ಐದು ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಶಿಫಾರಸು ಮಾಡಿಲ್ಲ: ಕೋವಿಡ್ 19 ಮಾರ್ಗಸೂಚಿ

ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಮಗ್ರ ಮಾರ್ಗಸೂಚಿಯನ್ನು ಹೊರತಂದಿದೆ.

Team Udayavani, Jun 10, 2021, 1:23 PM IST

ಐದು ವರ್ಷದೊಳಗಿನ ಮಕ್ಕಳಿಗೆ ಮಾಸ್ಕ್ ಶಿಫಾರಸು ಮಾಡಿಲ್ಲ: ಕೋವಿಡ್ 19 ಮಾರ್ಗಸೂಚಿ

ನವದೆಹಲಿ:ಕೋವಿಡ್ 19 ಸೋಂಕು ತಡೆಗಟ್ಟುವ ನಿಟ್ಟಿನಲ್ಲಿ ಧರಿಸುವ ಮಾಸ್ಕ್ (ಮುಖಗವಸು) ಅನ್ನು ಐದು ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳು ಧರಿಸುವಂತೆ ಶಿಫಾರಸು ಮಾಡುವುದಿಲ್ಲ ಎಂದು ಕೇಂದ್ರ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸಚಿವಾಲಯದ ವ್ಯಾಪ್ತಿಗೆ ಬರುವ ಆರೋಗ್ಯ ಸೇವೆಗಳ ನಿರ್ದೇಶನಾಲಯ(ಡಿಜಿಎಚ್ ಎಸ್) ಗುರುವಾರ(ಜೂನ್ 10) ತಿಳಿಸಿದೆ.

ಇದನ್ನೂ ಓದಿ:ಬೆಳಗಾವಿಯಲ್ಲಿ ಇನ್ನೊಂದು ವಾರ ಲಾಕ್ ಡೌನ್ ವಿಸ್ತರಿಸುವುದು ಸೂಕ್ತ: ಕಾರಜೋಳ

6ರಿಂದ 11 ವರ್ಷದೊಳಗಿನ ಮಕ್ಕಳು ಮಾಸ್ಕ್ ಧರಿಸಬಹುದು, ಆದರೆ ಇದನ್ನು ಪೋಷಕರ ಮೇಲ್ವಿಚಾರಣೆ ಮತ್ತು ವೈದ್ಯರ ಸಲಹೆಯ ನಂತರ ಮಾತ್ರ ಎಂದು ತಿಳಿಸಿರುವುದಾಗಿ ಎಎನ್ ಐ ನ್ಯೂಸ್ ಏಜೆನ್ಸಿ ವರದಿ ಮಾಡಿದೆ. 18 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಲ್ಲಿ ಕೋವಿಡ್ 19 ಸೋಂಕು ತಗುಲಿದೆ ಎಂಬ ಹಿನ್ನೆಲೆಯಲ್ಲಿ ಇತ್ತೀಚೆಗೆ ಡಿಜಿಎಚ್ ಎಸ್ ಈ ಶಿಫಾರಸನ್ನು ಮಾಡಿದೆ ಎಂದು ವರದಿ ವಿವರಿಸಿದೆ.

ವರದಿಯ ಪ್ರಕಾರ, ಮಕ್ಕಳ ಕೋವಿಡ್ 19 ನಿರ್ವಹಣೆಗೆ ಸಂಬಂಧಿಸಿದಂತೆ ಕೇಂದ್ರ ಸರ್ಕಾರ ಸಮಗ್ರ ಮಾರ್ಗಸೂಚಿಯನ್ನು ಹೊರತಂದಿದೆ. ಇದರಲ್ಲಿ ರೆಮ್ ಡೆಸಿವಿರ್ ಅನ್ನು ಶಿಫಾರಸು ಮಾಡಲಾಗಿಲ್ಲ ಮತ್ತು ಎಚ್ ಆರ್ ಸಿಟಿ ಇಮೇಜಿಂಗ್ ಅನ್ನು ತಾರ್ಕಿಕವಾಗಿ ಬಳಸುವಂತೆ ಸೂಚಿಸಿದೆ.

ಲಕ್ಷಣ ರಹಿತ ಸೋಂಕು ಮತ್ತು ಕಡಿಮೆ ಪ್ರಮಾಣದ ಸೋಂಕು ಪ್ರಕರಣಗಳಲ್ಲಿ ಸ್ಟಿರಾಯ್ಡ್ ಬಳಕೆ ಹಾನಿಕಾರಕ ಎಂದು ಡಿಜಿಎಚ್ ಎಸ್ ಬಿಡುಗಡೆ ಮಾಡಿರುವ ಮಾರ್ಗಸೂಚಿಯಲ್ಲಿ ತಿಳಿಸಿದೆ. ಆಸ್ಪತ್ರೆಗೆ ದಾಖಲಾದ ಕೋವಿಡ್ 19 ಸೋಂಕಿತರು ತೀವ್ರವಾಗಿ ಹಾಗೂ ಗಂಭೀರವಾಗಿ ಅನಾರೋಗ್ಯಕ್ಕೆ ಒಳಗಾಗಿದ್ದಲ್ಲಿ ಮಾತ್ರ ವೈದ್ಯರ ತೀವ್ರ ನಿಗಾದಲ್ಲಿ ಸ್ಟಿರಾಯ್ಡ್ ಬಳಕೆ ಮಾಡಬಹುದು ಎಂದು ಡಿಜಿಎಚ್ ಎಸ್ ಶಿಫಾರಸು ಮಾಡಿರುವುದಾಗಿ ವರದಿ ತಿಳಿಸಿದೆ.

ಟಾಪ್ ನ್ಯೂಸ್

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Lok Sabha Election: ಏಪ್ರಿಲ್ 28 ರಂದು ಬೆಳಗಾವಿಗೆ ಪ್ರಧಾನಿ ಮೋದಿ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ

Editorial: ಗುಕೇಶ್‌ ಗೆಲುವು- ಭಾರತದ ಯುವಶಕ್ತಿಯ ಸಂಕೇತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

AMU: ಇತಿಹಾಸದಲ್ಲೇ ಮೊದಲು… ಅಲಿಘರ್ ಮುಸ್ಲಿಂ ವಿಶ್ವವಿದ್ಯಾಲಯಕ್ಕೆ ಮಹಿಳಾ ಉಪಕುಲಪತಿ ನೇಮಕ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Telangana Election 2024: ಕಳೆಗುಂದಿದ ಬಿಆರ್‌ಎಸ್‌: ಕಾಂಗ್ರೆಸ್-ಬಿಜೆಪಿ ಕಾದಾಟ

Aravind kejriwal

Insulin: ಶುಗರ್ ಲೆವೆಲ್ ಏರಿಕೆ… ಜೈಲಿನಲ್ಲಿರುವ ಕೇಜ್ರಿವಾಲ್ ಗೆ ಇನ್ಸುಲಿನ್ ನೀಡಿಕೆ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

Viral Video: ಕುಟುಂಬಸ್ಥರಿಂದಲೇ ವಧುವಿನ ಅಪಹರಣಕ್ಕೆ ಯತ್ನ; ರಾದ್ಧಾಂತವಾದ ಮದುವೆ ಮಂಟಪ

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

ಮಗಳ ಪ್ರಕರಣ ದಿಕ್ಕು ತಪ್ಪುತ್ತಿದೆ ಎಂದಿದ್ದ ನೇಹಾಳ ತಂದೆ ರಾಜ್ಯ ಸರಕಾರದ ಕ್ಷಮೆ ಕೇಳಿದ್ದೇಕೆ?

16

ನೀತಿ ಸಂಹಿತೆ ನಡುವೆಯೂ ರಾಜ್ಯಕ್ಕೆ ನೆರವು ಎನ್ನುವ ಬಿಜೆಪಿಗೆ ನಾಚಿಕೆ ಇಲ್ಲವೇ? – ಖಂಡ್ರೆ

1-gadaga

Gadaga: ಸೈಕ್ಲಿಸ್ಟ್ ಪವಿತ್ರಾ ಕುರ್ತಕೋಟಿ ಸೈಕ್ಲಿಂಗ್ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಆಯ್ಕೆ

15

ಶರ್ಟ್‌ ಒಳಗೆ ಕಂತೆ ಕಂತೆ ನೋಟುಗಳನ್ನು ಬಚ್ಚಿಟ್ಟು ಅಧಿಕಾರಿಗಳ ಕೈಗೆ ಸಿಕ್ಕಿಬಿದ್ದ ವ್ಯಕ್ತಿ!

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

ಮಹಿಳೆ ವಿವಸ್ತ್ರಗೊಳಿಸಿ ಹಲ್ಲೆ: ಜೈಲಿನಿಂದ ಬಿಡುಗಡೆಯಾದ ಆರೋಪಿಗಳಿಗೆ ಹೂಮಾಲೆ ಹಾಕಿ ಸ್ವಾಗತ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.