ಬಾಹ್ಯಾಕಾಶ ಸಾಹಸ…ಜೆಫ್ ಬೆಝೋಸ್ ತಂಡಕ್ಕೆ ಮುಂಬೈನ ಯುವತಿ ಸಂಜಲ್ ಸಾಥ್!

"ನನ್ನ ಬಾಲ್ಯದ ಕನಸು ನನಸಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ.

Team Udayavani, Jul 19, 2021, 4:28 PM IST

ಬಾಹ್ಯಾಕಾಶ ಸಾಹಸ…ಜೆಫ್ ಬೆಝೋಸ್ ತಂಡಕ್ಕೆ ಮುಂಬೈನ ಯುವತಿ ಸಂಜಲ್ ಸಾಥ್!

ನವದೆಹಲಿ: ಅಮೆಜಾನ್ ಸಂಸ್ಥಾಪಕ, ಉದ್ಯಮಿ ಜೆಫ್ ಬೆಝೋಸ್ ತಮ್ಮ ಮಹತ್ವಾಕಾಂಕ್ಷೆಯ ಗಗನಯಾತ್ರೆಯನ್ನು ಮಂಗಳವಾರ (ಜುಲೈ 20) ಕೈಗೊಳ್ಳಲಿದ್ದು, ಜೆಫ್ ಅವರ ಸ್ಪೇಸ್ ಟೂರಿಸಂ ಕಂಪನಿ ಬ್ಲೂ ಒರಿಜಿನ್ ನ ಟಿಬಿಸಿ ಕ್ಯಾಪ್ಸೂಲ್ ತಂಡದಲ್ಲಿ ಮಹಾರಾಷ್ಟ್ರದ 30 ವರ್ಷದ ಮಹಿಳೆಯೊಬ್ಬರು ಇದ್ದಿರುವುದು ವಿಶೇಷತೆಯಾಗಿದೆ ಎಂದು ವರದಿ ಹೇಳಿದೆ.

ಇದನ್ನೂ ಓದಿ:ಕ್ಯಾಡ್ಬರಿ ಚಾಕೋಲೇಟ್ ನಲ್ಲಿ ಗೋವಿನ ಕೊಬ್ಬು ಉಪಯೋಗಿಸಲ್ಲ-ಶೇ.100 ಸಸ್ಯಹಾರ; ಏನಿದು ವಿವಾದ?

ಬ್ಲೂ ಒರಿಜಿನ್ ನ ಸಬೋರ್ಬಿಟಲ್ ಬಾಹ್ಯಾಕಾಶ ರಾಕೆಟ್ ನ್ಯೂ ಶೆಫರ್ಡ್ ಅನ್ನು ನಿರ್ಮಿಸಿದ ಎಂಜಿನಿಯರ್ ಗಳ ತಂಡದ ಭಾಗವಾಗಿ ಮಹಾರಾಷ್ಟ್ರದ ಸಂಜಲ್ ಗವಾಂಡೆ(30ವರ್ಷ) ಬಾಹ್ಯಾಕಾಶ ಪಯಣದಲ್ಲಿ ಪಾಲ್ಗೊಳ್ಳಲಿದ್ದಾರೆ. ಸಂಜಲ್ ಮುಂಬೈನ ಕಲ್ಯಾಣ್ ನಲ್ಲಿ ಜನಿಸಿದ್ದರು. ಬಾಲ್ಯದಲ್ಲಿಯೇ ಬಾಹ್ಯಾಕಾಶ ನೌಕೆ ನಿರ್ಮಿಸುವ ಆಕೆ ಕನಸು ಇದೀಗ ಸಾಕಾರಗೊಂಡಂತಾಗಿದೆ.

“ನನ್ನ ಬಾಲ್ಯದ ಕನಸು ನನಸಾಗುತ್ತಿರುವುದಕ್ಕೆ ನನಗೆ ತುಂಬಾ ಸಂತೋಷವಾಗುತ್ತಿದೆ. ಟೀಮ್ ಬ್ಲೂ ಒರಿಜಿನ್ ನ ಭಾಗವಾಗಿರುವುದಕ್ಕೆ ನನಗೆ ಹೆಮ್ಮೆ ಇದೆ ಎಂದು ಗವಾಂಡೆ ಟೈಮ್ಸ್ ಆಫ್ ಇಂಡಿಯಾಕ್ಕೆ ದೂರವಾಣಿಯಲ್ಲಿ ಮಾತನಾಡುತ್ತ ಪ್ರತಿಕ್ರಿಯೆ” ವ್ಯಕ್ತಪಡಿಸಿರುವುದಾಗಿ ತಿಳಿಸಿದೆ.

ಸಂಜಲ್ ಗವಾಂಡೆ ಕಲ್ಯಾಣ್ -ಡೊಂಬಿವಿಲಿ ಮುನ್ಸಿಪಲ್ ಕಾರ್ಪೋರೇಶನ್ ನ ನಿವೃತ್ತ ಉದ್ಯೋಗಿ ಅಶೋಕ್ ಗವಾಂಡೆ ಮತ್ತು ಎಂಟಿಎನ್ ಎಲ್ ನಿವೃತ್ತ ಉದ್ಯೋಗಿ ಸುರೇಖಾ ಅವರ ಪುತ್ರಿ. ಆಕೆ ಬಾಲ್ಯದಲ್ಲಿಯೇ ಬಾಹ್ಯಾಕಾಶದ ಬಗ್ಗೆ ತುಂಬಾ ಆಸಕ್ತಿ ಹೊಂದಿರುವುದಾಗಿ ಟೈಮ್ಸ್ ಆಫ್ ಇಂಡಿಯಾಕ್ಕೆ ತಿಳಿಸಿದ್ದಾರೆ.

ಮುಂಬಯಿ ವಿಶ್ವವಿದ್ಯಾಲಯದಿಂದ ಮೆಕ್ಯಾನಿಕಲ್ ಇಂಜಿನಿಯರಿಂಗ್ ನಲ್ಲಿ ಸ್ನಾತಕೋತ್ತರ ಪದವಿ ಪಡೆದ ನಂತರ ಸಂಜಲ್ ಗವಾಂಡೆ ಮಿಚಿಗನ್ ನ ಟೆಕ್ನಾಲಜಿ ಯೂನಿರ್ವಸಿಟಿಯಲ್ಲಿ ಮೆಕ್ಯಾನಿಕಲ್ ಇಂಜಿನಿಯರಿಂಗ್ ಮಾಸ್ಟರ್ ಡಿಗ್ರಿ ಪಡೆಯಲು ಅಮೆರಿಕಕ್ಕೆ ತೆರಳಿದ್ದರು. ಸಂಜಲ್ ವಿಸ್ಕಾನ್ಸಿನ್ ನಲ್ಲಿ ಮಾಸ್ಟರ್ ಡಿಗ್ರಿ ಪಡೆದ ನಂತರ ಮರ್ಕ್ಯುರಿ ಮೆರೈನ್ ನಲ್ಲಿ ಕೆಲಸ ಮಾಡಿದ್ದರು. ನಂತ ಕ್ಯಾಲಿಫೋರ್ನಿಯಾದ ಆರೆಂಜ್ ಸಿಟಿಯಲ್ಲಿ ಟೊಯೋಟಾ ರೇಸಿಂಗ್ ಕಾರುಗಳ ತಯಾರಿಕೆ ಕಂಪನಿಯಲ್ಲಿದ್ದರು ಎಂದು ತಂದೆ ಅಶೋಕ್ ಗವಾಂಡೆ ಇಂಡಿಯಾ ಟುಡೆ ಜತೆ ಮಾತನಾಡುತ್ತ ತಿಳಿಸಿದ್ದಾರೆ.

ಟಾಪ್ ನ್ಯೂಸ್

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

1-wqqwqwe

West Bengal; ಮಗಳನ್ನು ಕಂಡು ಕಣ್ಣೀರಿಟ್ಟ ಶೇಖ್ ಷಹಜಹಾನ್: ಬಿಜೆಪಿ ವ್ಯಂಗ್ಯ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

Amit Shah: 2024ರ ಚುನಾವಣೆಯಲ್ಲಿ ಎನ್‌ ಡಿಎಗೆ 400ಕ್ಕೂ ಅಧಿಕ ಸ್ಥಾನ ಖಚಿತ: ಶಾ

baba-ramdev

Patanjali ತಪ್ಪು ಜಾಹೀರಾತು; ಕ್ಷಮೆಯಾಚಿಸಿದ ಬಾಬಾ ರಾಮ್ ದೇವ್,ಬಾಲಕೃಷ್ಣ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

12-uv-fusion

UV Fusion: ಮಕ್ಕಳ ಆಸಕ್ತಿ ಹುಡುಕುವ ಕೆಲಸವಾಗಲಿ

Surjewala

BJP ಎಂದರೆ ಹೊಸ ಈಸ್ಟ್ ಇಂಡಿಯಾ ಕಂಪೆನಿ: ಸುರ್ಜೇವಾಲಾ ಕಿಡಿ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

ಗದಗ: ಸೈಕ್ಲಿಂಗ್‌ ರಾಷ್ಟ್ರೀಯ ತರಬೇತಿ ಶಿಬಿರಕ್ಕೆ ಪವಿತ್ರಾ ಆಯ್ಕೆ

11-mallige

Bappanadu Durgaparameshwari: ಮಲ್ಲಿಗೆ ಪ್ರಿಯೆ ದೇವಿಗೆ ಲಕ್ಷ ಮಲ್ಲಿಗೆ ಶಯನೋತ್ಸವ

Kharge (2)

Kalaburagi; ಸತ್ತಾಗ ಮಣ್ಣಿಗಾದರೂ ಬನ್ನಿ: ಭಾವನಾತ್ಮಕವಾಗಿ ಮತಯಾಚಿಸಿದ ಖರ್ಗೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.