ರಾತ್ರೋರಾತ್ರಿ ಚೀನಾ, ಪಾಕಿಸ್ತಾನ ವಿರುದ್ಧ ಪ್ರತಿಭಟನೆಗಿಳಿದ ಪಿಒಕೆ ಜನರು, ಏನಿದು ಪ್ರಕರಣ?

700.7 ಮೆಗಾ ವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಗೆ ಉಭಯ ದೇಶಗಳು 2020ರ ಜುಲೈ 6ರಂದು ಸಹಿ

Team Udayavani, Aug 25, 2020, 9:23 AM IST

ರಾತ್ರೋರಾತ್ರಿ ಚೀನಾ, ಪಾಕಿಸ್ತಾನ ವಿರುದ್ಧ ಪ್ರತಿಭಟನೆಗಿಳಿದ ಪಿಒಕೆ ಜನರು, ಏನಿದು ಪ್ರಕರಣ?

ಇಸ್ಲಾಮಾಬಾದ್: ನೀಲಂ ಝೀಲಂ ನದಿಗೆ ಅಡ್ಡಲಾಗಿ ಚೀನಾ ಕಂಪನಿ ಬೃಹತ್ ಅಣೆಕಟ್ಟು ನಿರ್ಮಿಸುತ್ತಿರುವುದನ್ನು ವಿರೋಧಿಸಿ ಪಾಕಿಸ್ತಾನ ಆಕ್ರಮಿತ ಕಾಶ್ಮೀರದ(ಪಿಒಕೆ) ಮುಜಾಫರಾಬಾದ್ ನಗರದಲ್ಲಿ ದೊಂದಿ ಹಿಡಿದು ಸೋಮವಾರ ತಡರಾತ್ರಿ ಭಾರೀ ಪ್ರತಿಭಟನೆ ನಡೆಯಿತು.

ದರಿಯಾ ಬಚಾವೋ, ಮುಜಾಫರಾಬಾದ್ ಬಚಾವೊ(ನದಿ ರಕ್ಷಿಸಿ, ಮುಜಾಫರಾಬಾದ್ ಉಳಿಸಿ)ಸಮಿತಿ ಮತ್ತೆ ಆಯೋಜಿಸಿದ್ದ ದೊಂದಿ ಪ್ರತಿಭಟನಾ ಮೆರವಣಿಗೆಯಲ್ಲಿ ನೀಲಂ ಝೀಲಂ ಬೇಹಾನೆ ದೊ, ಹಮ್ನೆ ಜಿಂದಾ ರಹಾನೆ ದೊ (ನೀಲಂ, ಝೀಲಂ ನದಿ ಹರಿಯಲು ಬಿಡಿ, ಜತೆಗೆ ನಮ್ಮನ್ನು ಬದುಕಲು ಬಿಡಿ) ಎಂದು ಘೋಷಣೆ ಕೂಗಿರುವುದಾಗಿ ವರದಿ ತಿಳಿಸಿದೆ.

ಪಾಕ್ ಆಕ್ರಮಿತ ಕಾಶ್ಮೀರದ ವಿವಿಧ ಭಾಗಗಳಿಂದ ಆಗಮಿಸಿದ್ದ ಸಾವಿರಾರು ಮಂದಿ ಪ್ರತಿಭಟನೆಯಲ್ಲಿ ಪಾಲ್ಗೊಂಡಿದ್ದರು. ಪಾಕ್ ಆಕ್ರಮಿತ ಕಾಶ್ಮೀರದ ಆಝಾದ್ ಪಟ್ಟಾನ್ ಮತ್ತು ಕೊಹಾಲಾದಲ್ಲಿ ಜಲವಿದ್ಯುತ್ ಯೋಜನೆಗಾಗಿ ಪಾಕಿಸ್ತಾನ ಮತ್ತು ಚೀನಾ ನಡುವೆ ಒಪ್ಪಂದವಾಗಿತ್ತು.


ಚೀನಾ, ಪಾಕಿಸ್ತಾನ ಆರ್ಥಿಕ ಕಾರಿಡಾರ್ (ಸಿಪಿಇಸಿ) ಅಂಗವಾಗಿ ಆಝಾದ್ ಪಟ್ಟಾನ್ ನಲ್ಲಿ  700.7 ಮೆಗಾ ವ್ಯಾಟ್ ಸಾಮರ್ಥ್ಯದ ಜಲವಿದ್ಯುತ್ ಯೋಜನೆಗೆ ಉಭಯ ದೇಶಗಳು 2020ರ ಜುಲೈ 6ರಂದು ಸಹಿ ಹಾಕಿದ್ದವು.

1.54 ಬಿಲಿಯನ್ ಡಾಲರ್ ವೆಚ್ಚದ ಈ ಯೋಜನೆಯ ವೆಚ್ಚದ ಪ್ರಾಯೋಜಕತ್ವವನ್ನು ಚೀನಾದ ಗೆಝ್ ಹೌಬಾ ಗ್ರೂಪ್ ಕಂಪನಿ (ಸಿಜಿಜಿಸಿ) ವಹಿಸಿಕೊಂಡಿದೆ.  ಕೋಹಾಲಾ ಜಲವಿದ್ಯುತ್ ಯೋಜನೆಯಂತೆ ಝೀಲಂ ನದಿಯ ಮೇಲ್ಭಾಗದಲ್ಲಿ ಸುಮಾರು 7 ಕಿಲೋ ಮೀಟರ್ ಉದ್ದದವರೆಗೆ ಪಿಒಕೆ ಜಿಲ್ಲೆಯ ಆಝಾದ್ ಪಟ್ಟಾನ್ ಸೇತುವೆ ನಿರ್ಮಿಸಲಾಗುವುದು. ಇದರಿಂದ ಇಸ್ಲಾಮಾಬಾದ್ ನಿಂದ ಪಿಒಕೆ 90 ಕಿಲೋ ಮೀಟರ್ ದೂರದಲ್ಲಿರಲಿದೆ. ಈ ಯೋಜನೆ 2026ರಲ್ಲಿ ಪೂರ್ಣಗೊಳ್ಳಲಿದೆ ಎಂದು ವರದಿ ತಿಳಿಸಿದೆ.

ಟಾಪ್ ನ್ಯೂಸ್

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

ec-aa

EC ಗುರಿ ಸಾಧನೆಗೆ ಹಿನ್ನಡೆ? 14 ಕ್ಷೇತ್ರಗಳಲ್ಲಿ ನಿರೀಕ್ಷಿತ ಯಶಸ್ಸು ಕಾಣದ ಮತದಾನ

Vijay Mallya

Vijay Mallya ಹಸ್ತಾಂತರಕ್ಕೆ ಫ್ರಾನ್ಸ್‌ನೊಂದಿಗೆ ಭಾರತ ಮಾತುಕತೆ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Akki

Report; 2023ರಲ್ಲಿ 28.2 ಕೋಟಿ ಜನರಿಗೆ ತೀವ್ರ ಆಹಾರ ಬಿಕ್ಕಟ್ಟು

1-visa

India VISA ನೀತಿ ಬಗ್ಗೆ ಅಲ್ಲಿನ ಸರಕಾರ ಮಾತನಾಡಲಿ: ಅಮೆರಿಕ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Anti Israel ಪ್ರತಿಭಟನೆ-ಭಾರತೀಯ ಮೂಲದ ಪ್ರಿನ್ಸ್‌ ಟನ್‌ ವಿವಿ ವಿದ್ಯಾರ್ಥಿನಿ ಬಂಧನ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Jamie Dimon: ಮೋದಿ ಆರ್ಥಿಕ ನೀತಿ ಅದ್ಭುತ, ಅಮೆರಿಕದಲ್ಲೂ ಜಾರಿ ಮಾಡಿ: ಜೇಮಿ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

Sunita Williams: ಮೇ 6ರಂದು 3ನೇ ಬಾರಿಗೆ ಸುನಿತಾ ವಿಲಿಯಮ್ಸ್‌ ಗಗನ ಯಾತ್ರೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

Delhi: ಮುಖ್ಯಮಂತ್ರಿ ಸ್ಥಾನಕ್ಕೆ ರಾಜೀನಾಮೆ ನೀಡಲು ಕೇಜ್ರಿವಾಲ್ ಮೀನಮೇಷ: ಹೈಕೋರ್ಟ್ ತರಾಟೆ

1-24-saturday

Daily Horoscope: ಉದ್ಯೋಗ, ವ್ಯವಹಾರಗಳಲ್ಲಿ ಪ್ರಗತಿ, ಅನಿರೀಕ್ಷಿತ ಧನಾಗಮ

1-eweweqwe

Voting:ಹಿರಿಯ ನಾಗರಿಕರೇ ಮಾದರಿ

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

Uppinangady ಮುರಿದು ಬಿದ್ದ ಮದುವೆ; ಕುಟುಂಬಸ್ಥರು ಕಂಗಾಲು

BJP 2

Google ಜಾಹೀರಾತಿಗೆ ಬಿಜೆಪಿ ವೆಚ್ಚ ಮಾಡಿದ ಹಣವೆಷ್ಟು ಗೊತ್ತೆ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.