ವೈಷ್ಣೋದೇವಿ ದೇಗುಲದಲ್ಲಿ ಬೆಂಕಿ ಅನಾಹುತ : ದೇಗುಲದ ಕ್ಯಾಷ್ ಕೌಂಟರ್ಗೆ ಹಾನಿ
Team Udayavani, Jun 8, 2021, 10:23 PM IST
ಜಮ್ಮು: ಜಮ್ಮು-ಕಾಶ್ಮೀರದ ರಿಯಾಸಿ ಜಿಲ್ಲೆಯಲ್ಲಿರುವ ಪ್ರಸಿದ್ಧ ಶ್ರೀ ವೈಷ್ಣೋದೇವಿ ದೇವಾಲಯದ ಸಂಕೀರ್ಣದಲ್ಲಿ ಮಂಗಳವಾರ ಅಗ್ನಿ ದುರಂತ ಸಂಭವಿಸಿದೆ.
ಅದೃಷ್ಟವಶಾತ್ ಯಾವುದೇ ಪ್ರಾಣಹಾನಿ ಆಗಿಲ್ಲ. ಆದರೆ, ದೇಗುಲದ ಕ್ಯಾಷ್ ಕೌಂಟರ್ಗೆ ಹಾನಿಯಾಗಿದೆ. ಸಂಜೆ 4.15ರ ವೇಳೆಗೆ ಶಾರ್ಟ್ ಸರ್ಕ್ನೂಟ್ ನಿಂದ ಈ ಅವಘಡ ಸಂಭವಿಸಿದ್ದು, 5 ಗಂಟೆಯ ವೇಳೆಗೆ ಬೆಂಕಿಯನ್ನು ಸಂಪೂರ್ಣ ನಂದಿಸಲಾಯಿತು ಎಂದು ಅಧಿಕಾರಿಗಳು ತಿಳಿಸಿದ್ದಾರೆ.
ಇದನ್ನೂ ಓದಿ :ಕೋವಿಡ್ 19 : ಸಂಕಷ್ಟದಲ್ಲಿ ದೈವಾರಾಧನೆಯಲ್ಲಿ ತೊಡಗಿಕೊಂಡಿರುವ ಸಮುದಾಯ..!
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Rahul Gandhi: ಜಾತಿಗಣತಿಯನ್ನು ಯಾವ ಶಕ್ತಿಯೂ ತಡೆಯಲಾರದು: ರಾಹುಲ್ ಗಾಂಧಿ
Rajveer Diler: ಹೃದಯಾಘಾತದಿಂದ ಬಿಜೆಪಿ ಸಂಸದ ರಾಜ್ವೀರ್ ದಿಲೇರ್ ನಿಧನ
Scam: 25,000 ಕೋಟಿ ಬ್ಯಾಂಕ್ ಹಗರಣ ಪ್ರಕರಣ: ಅಜಿತ್ ಪವಾರ್ ಪತ್ನಿ ಸುನೇತ್ರಾಗೆ ಕ್ಲೀನ್ ಚಿಟ್
LS Polls: ವೇದಿಕೆಯಲ್ಲಿ ಭಾಷಣ ಮಾಡುತ್ತಲೇ ಅಸ್ವಸ್ಥಗೊಂಡ ಕೇಂದ್ರ ಸಚಿವ ನಿತಿನ್ ಗಡ್ಕರಿ
Lok Sabha Election: ಗೋವಾದ ಎರಡೂ ಕ್ಷೇತ್ರದಲ್ಲಿ 16 ಅಭ್ಯರ್ಥಿಗಳು ಕಣಕ್ಕೆ, ಇಲ್ಲಿದೆ ವಿವರ