ಶ್ರೀನಗರ: ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಪಾಸ್ಪೋರ್ಟ್ ಅರ್ಜಿ ತಿರಸ್ಕಾರ
Team Udayavani, Mar 29, 2021, 7:02 PM IST
ಶ್ರೀನಗರ: ಪಿಡಿಪಿ ನಾಯಕಿ ಮೆಹಬೂಬಾ ಮುಫ್ತಿ ಅವರ ಪಾಸ್ಪೋರ್ಟ್ ಅರ್ಜಿಯನ್ನು ತಿರಸ್ಕರಿಸಲಾಗಿದೆ. ಪೊಲೀಸರು ಸಲ್ಲಿಸಿರುವ ವರದಿ “ತೃಪ್ತಿದಾಯಕವಾಗಿಲ್ಲ’ ಎಂಬ ಕಾರಣದ ಹಿನ್ನೆಲೆಯಲ್ಲಿ ಮೆಹಬೂಬಾ ಅರ್ಜಿ ತಿರಸ್ಕರಿಸಲಾಗಿದೆ. ಈ ಬಗ್ಗೆ ಶ್ರೀನಗರದಲ್ಲಿರುವ ಪ್ರಾದೇಶಕ ಪಾಸ್ಪೋರ್ಟ್ ಕಚೇರಿಯ ಅಧಿಕಾರಿ ಮಾಜಿ ಸಿಎಂಗೆ ಪತ್ರ ಬರೆದಿದ್ದಾರೆ.
ಕೇಂದ್ರಾಡಳಿತ ಪ್ರದೇಶದ ಅಪರಾಧ ಪತ್ತೆ ದಳ ಅರ್ಜಿ ತಿರಸ್ಕರಿಸುವಂತೆ ವರದಿ ಸಲ್ಲಿಸಿದೆ. ಈ ಬಗ್ಗೆ ಪ್ರಶ್ನೆಗಳಿದ್ದಲ್ಲಿ ನೇರವಾಗಿ ವಿದೇಶಾಂಗ ಸಚಿವಾಲಯಕ್ಕೇ ದೂರು ನೀಡಬಹುದು ಎಂದು ಪ್ರಾದೇಶಿಕ ಪಾಸ್ಪೋರ್ಟ್ ಅಧಿಕಾರಿ ತಿಳಿಸಿದ್ದಾರೆ.
ಈ ಬಗ್ಗೆ ಟ್ವೀಟ್ ಮಾಡಿರುವ ಮೆಹಬೂಬಾ ಮುಫ್ತಿ ಮಾಜಿ ಮುಖ್ಯಮಂತ್ರಿಗಳು ದೇಶಕ್ಕೆ ಬೆದರಿಕೆಯೊಡ್ಡುವಂಥವರಾಗಿದ್ದಾರೆಯೇ ಎಂದು ಪ್ರಶ್ನಿಸಿದ್ದಾರೆ.
ಇದನ್ನೂ ಓದಿ :ಹೋಳಿ ಸೌಹಾರ್ದತೆ ಮತ್ತು ಸಾಮರಸ್ಯದ ಸಂಕೇತ : ಮದನ್ ಮಿತ್ರ
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
JEE; ಮಹಾರಾಷ್ಟ್ರ ರೈತನ ಮಗ ಮೇನ್ ಟಾಪರ್
Kerala: ಗಲ್ಲು ಶಿಕ್ಷೆಗೆ ಗುರಿಯಾದ ಮಗಳನ್ನು11 ವರ್ಷಗಳ ಬಳಿಕ ಭೇಟಿಯಾದ ತಾಯಿ!
MUST WATCH
ಹೊಸ ಸೇರ್ಪಡೆ
Lok Sabha Election: ಮೋದಿಗೆ ಪರ್ಯಾಯ ನಾಯಕ ಮತ್ತೊಬ್ಬರಿಲ್ಲ… ಗಾಯಿತ್ರಿ ಸಿದ್ದೇಶ್ವರ
Chitradurga: ಚುನಾವಣಾ ಕರ್ತವ್ಯದಲ್ಲಿದ್ದಾಗಲೇ ಹೃದಯಾಘಾತಗೊಂಡು ಶಿಕ್ಷಕಿ ಮೃತ್ಯು…
Lok Sabha Polls: ಉಡುಪಿ: ಕುಟುಂಬ ಸಮೇತರಾಗಿ ಬಂದು ಮತದಾನ ಮಾಡಿದ ನಟ ರಕ್ಷಿತ್ ಶೆಟ್ಟಿ
Kadaba: ಬಿಳಿನೆಲೆ ಮತದಾನ ಕೇಂದ್ರದಲ್ಲಿ ಕಾಂಗ್ರೆಸ್-ಬಿಜೆಪಿ ಕಾರ್ಯಕರ್ತರ ಮಾತಿನ ಚಕಮಕಿ
EVM, VVPAT ಮತಗಳ ಹೋಲಿಕೆ- ಎಲ್ಲಾ ಅರ್ಜಿ ವಜಾಗೊಳಿಸಿದ ಸುಪ್ರೀಂಕೋರ್ಟ್…ಆದರೆ…