ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 1,534 ಅಂಕ ಜಿಗಿತ; ನಿಫ್ಟಿಯೂ ಏರಿಕೆ

ಎನ್ ಎಸ್ ಇ ನಿಫ್ಟಿ ಕೂಡಾ 456.80 ಅಂಕ ಏರಿಕೆಯೊಂದಿಗೆ 16,266.20 ಅಂಕಗಳ ಗಡಿ ದಾಟಿದೆ.

Team Udayavani, May 20, 2022, 5:01 PM IST

ಮುಂಬಯಿ ಷೇರುಪೇಟೆ ಸೆನ್ಸೆಕ್ಸ್ ಭರ್ಜರಿ 1,534 ಅಂಕ ಜಿಗಿತ; ನಿಫ್ಟಿಯೂ ಏರಿಕೆ

ಮುಂಬಯಿ: ಗುರುವಾರ ಭಾರೀ ಕುಸಿತ ಕಂಡಿದ್ದ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ ಶುಕ್ರವಾರ (ಮೇ 20) ಬರೋಬ್ಬರಿ 1,534 ಅಂಕಗಳಷ್ಟು ಏರಿಕೆಯೊಂದಿಗೆ ದಿನಾಂತ್ಯದ ವಹಿವಾಟು ಕೊನೆಗೊಂಡಿದೆ.

ಇದನ್ನೂ ಓದಿ:ಕನ್ಯೆ ನೋಡಲು ಹೋಗಿದ್ದ ಯುವಕ; ಬೈಕ್ ಸಹಿತ ನೀರಿನಲ್ಲಿ ಕೊಚ್ಚಿಹೋದ

ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 1,534.16 ಅಂಕಗಳಷ್ಟು ಏರಿಕೆಯಾಗಿದ್ದು, 54,326.39 ಅಂಕಗಳಲ್ಲಿ ದಿನಾಂತ್ಯದ ವಹಿವಾಟು ಅಂತ್ಯಗೊಂಡಿದೆ. ಅದೇ ರೀತಿ ಎನ್ ಎಸ್ ಇ ನಿಫ್ಟಿ ಕೂಡಾ 456.80 ಅಂಕ ಏರಿಕೆಯೊಂದಿಗೆ 16,266.20 ಅಂಕಗಳ ಗಡಿ ದಾಟಿದೆ.

ಸೆನ್ಸೆಕ್ಸ್, ನಿಫ್ಟಿ ಜಿಗಿತದಿಂದ ಡಾ.ರೆಡ್ಡೀಸ್ ಲ್ಯಾಬೋರೇಟರೀಸ್, ರಿಲಯನ್ಸ್ ಇಂಡಸ್ಟ್ರೀಸ್, ಜೆಎಸ್ ಡಬ್ಲ್ಯು ಸ್ಟೀಲ್, ನೆಸ್ಲೆ ಇಂಡಿಯಾ ಮತ್ತು ಟಾಟಾ ಮೋಟಾರ್ಸ್ ಷೇರುಗಳು ಲಾಭಗಳಿಸಿದೆ. ಮತ್ತೊಂದೆಡೆ ಶ್ರೀ ಸಿಮೆಂಟ್ಸ್ ಮತ್ತು ಯುಪಿಎಲ್ ಷೇರುಗಳು ನಷ್ಟ ಕಂಡಿದೆ.

ಗುರುವಾರ ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 1,416 ಅಂಕಗಳಷ್ಟು ಕುಸಿತದೊಂದಿಗೆ 52,792 ಅಂಕಗಳಲ್ಲಿ ವಹಿವಾಟು ಮುಕ್ತಾಯಗೊಂಡಿತ್ತು. ಇದರ ಪರಿಣಾಮ ಹೂಡಿಕೆದಾರರಿಗೆ 6.71 ಲಕ್ಷ ಕೋಟಿ ರೂಪಾಯಿಯಷ್ಟು ನಷ್ಟ ಉಂಟಾಗಿತ್ತು.

ಟಾಪ್ ನ್ಯೂಸ್

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

prahlad-joshi

LS Election; ದಿಂಗಾಲೇಶ್ವರ ಶ್ರೀ ಟೀಕೆ ನನಗೆ ಆಶೀರ್ವಾದ ಇದ್ದಂತೆ: ಪ್ರಹ್ಲಾದ್ ಜೋಶಿ

1-wewqeq

Kejriwal ಪತ್ನಿಯನ್ನು ರಾಬ್ರಿ ದೇವಿಗೆ ಹೋಲಿಸಿದ ಕೇಂದ್ರ ಸಚಿವ ಹರ್ದೀಪ್ ಪುರಿ

1-eqqwqw

Mukhtar Ansari ಸಾವಿನ ಪ್ರಕರಣ: ನ್ಯಾಯಾಂಗ ತನಿಖೆಗೆ ಆದೇಶಿಸಿದ ಕೋರ್ಟ್

ವಿಕಸಿತ ಭಾರತದಂತಹ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಇನ್ನೆಷ್ಟು ವರ್ಷ ಆಳ್ವಿಕೆ ಮಾಡಿದರೂ ಬಾರದು

ವಿಕಸಿತ ಭಾರತದಂತ ಬಲಾಢ್ಯ ಕಲ್ಪನೆ ಕಾಂಗ್ರೆಸ್ ಎಷ್ಟು ವರ್ಷ ಆಳ್ವಿಕೆ ಮಾಡಿದರೂ ಸಾಧ್ಯವಾಗದು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

RBI: ಏಪ್ರಿಲ್ 1 ರಂದು 2,000 ರೂ ಆರ್ ಬಿಐನಲ್ಲಿ ನೋಟುಗಳ ವಿನಿಮಯ/ಠೇವಣಿ ಸಾಧ್ಯವಿಲ್ಲ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market: ಬಾಂಬೆ ಷೇರುಪೇಟೆ ಸೂಚ್ಯಂಕ ಸಾರ್ವಕಾಲಿಕ ದಾಖಲೆ ಮಟ್ಟದ ಏರಿಕೆ

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Stock Market:ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 495 ಅಂಕ ಏರಿಕೆ;ಲಾಭಗಳಿಸಿದ ಷೇರು ಯಾವುದು?

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

Odisha: ಗೋಪಾಲ್‌ ಪುರ್‌ ಬಂದರು ಅದಾನಿ ಕಂಪನಿ ತೆಕ್ಕೆಗೆ: 3,080 ಕೋಟಿ ರೂ.ಗೆ ಒಪ್ಪಂದ

1-wqeqeqw

Married; ಮೆಕ್ಸಿಕೋದ ಉದ್ಯಮಿ ವರಿಸಿದ ಝೊಮ್ಯಾಟೊ ಸಿಇಒ?

MUST WATCH

udayavani youtube

ಟೌನಶಿಪ್’ನ ಬಾಡಿಗೆ ಮನೆಯೊಂದರಲ್ಲಿ ಕಳ್ಳತನ ರೂ: 47 ಸಾವಿರ ಕಳವು

udayavani youtube

ವಿಶ್ವ ಗುಬ್ಬಚ್ಚಿಗಳ ದಿನ | ಈ ಮನೆ ನೂರಾರು ಗುಬ್ಬಚ್ಚಿಗಳ ತವರು

udayavani youtube

ಬಡವರ ಸೇವೆಯೇ ಶ್ರೀರಾಮ ದೇವರ ಸೇವೆ : ಪೇಜಾವರಶ್ರೀ

udayavani youtube

ಕೆಂಪು ಹರಿವೆ ಸೊಪ್ಪು ಬೆಳೆಯುವ ಸೂಕ್ತ ವಿಧಾನ

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

ಹೊಸ ಸೇರ್ಪಡೆ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Lok Sabha Election: ಮಹಿಳೆ ಅಡುಗೆ ಮನೆಗಷ್ಟೇ ಸೀಮಿತವಲ್ಲ: ಗಾಯತ್ರಿ ಸಿದ್ದೇಶ್ವರ

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

Kannada Cinema; ಚಿತ್ರೀಕರಣ ಮುಗಿಸಿದ ‘ವಿದ್ಯಾರ್ಥಿ ವಿದ್ಯಾರ್ಥಿನಿಯರೇ’

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ ನಾಯ್ಕ ಸೋನಿ ?

ಲೋಕಸಭಾ ಚುನಾವಣೆ: ಪಕ್ಷೇತರ ಅಭ್ಯರ್ಥಿಯಾಗಿ ಕಣಕ್ಕಿಳಿಯಲಿದ್ದಾರ ಸೂರಜ್ ನಾಯ್ಕ ಸೋನಿ ?

jds

JDS; ಮೂವರು ಅಭ್ಯರ್ಥಿಗಳ ಪಟ್ಟಿ ಪ್ರಕಟ: ಕೋಲಾರಕ್ಕೆ ಮಲ್ಲೇಶ್ ಬಾಬು

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ 10 ಲಕ್ಷ ಬಹುಮಾನ ಘೋಷಣೆ

Rameshwaram Cafe ಪ್ರಕರಣ: ಇಬ್ಬರು ಶಂಕಿತರ ಮಾಹಿತಿ ನೀಡಿದವರಿಗೆ ಬಹುಮಾನ ಘೋಷಣೆ ಮಾಡಿದ NIA

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.