ಸಿಎಂ ಅಧ್ಯಕ್ಷತೆಯಲ್ಲಿ ನೇಕಾರರ ಸಮಸ್ಯೆಗಳ ಕುರಿತು ಸಭೆ
Team Udayavani, Dec 16, 2021, 12:57 PM IST
ಶಿರಸಿ: ಬೆಳಗಾವಿಯಲ್ಲಿ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರ ಅಧ್ಯಕ್ಷತೆಯಲ್ಲಿ ನೇಕಾರರ ಸಮಸ್ಯೆಗಳ ಕುರಿತು ನಡೆದ ಸಭೆಯಲ್ಲಿ ಕಾರ್ಮಿಕ ಖಾತೆ ಸಚಿವ ಶಿವರಾಮ ಹೆಬ್ಬಾರ್ ಅವರು ಭಾಗಿಯಾದರು.
ನೇಕಾರ ಸಮಸ್ಯೆ ಕುರಿತು ಹಾಗೂ ನೇಕಾರರ ಅಭಿವೃದ್ಧಿಗೆ ಸರಕಾರದಿಂದ ಹಮ್ಮಿಕೊಳ್ಳಬಹುದಾದಂತಹ ಯೋಜನೆ ಬಗ್ಗೆ ಚರ್ಚಿಸಿದರು.
ಈ ಸಂದರ್ಭದಲ್ಲಿ ಸಚಿವರಾದ ಗೋವಿಂದ ಕಾರಜೋಳ, ಶಂಕರ ಪಾಟೀಲ ಮುನೇನಕೊಪ್ಪ, ಶಾಸಕರಾದ ವೀರಣ್ಣ ಚರಂತಿಮಠ, ಅಭಯ ಪಾಟೀಲ, ಸಿದ್ದು ಸವದಿ ಹಾಗೂ ವಿವಿಧ ಇಲಾಖೆ ಹಿರಿಯ ಅಧಿಕಾರಿಗಳು ಉಪಸ್ಥಿತರಿದ್ದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ
Love Jihad ಹೆಸರಲ್ಲಿ ಒಂದು ಗುಂಪಿಗೆ ತರಬೇತಿ: ಜಗದೀಶ್ ಶೆಟ್ಟರ್ ಗಂಭೀರ ಆರೋಪ
MUST WATCH
ಹೊಸ ಸೇರ್ಪಡೆ
Dharwad; ಚುನಾವಣೆ ಕರ್ತವ್ಯದಲ್ಲಿದ್ದ ಸೆಕ್ಟರ್ ಅಧಿಕಾರಿ ಹೃದಯಾಘಾತದಿಂದ ಸಾವು
PM ಮೋದಿ ಸಾಗುತ್ತಿದ್ದ ವೇಳೆ ‘ಚೊಂಬು’ ತೋರಿಸಲೆತ್ನಿಸಿದ ಮೊಹಮ್ಮದ್ ನಲಪಾಡ್
Kalaburagi; ಭಾರೀ ಮಳೆ: ಆಳಂದದಲ್ಲಿ ಸಿಡಿಲು ಬಡಿದು ಬಾಲಕ ಸಾವು
Udupi: ನಿಟ್ಟೂರಿನಲ್ಲಿ ಬಸ್ ಢಿಕ್ಕಿಯಾಗಿ ಬೈಕ್ ಸವಾರ ದಾರುಣ ಸಾವು
Congress ಟ್ಯಾಕ್ಸ್ ಸಿಟಿಯನ್ನು ಟ್ಯಾಂಕರ್ ಸಿಟಿ ಮಾಡಿದೆ: ಬೆಂಗಳೂರಿನಲ್ಲಿ ಮೋದಿ