ಮೂಡುಬಿದಿರೆ ಹನ್ನೆರಡು ಕವಲು ಬಳಿ ಯಾಂತ್ರಿಕ ಮರಳುಗಾರಿಕೆ

ಅಕ್ರಮ ಚಟುವಟಿಕೆ ಬಗ್ಗೆ ಸ್ಥಳೀಯರ ಶಂಕೆ

Team Udayavani, Apr 10, 2023, 5:02 AM IST

sand

ಮೂಡುಬಿದಿರೆ: ಬಿರುಬಿಸಿಲಿಗೆ ಒಣಗಿ ಹೋಗಿರುವ ಫ‌ಲ್ಗುಣಿ ನದಿಯ ಹನ್ನೆರಡು ಕವಲು ಪರಿಸರದಲ್ಲಿ ಯಂತ್ರಗಳನ್ನು ಬಳಸಿ ಮರಳುಗಾರಿಕೆ ನಡೆಸುತ್ತಿರುವುದು ಕಂಡುಬಂದಿದ್ದು, ಇದು ಅಕ್ರಮ ಚಟುವಟಿಕೆ ಆಗಿರಬಹುದೇ ಎಂಬ ಸಂಶಯವನ್ನು ಗ್ರಾಮಸ್ಥರು ವ್ಯಕ್ತಪಡಿಸಿದ್ದಾರೆ.

ಹನ್ನೆರಡು ಕವಲು ಭಾಗದಲ್ಲಿ ಫಲ್ಗುಣಿ ನದಿಯಲ್ಲಿ ಮಳೆಗಾಲದಲ್ಲಿ ನೀರಿರುವಷ್ಟು ಕಾಲ ಕಾರ್ಯಾಚರಿಸುವ ಬೊಬ್ಬ ಜಲ ವಿದ್ಯುತ್‌ ಯೋಜನೆಯು ಪ್ರಸ್ತುತ ನೀರು ಬತ್ತಿರುವುದರಿಂದ ಮೌನವಾಗಿದೆ. ಅಣೆಕಟ್ಟು ದುರಸ್ತಿ ನಡೆಯುತ್ತಿದೆ. ಇದೇ ವೇಳೆ ಅದರಾಚೆಗೆ ಹರಡಿಬಿದ್ದಿರುವ ಮರಳು ಮಿಶ್ರಿತ ಹೂಳಿನಲ್ಲಿ ಮರಳ ನಿಧಿ ಶೋಧ ನಡೆಯುತ್ತಿರುವುದು ಸಂಶಯಕ್ಕೆಡೆ ಮಾಡಿದೆ.

ಹೊಳೆಯ ಒಂದು ಬದಿಯಲ್ಲಿ ಹಿಟಾಚಿ ಯಂತ್ರದ ಮೂಲಕ ಬೃಹತ್‌ ಗಾತ್ರದ ಜಾಲರಿಯ ಮೇಲೆ ಹೂಳನ್ನು ಸುರಿದು ಒಳ್ಳೆಯ ಮರಳನ್ನು ಪ್ರತ್ಯೇಕಿಸುತ್ತಿರುವುದು ಕಾಣಿಸುತ್ತಿದೆ. ಪಕ್ಕದಲ್ಲೇ ಹೊಳೆಯತ್ತ ಹೊಚ್ಚಹೊಸದಾಗಿ ಕೆಂಪು ಮಣ್ಣಿನ ಮಾರ್ಗವೊಂದು ನಿರ್ಮಾಣವಾಗಿರುವುದೂ ಗೋಚರಿಸುತ್ತದೆ.

ಎಷ್ಟು ಮರಳನ್ನು, ಎಷ್ಟು ಆಳಕ್ಕೆ ತೆಗೆಯಬಹುದು? ತೆಗೆಯದೇ ಇದ್ದರೆ ಏನಾಗುತ್ತದೆ? ನಿರ್ದಿಷ್ಟ ಪ್ರಮಾಣಕ್ಕಿಂತ ಹೆಚ್ಚಿಗೆ ಮರಳನ್ನು ತೆಗೆದರೆ ಜಲಮಟ್ಟ, ಜಲ ಮೂಲಗಳಿಗೆ ಏನಾಗಬಹುದು? ಇಂತಿಷ್ಟು ತೆಗೆಯುವುದು ಸೂಕ್ತ ಎಂದಾದರೆ ಅದರ ರಾಯಧನ ನಿಗದಿ ಪಡಿಸಿ ಸ್ಥಳೀಯ ಆಡಳಿಕ್ಕೆ ಬಿಟ್ಟುಕೊಟ್ಟರೆ ಸ್ಥಳೀಯ ಅಭಿವೃದ್ಧಿ ಕಾರ್ಯಗಳಿಗೆ ಸಂಪನ್ಮೂಲ ಒದಗಿಸಿದಂತಾಗದೆ? ಎಂಬಿತ್ಯಾದಿ ಪ್ರಶ್ನೆಗಳು ಸ್ಥಳೀಯರನ್ನು ಕಾಡುತ್ತಿವೆ.

ಒಟ್ಟಿನಲ್ಲಿ ಮರಳುಗಾರಿಕೆ ಚಟುವಟಿಕೆ ಮೇಲೆ ಸಂಶಯ ವ್ಯಕ್ತಪಡಿಸಿರುವ ಸ್ಥಳೀಯರು ಜನಪ್ರತಿನಿಧಿಗಳು, ಅಧಿಕಾರಿಗಳು, ಭೂಗರ್ಭ ಶಾಸ್ತ್ರಜ್ಞರು ಒಟ್ಟುಗೂಡಿ ಒಂದು ನಿಖರ ಮರಳು ನೀತಿಯನ್ನು ರೂಪಿಸುವಂತೆ ಆಗ್ರಹಿಸಿದ್ದಾರೆ.

ಟಾಪ್ ನ್ಯೂಸ್

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

1-weweqwe

Vande Bharat Metro ರೈಲು ಸೇವೆ ಜುಲೈಯಿಂದ ಶುರು? ವಿಶೇಷತೆಗಳೇನು?

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Lok Sabha Election 2024; ದಕ್ಷಿಣ ಕನ್ನಡ: ಈಗ “ಮತ ಗಣಿತ’ ಲೆಕ್ಕಾಚಾರ!

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

Puttur ಕೆಲಸದ ಆಮಿಷವೊಡ್ಡಿ ಅತ್ಯಾಚಾರ ಯತ್ನ ಪ್ರಕರಣ: ಪ್ರಮುಖ ಆರೋಪಿಗೆ ಜಾಮೀನು

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

D.K; Udupi ರಜೆ, ಶುಭ ಸಮಾರಂಭ: ಎಲ್ಲೆಡೆ ವಾಹನ ದಟ್ಟಣೆ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್ ವಾಹನ

Charmadi Ghat ಚಾಲಕನ ನಿಯಂತ್ರಣ ತಪ್ಪಿ ಪಲ್ಟಿಯಾದ ತೂಫಾನ್

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

Electrical Short Circuit: ನೇರ್ಲ ಶಾಲಾ ಗೇರು, ತೆಂಗು ತೋಟಕ್ಕೆ ಬೆಂಕಿ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

Untitled-1

MP Srinivas Prasad: ಚಾಮರಾಜನಗರ ಸಂಸದ ಶ್ರೀನಿವಾಸ್ ಪ್ರಸಾದ್ ನಿಧನ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

Udupi-Chikmagalur ಲೋಕಸಭಾ ಕ್ಷೇತ್ರ: ಯಾರೇ ಗೆದ್ದರೂ ಸಣ್ಣ ಅಂತರದ ಗೆಲುವು ಸಾಧ್ಯತೆ

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

HD Revanna, ಪ್ರಜ್ವಲ್‌ ಮೇಲೆ ಲೈಂಗಿಕ ದೌರ್ಜನ್ಯ ಕೇಸ್‌!

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

CET ಮೌಲ್ಯಮಾಪನ: 50 ಪಠ್ಯೇತರ ಪ್ರಶ್ನೆಗೆ ಕೊಕ್‌; ಮರು ಪರೀಕ್ಷೆ ನಡೆಸದಿರಲು ನಿರ್ಧಾರ

1-qweqweqw

Chennai ಅಪಾರ್ಟ್‌ಮೆಂಟ್‌ನ ಟಿನ್ ರೂಫ್‌ನಲ್ಲಿ ಸಿಲುಕಿದ ಮಗುವಿನ ರೋಚಕ ರಕ್ಷಣೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.