ಈಗ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡಲು ಸಾಧ್ಯವಿಲ್ಲ: ಡೊಮಿನಿಕಾ ಕೋರ್ಟ್

ಈ ಪ್ರಕರಣದ ವಿಚಾರಣೆ ಶುಕ್ರವಾರ (ಮೇ 28) ಡೊಮಿನಿಕಾ ಕೋರ್ಟ್ ನಲ್ಲಿ ನಡೆಯಲಿದೆ ಎಂದು ವಿವರಿಸಿದೆ.

Team Udayavani, May 28, 2021, 10:23 AM IST

ಈಗ ಮೆಹುಲ್ ಚೋಕ್ಸಿಯನ್ನು ಭಾರತಕ್ಕೆ ಗಡಿಪಾರು ಮಾಡಲು ಸಾಧ್ಯವಿಲ್ಲ: ಡೊಮಿನಿಕಾ ಕೋರ್ಟ್

ನವದೆಹಲಿ: ಆ್ಯಂಟಿಗುವಾದಿಂದ ಕ್ಯೂಬಾಕ್ಕೆ ಪರಾರಿಯಾಗಲು ಯತ್ನಿಸುತ್ತಿದ್ದಾಗ ವಜ್ರೋದ್ಯೋಮಿ ಮೆಹುಲ್ ಚೋಕ್ಸಿ ಕೆರಿಬಿಯನ್ ದ್ವೀಪರಾಷ್ಟ್ರ ಡೊಮಿನಿಕ್ ಗಣರಾಜ್ಯದಲ್ಲಿ ಬಂಧಿಸಿದ್ದು, ಏತನ್ಮಧ್ಯೆ ಜೋಕ್ಸಿಯನ್ನು ಗಡಿಪಾರು ಮಾಡುವುದನ್ನು ಡೊಮಿನಿಕಾ ಕೋರ್ಟ್ ತಡೆ ಹಿಡಿದಿರುವುದಾಗಿ ವರದಿ ತಿಳಿಸಿದೆ.

ಇದನ್ನೂ ಓದಿ:ತಪ್ಪಿತಸ್ಥರಿಗೆ ತಕ್ಕ ಶಿಕ್ಷೆಯಾಗಲಿದೆ: ಅತ್ಯಾಚಾರ ಆರೋಪಿಗಳ ವಿರುದ್ಧ ಸಿಎಂ ಗುಡುಗು

ಪಂಜಾಬ್ ನ್ಯಾಷನ್ ಬ್ಯಾಂಕ್ ಗೆ ವಂಚಿಸಿದ್ದ ವಜ್ರೋದ್ಯೊಮಿ ಮೆಹುಲ್ ಚೋಕ್ಸಿಯನ್ನು ಡೊಮಿನಿಕ್ ನಲ್ಲಿ ಬಂಧಿಸಲಾಗಿತ್ತು. ಆತನನ್ನು ಆ ರಾಷ್ಟ್ರದಿಂದಲೇ ನೇರವಾಗಿ ಭಾರತಕ್ಕೆ ಗಡಿಪಾರು ಮಾಡುವ ಸಾಧ್ಯತೆಗಳು ಹೆಚ್ಚಾಗಿದೆ ಎಂದು ಇಂಡಿಯಾ ಟುಡೇ ವರದಿ ಮಾಡಿತ್ತು.

ಅಷ್ಟೇ ಅಲ್ಲ ಮೆಹುಲ್ ಚೋಕ್ಸಿಯನ್ನು ನೇರವಾಗಿ ಭಾರತಕ್ಕೆ ಹಸ್ತಾಂತರಿಸುವಂತೆ ಆ್ಯಂಟಿಗುವಾ ಮತ್ತು ಬಾರ್ಬುಡಾದ ಪ್ರಧಾನಿ ಗ್ಯಾಸ್ಟನ್ ಬ್ರೌನ್ ಕೂಡಾ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಿ ಎಂದು ಡೊಮಿನಿಕ್ ಗಣರಾಜ್ಯಕ್ಕೆ ಮನವಿ ಮಾಡಿದ್ದರು.

ಪ್ರಧಾನಿ ಗ್ಯಾಸ್ಟನ್ ಬ್ರೌನ್ ಮನವಿ ಬೆನ್ನಲ್ಲೇ ಚೋಕ್ಸಿ ಪರ ವಕೀಲರು ಡೊಮಿನಿಕಾ ಕೋರ್ಟ್ ನಲ್ಲಿ ಆಕ್ಷೇಪ ಸಲ್ಲಿಸಿದ್ದರು. ತನ್ನ ಕಕ್ಷಿದಾರ, ಉದ್ಯಮಿ ಚೋಕ್ಸಿಯನ್ನು ಭಾರತಕ್ಕೆ ಕಳುಹಿಸಲು ಸಾಧ್ಯವಿಲ್ಲ, ಯಾಕೆಂದರೆ ಅವರು ಕೆಲವು ವರ್ಷಗಳಿಂದ ಅವರು ಭಾರತದ ಪ್ರಜೆಯಾಗಿಲ್ಲ ಎಂದು ವಾದಿಸಿರುವುದಾಗಿ ವರದಿ ತಿಳಿಸಿದೆ. ಈ ಪ್ರಕರಣದ ವಿಚಾರಣೆ ಶುಕ್ರವಾರ (ಮೇ 28) ಡೊಮಿನಿಕಾ ಕೋರ್ಟ್ ನಲ್ಲಿ ನಡೆಯಲಿದೆ ಎಂದು ವಿವರಿಸಿದೆ.

ಟಾಪ್ ನ್ಯೂಸ್

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Biriyani was being served on paper plates with images of Lord Rama

Video| ರಾಮನ ಫೋಟೋ ಇರುವ ತಟ್ಟೆಯಲ್ಲಿ ಬಿರಿಯಾನಿ: ವಿವಾದ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರK. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

K. S. Eshwarappa ಹಿರಿಯರು, ಅದೇಕೋ ಅಡ್ಡ ದಾರಿ ಹಿಡಿದಿದ್ದಾರೆ: ವಿಜಯೇಂದ್ರ

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

5-ksrgdu

Crime: ಕಾಸರಗೋಡು ಭಾಗದ ಅಪರಾಧ ಸುದ್ದಿಗಳು 


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Copters crash into each other

Kuala Lumpur; ಪರಸ್ಪರ ಡಿಕ್ಕಿ ಹೊಡೆದು ಪತನಗೊಂಡ ಕಾಪ್ಟರ್‌ಗಳು: 10 ಯೋಧರು ಸಾವು

Malaysian ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Malaysia ನೌಕಾಪಡೆಯ 2 ಹೆಲಿಕಾಪ್ಟರ್ ಪತನ; 10 ಮಂದಿ ಮೃತ್ಯು, ಭಯಾನಕ ವಿಡಿಯೋ ಸೆರೆ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

Taiwan ನಲ್ಲಿ ಸರಣಿ ಭೂಕಂಪ… ರಾತ್ರಿಯಿಡೀ ಮನೆಯಿಂದ ಹೊರಗುಳಿದ ಮನೆಮಂದಿ

1-wewwqewewqe

US ಪೌರತ್ವ: ಭಾರತೀಯರಿಗೆ ದ್ವಿತೀಯ ಸ್ಥಾನ

police USA

USA: ಅಪಘಾತದಲ್ಲಿ ಭಾರತ ಮೂಲದ ಇಬ್ಬರ ಸಾವು

MUST WATCH

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

udayavani youtube

ಬೇಸಿಗೆಯಲ್ಲಿ ನಮ್ಮನ್ನು ಕಾಡುವ Heat Illnessಏನಿದು ಸಮಸ್ಯೆ ? ಪರಿಹಾರವೇನು ?

ಹೊಸ ಸೇರ್ಪಡೆ

Jamyang Tsering Namgyal missed bjp ticket in ladakh

Loksabha Election; ಬಿಜೆಪಿ 14ನೇ ಪಟ್ಟಿ: ಲಡಾಖ್‌ ಹಾಲಿ ಸಂಸದ ನಮ್‌ಗ್ಯಾಲ್‌ ಗೆ ಕೊಕ್‌

8-

Kaniyoor: ಕೆರೆ ಸ್ವಚ್ಛಗೊಳಿಸುವಾಗ ಮುಳುಗಿ ವ್ಯಕ್ತಿ ಸಾವು

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

BS ಯಡಿಯೂರಪ್ಪನೇ ನನ್ನನ್ನು ವಾಪಸ್‌ ಬಿಜೆಪಿ ಕರೆಸಿಕೊಳ್ಳುತ್ತಾರೆ: ಈಶ್ವರಪ್ಪ

7-mng

Mangaluru: ಮದ್ಯಜಪ್ತಿ,16.4 ಕೆಜಿ ಡ್ರಗ್ಸ್‌ ವಶ: ಜಿಲ್ಲಾಧಿಕಾರಿ ಮಾಹಿತಿ

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

K.S. Eshwarappa ಗಂಡಸಾಗಿದ್ದರೆ ಮಗನಿಗೆ ಟಿಕೆಟ್‌ ಕೊಡಿಸಲಿ: ಮಧು

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.