ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕ ಜಿಗಿತ, ಮೇ.27ರಂದು ಲಾಭ ಗಳಿಸಿದ ಷೇರು ಯಾವುದು…
ಷೇರುಪೇಟೆ ಮಧ್ಯಂತರ ವಹಿವಾಟಿನ ವೇಳೆ ಸೆನ್ಸೆಕ್ಸ್ 684.1 ಅಂಕಗಳಷ್ಟು ಏರಿಕೆಯಾಗಿತ್ತು
Team Udayavani, May 27, 2022, 4:49 PM IST
ಮುಂಬಯಿ: ಜಾಗತಿಕ ಷೇರುಮಾರುಕಟ್ಟೆಯಲ್ಲಿನ ಧನಾತ್ಮಕ ವಹಿವಾಟಿನ ಪರಿಣಾಮ ಶುಕ್ರವಾರ (ಮೇ 27) ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 632 ಅಂಕಗಳಷ್ಟು ಏರಿಕೆಯೊಂದಿಗೆ ವಾರಾಂತ್ಯದ ವಹಿವಾಟು ಮುಕ್ತಾಯಗೊಂಡಿದೆ.
ಇದನ್ನೂ ಓದಿ: ಲಡಾಖ್ ದುರಂತ: ಸೇನಾ ವಾಹನ ನದಿಗೆ ಉರುಳಿ ಬಿದ್ದು ಏಳು ಮಂದಿ ಯೋಧರು ಹುತಾತ್ಮ
ಬಾಂಬೆ ಷೇರುಪೇಟೆ ಸಂವೇದಿ ಸೂಚ್ಯಂಕ 632.13 ಅಂಕಗಳಷ್ಟು ಏರಿಕೆಯಾಗಿದ್ದು, 54,884.66 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ಷೇರುಪೇಟೆ ಮಧ್ಯಂತರ ವಹಿವಾಟಿನ ವೇಳೆ ಸೆನ್ಸೆಕ್ಸ್ 684.1 ಅಂಕಗಳಷ್ಟು ಏರಿಕೆಯಾಗಿದ್ದು, 54,936.63 ಅಂಕಗಳ ಮಟ್ಟ ತಲುಪಿತ್ತು.
ಅದೇ ರೀತಿ ಎನ್ ಎಸ್ ಇ ನಿಫ್ಟಿ 182.30 ಅಂಕ ಏರಿಕೆಯಾಗಿದ್ದು, 16,352.45 ಅಂಕಗಳಲ್ಲಿ ವಹಿವಾಟು ಅಂತ್ಯಗೊಂಡಿದೆ. ಸೆನ್ಸೆಕ್ಸ್ ಏರಿಕೆಯಿಂದ ಟೆಕ್ ಮಹೀಂದ್ರ, ಇಂಡಸ್ ಇಂಡ್ ಬ್ಯಾಂಕ್, ವಿಪ್ರೋ, ಬಜಾಜ್ ಫೈನಾನ್ಸ್, ಇನ್ಫೋಸಿಸ್, ಬಜಾಜ್ ಫಿನ್ ಸರ್ವ್, ಎಲ್ ಆ್ಯಂಡ್ ಟಿ ಮತ್ತು ಎಚ್ ಸಿಎಲ್ ಟೆಕ್ನಾಲಜೀಸ್ ಷೇರುಗಳು ಲಾಭಗಳಿಸಿದೆ.
ಮತ್ತೊಂದೆಡೆ ಎನ್ ಟಿಪಿಸಿ, ಭಾರ್ತಿ ಏರ್ ಟೆಲ್, ಪವರ್ ಗ್ರಿಡ್, ಟಾಟಾ ಸ್ಟೀಲ್, ರಿಲಯನ್ಸ್ ಇಂಡಸ್ಟ್ರೀಸ್, ಏಷಿಯನ್ ಪೇಂಟ್ಸ್ ಮತ್ತು ನೆಸ್ಲೆ ಷೇರುಗಳು ನಷ್ಟ ಕಂಡಿದೆ. ಇನ್ನುಳಿದಂತೆ ಸಿಯೋಲ್, ಶಾಂಘೈ, ಟೋಕಿಯೋ ಮತ್ತು ಹಾಂಗ್ ಕಾಂಗ್ ಷೇರುಪೇಟೆ ಸೆನ್ಸೆಕ್ಸ್ ಭಾರೀ ಏರಿಕೆಯೊಂದಿಗೆ ವಹಿವಾಟು ಕೊನೆಗೊಂಡಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 462 ಅಂಕ ಜಿಗಿತ; ವಾರಾಂತ್ಯದ ವಹಿವಾಟು ಅಂತ್ಯ
ಆರ್ಥಿಕ ಹಿಂಜರಿಕೆ ಭೀತಿ: ಷೇರುಪೇಟೆ ಸೆನ್ಸೆಕ್ಸ್ 709 ಅಂಕ ಕುಸಿತ; ಲಾಭ ಕಂಡ ಷೇರು ಯಾವುದು
400ಕ್ಕೂ ಅಧಿಕ ಅಂಕ ಕುಸಿತ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್; ನಿಫ್ಟಿಯೂ ಇಳಿಕೆ
ಸಾವಿರದ ಸನಿಹಕ್ಕೆ ಏರಿಕೆ ಕಂಡ ಬಾಂಬೆ ಷೇರುಪೇಟೆ ಸೆನ್ಸೆಕ್ಸ್; ಲಾಭ ಗಳಿಸಿದ ಷೇರು ಯಾವುದು
ಬಾಂಬೆ ಷೇರುಪೇಟೆ ಸೆನ್ಸೆಕ್ಸ್ 237 ಅಂಕ ಏರಿಕೆ; ನಷ್ಟ ಕಂಡ ಟಾಟಾ ಸ್ಟೀಲ್ ಷೇರು
MUST WATCH
ಗೃಹ ಪ್ರವೇಶ ಸಂದರ್ಭ ಅವಾಂತರ |ಮಂಗಳಮುಖಿಯರ ರಂಪಾಟ
ಕಿನ್ನಿಗೋಳಿ :ಪತ್ನಿ ಸೇರಿ ಮೂವರು ಮಕ್ಕಳನ್ನು ಬಾವಿಗೆ ತಳ್ಳಿ ತಾನೂ ಆತ್ಮಹತ್ಯೆ ಯತ್ನಿಸಿದ ಪತಿ
ನೀವು ಬಿಜೆಪಿಗೆ ಸೇರಿ, ನಾವು ಶಿವಸೇನೆಯನ್ನು ಮತ್ತೆ ಕಟ್ಟುತ್ತೇವೆ : ರಾವತ್
13,940 ಮೊಳೆಗಳಲ್ಲಿ ಕಲಾಕೃತಿ : India Book of Records ಗೆ ದಾಖಲಾದ ಕಾಪುವಿನ ಶಶಾಂಕ್
ಮನುಷ್ಯನ ಮನಸ್ಸು ಒಂದೇ ರೀತಿ ಇರುವುದಿಲ್ಲ.. ಯಾಕೆ ?
ಹೊಸ ಸೇರ್ಪಡೆ
26/11 ಮುಂಬೈ ದಾಳಿಯ ಪ್ರಾಜೆಕ್ಟ್ ಮ್ಯಾನೇಜರ್ ಗೆ 15 ವರ್ಷ ಜೈಲು ಶಿಕ್ಷೆ ವಿಧಿಸಿದ ಪಾಕಿಸ್ಥಾನ
‘ಹರಿಕಥೆ ಅಲ್ಲ ಗಿರಿಕಥೆ’ ಚಿತ್ರವಿಮರ್ಶೆ: ಸಿನಿ ಕನಸಿನ ಹುಡುಗರ ಜಾಲಿರೈಡ್
ಹೋಗುವವರು ಹೋಗಿ.. ನಾನು ಹೊಸ ಶಿವಸೇನೆ ರಚಿಸುತ್ತೇನೆ: ಉದ್ಧವ್ ಠಾಕ್ರೆ
ಕುಡುಪು ದೇಗುಲಕ್ಕೆ ಬಾಳೆಹಣ್ಣು ಪೂರೈಕೆ ವಿಚಾರದಲ್ಲಿ ವಿವಾದ
ಇವಿ ಬಳಕೆಯಲ್ಲಿ ಭಾರತ ನಂ.11; ನಾರ್ವೆ ಜನರಿಗೆ ವಿದ್ಯುತ್ಚಾಲಿತ ವಾಹನಗಳೇ ಫೇವರಿಟ್