದರು.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಸಣ್ಷ ಮಧ್ಯಮ ವರ್ಗದವರ ಜೇಬಿನಿಂದ ಹಣ ಕಸಿದು ಕೆಲವರ ಜೇಬು ತುಂಬಿಸುತ್ತಿದೆ. ನೋಟುಗಳ ಅಮಾನ್ಯ, ಜಿಎಸ್ ಟಿ, ಮೂರು ಕೃಷಿ ಕಾಯ್ದೆ ಜಾರಿಯೇ ಸಾಕ್ಷಿ. ಕೇಂದ್ರ ಸರಕಾರಕ್ಕೆ ಬೇಕಿರುವುದು ಕೆಲವರ ಹಿತವೇ ಹೊರತು ಜನಸಾಮಾನ್ಯರ ಹಿತವಲ್ಲ ಎಂದು ಆರೋಪಿಸಿದರು.
ಈ ವೇಳೆ ರಾಹುಲ್ ಗಾಂಧಿ ಅವರು ರಾಷ್ಟ್ರಧ್ವಜ ನಿರ್ಮಾಣ ಕೇಂದ್ರದಲ್ಲಿ ರಾಷ್ಟ್ರಧ್ವಜ ಇಸ್ತ್ರಿ ಮಾಡಿ ರಾಷ್ಟ್ರಧ್ವಜಕ್ಕೆ ಅಶೋಕ ಚಕ್ರ ಮೂಡಿಸಿದರು. ಅಲ್ಲಿನ ಸಿಬ್ಬಂದಿಯಿಂದ ಮಾಹಿತಿ ಪಡೆದರು.
ಇದನ್ನೂ ಓದಿ: ಗುತ್ತಿಗಾರು: ಸ್ಕೂಟಿ – ಕಾರು ಢಿಕ್ಕಿ; ಸವಾರನಿಗೆ ಗಾಯ
ಈ ವೇಳೆ ನಾಯಕರಾದ ಕೆ.ಸಿ ವೇಣುಗೋಪಾಲ, ಡಿ.ಕೆ.ಶಿವಕುಮಾರ್, ಸಲೀಂ ಅಹ್ಮದ್ ಇನ್ನಿತರರು ಇದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
PSI re-examination: ಪಿಎಸ್ಐ ಮರು ಪರೀಕ್ಷೆ, ಅಂತಿಮ ಅಂಕಪಟ್ಟಿ ಬಿಡುಗಡೆ
Lok sabha polls: ಸುರೇಶ್ ಗೆಲ್ಲುವುದಿರಲಿ, ಠೇವಣಿ ಕೂಡ ಸಿಗದು; ರಾಧಾಮೋಹನ್ ದಾಸ್
Congress candidate: ನಾನು ಹುಟ್ಟಿದಾಗ ಒಕ್ಕಲಿಗ, ಬೆಳೆಯುತ್ತ ವಿಶ್ವಮಾನವ: ಲಕ್ಷ್ಮಣ್
Dinesh Gundu Rao: ಕ್ಷಯ ರೋಗ ನಿಯಂತ್ರಣ ಔಷಧ ಪೂರೈಕೆಗೆ ಕೇಂದ್ರಕ್ಕೆ ಮನವಿ; ದಿನೇಶ್
Lok Sabha elections: ಸಂಸದ ಬಸವರಾಜುಗೆ “ಗೋ ಬ್ಯಾಕ್’ ಎಂದ ಬಿಜೆಪಿಗರು!
MUST WATCH
ಹೊಸ ಸೇರ್ಪಡೆ
ACA ವಿರುದ್ಧ ಹೇಳಿಕೆ: ಕ್ರಿಕೆಟಿಗ ಹನುಮ ವಿಹಾರಿಗೆ ನೋಟಿಸ್
Rajasthan Royals; ಪ್ರಸಿದ್ಧ್ ಕೃಷ್ಣ ಬದಲಿಗೆ ಕೇಶವ ಮಹಾರಾಜ್
Uttara Kannada ಸಮುದ್ರದಲ್ಲಿ ಮತ್ತೆ ಜೆಲ್ಲಿಫಿಶ್ಗಳು: ಪ್ರವಾಸಿಗರಿಗೆ ಭಯ
IPL ;ಡೆಲ್ಲಿ ಕ್ಯಾಪಿಟಲ್ಸ್ ವಿರುದ್ಧ ರಾಜಸ್ಥಾನ್ ರಾಯಲ್ಸ್ ಗೆ 12 ರನ್ಗಳ ಜಯ
Belthangady: ಸ್ಕೂಟರ್ ಢಿಕ್ಕಿಯಾಗಿ ರಸ್ತೆ ದಾಟುತ್ತಿದ್ದ ವ್ಯಕ್ತಿ ಸಾವು