MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

ಡಿಆರ್‌ಡಿಓ ಸಹಯೋಗದಲ್ಲಿ ಎಂಇಐಎಲ್‌ನಿಂದ 40 ಆಕ್ಸಿಜನ್ ಉತ್ಪತ್ತಿ ಕೇಂದ್ರಗಳ ಸ್ಥಾಪನೆ

Team Udayavani, May 9, 2021, 6:19 PM IST

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

ಬೆಂಗಳೂರು: ದೇಶದಲ್ಲಿ ಹೆಚ್ಚುತ್ತಿರುವ ಕರೋನಾ ಎರಡನೇ ಅಲೆಯಿಂದ ಉದ್ಭವಿಸಿರುವ ಆಕ್ಸಿಜನ್ ಕೊರತೆ ನೀಗಿಸಲು ಅಮೂಲ್ಯವಾದ ಪ್ರಾಣಾವಾಯುವನ್ನು ಉಚಿತವಾಗಿ ಒದಗಿಸಲು ಮೆಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿ., ಸಿದ್ಧತೆ ನಡೆಸಿದೆ.

ಆರಂಭಿಕ ಹಂತದಲ್ಲಿ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯದಲ್ಲಿ ಈ ಕಾರ್ಯ ಆರಂಭಿಸಿರುವ ಇಂಜಿನಿಯರಿಂಗ್ ಕ್ಷೇತ್ರದ ದೈತ್ಯ ಎಂಇಐಎಲ್, ಕೋವಿಡ್‌ನಿಂದ ಬಳಲುತ್ತಿರುವ ರೋಗಿಗಳಿಗೆ ತುರ್ತು ಅಗತ್ಯಕ್ಕೆ ಪ್ರತಿ ನಿತ್ಯ 500 ರಿಂದ 600 ಸಿಲಿಂಡರ್‌ಗಳಷ್ಟು ಆಕ್ಸಿಜನ್ ಉಚಿತವಾಗಿ ಸರಬರಾಜು ಮಾಡಲು ಸಿದ್ಧತೆ ನಡೆಸಿದೆ.

ಡಿಆರ್‌ಡಿಓ ಸಹಕಾರದಲ್ಲಿ ಆಕ್ಸಿಜನ್ ಘಟಕಗಳ ಸ್ಥಾಪನೆ:

ಪ್ರಸ್ತುತ ಆಕ್ಸಿಜನ್ ಸರಬರಾಜಿನ ಜತೆಗೆ ಎಂಇಐಎಲ್ ದೇಶದ ಅತ್ಯುನ್ನತ ಸಂಸ್ಥೆ ಡಿಆರ್‌ಡಿಓ ತಾಂತ್ರಿಕ ಸಹಕಾರದೊಂದಿಗೆ 30ರಿಂದ 40 ಆಕ್ಸಿಜನ್ ಉತ್ಪಾದನಾ ಘಟಕವನ್ನು ಆರಂಭಿಸಲೂ ಮುಂದಡಿ ಇರಿಸಿದೆ.

ಯುದ್ಧ ವಿಮಾನಗಳಲ್ಲಿ ಬಳಕೆ ಮಾಡುವ ಅತ್ಯಾಧುನಿಕ ತಂತ್ರಜ್ಞಾನದ ಈ ಪ್ರತಿ ಘಟಕವು ಪ್ರತಿ ನಿಮಿಷಕ್ಕೆ 150 ರಿಂದ 1000 ಲೀಟರ್‌ಗಳಷ್ಟು ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯದ್ದಾಗಿರಲಿವೆ. ಈ ಸಂಬಂಧ ಈಗಾಗಲೇ ಮೆಘಾ ಇಂಜಿನಿಯರಿಂಗ್ ಡಿಆರ್‌ಡಿಓ ಜತೆ ಮಾತುಕತೆ ನಡೆಸಿದ್ದು, ಡಿಆರ್‌ಡಿಓ ನಿರ್ದೇಶಕ ಬಿ.ಎಸ್. ರಾವತ್ ಅವರು ಈ ಕಾರ್ಯ ಸಹಯೋಗಕ್ಕೆ ತಮ್ಮ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ. ರಾಘವೇಂದ್ರ ರಾವ್ ಅವರನ್ನು ನೇಮಿಸಿದೆ.

ಇದನ್ನೂ ಓದಿ :ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ನಶೀದ್‌ ಮೇಲೆ ದಾಳಿ ಪ್ರಕರಣ : ಪೊಲೀಸರಿಂದ ಶಂಕಿತನ ಬಂಧನ

ಪ್ರಸ್ತುತ ಎಂಇಐಎಲ್ ಪ್ರತಿನಿತ್ಯ 30 ಟನ್‌ಗಳಷ್ಟು ಕ್ರಯೋಜೆನಿಕ್ ಆಕ್ಸಿಜನ್ ಉತ್ಪಾದಿಸುತ್ತಿದ್ದು, ನಂತರ ಇದನ್ನು ವೈದ್ಯಕೀಯ ಬಳಕೆಗೆ ಅನುವಾಗುವಂತೆ ಪರಿವರ್ತಿಸಿ ಸರಬರಾಜು ಮಾಡಲಿದೆ. ಇದೇ 13ರ ವೇಳೆಗೆ ಭದ್ರಾಚಲಂನಲ್ಲಿ ಇಂತಹ ಘಟಕವೊಂದು ಕಾರ್ಯಾರಂಭಿಸಲಿದೆ.

ಮುಂದಿನ ದಿನಗಳಲ್ಲಿ ಎಂಇಐಎಲ್ ರಾಜ್ಯಗಳ ಅಗತ್ಯತೆ ತಕ್ಕಂತೆ ಸ್ಪೇನ್‌ನಿಂದ 2ರಿಂದ 3 ಕ್ರಯೋಜೆನಿಕ್ ಟ್ಯಾಂಕ್‌ಗಳನ್ನು ಆಮದು ಮಾಡಿಕೊಂಡು ಇನ್ನಷ್ಟು ಪ್ರಾಣವಾಯು ಉತ್ಪಾದನೆಗೆ ಚಿಂತನೆ ನಡೆಸಿದೆ.

ಪ್ರಸ್ತುತ ಎಂಇಐಎಲ್‌ನ ಆಕ್ಸಿಜನ್ ‘ಬಿ’ ಮಾದರಿಯ ವೈದ್ಯಕೀಯ ಬಳಕೆಯದಾಗಿದ್ದು, ಪ್ರತಿ ಸಿಲಿಂಡರ್ 7000 ಲೀಟರ್ ಸಾಮರ್ಥ್ಯದಾಗಿರಲಿದೆ ಮತ್ತು ಒಟ್ಟಾರೆ 35 ಲಕ್ಷ ಲೀಟರ್ ಆಕ್ಸಿಜನ್ ಸರಬರಾಜಾಗಲಿದೆ.

ಟಾಪ್ ನ್ಯೂಸ್

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ಹಳದಿ ಶಾಸ್ತ್ರದ ವೇಳೆ ವರನಿಗೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿಯಲ್ಲಿ ಕೊನೆಯುಸಿರು

ಹಳದಿ ಶಾಸ್ತ್ರದ ವೇಳೆ ವಿದ್ಯುತ್ ಸ್ಪರ್ಶ… ಆಸ್ಪತ್ರೆ ದಾರಿ ಮಧ್ಯೆ ಕೊನೆಯುಸಿರೆಳೆದ ವರ

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Inheritance Tax:  ಸ್ಯಾಮ್‌ ಪಿತ್ರೋಡಾ ಹೇಳಿದ್ದೇನು-ಏನಿದು ಪಿತ್ರಾರ್ಜಿತ ತೆರಿಗೆ ಜಟಾಪಟಿ!

Rahul Gandhi 3

U-turn ಹೊಡೆದ ರಾಹುಲ್: ಸಂಪತ್ತು ಹಂಚಿಕೆ ಬಗ್ಗೆ ಹೇಳಿಲ್ಲ,ಅನ್ಯಾಯ…

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

ತಂಗಿ ಮದುವೆಗೆ ಟಿವಿ ಗಿಫ್ಟ್‌ ಕೊಟ್ಟದ್ದಕ್ಕೆ ಅಸಮಾಧಾನ: ಪತಿಯನ್ನು ಥಳಿಸಿ ಕೊಲ್ಲಿಸಿದ ಪತ್ನಿ

15

ರಾಹುಲ್ ಗಾಂಧಿ ಹೋದಲ್ಲೆಲ್ಲಾ ನಾವು ಗೆದ್ದಿದೀವಿ: ಬಳ್ಳಾರಿಯಲ್ಲಿ ನಮ್ಮ ಗೆಲುವು ನಿಶ್ಚಿತ


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Bommai BJP

Congress ತುಷ್ಟೀಕರಣ ರಾಜಕೀಯಕ್ಕೆ ಮುಸ್ಲಿಂ ಮೀಸಲಾತಿಗೆ ಬೆಂಬಲಿಸುತ್ತದೆ: ಬೊಮ್ಮಾಯಿ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

Politics: ಮೋದಿ ಸಾರ್ವಜನಿಕರಲ್ಲಿ ಕೋಮು ಭಾವನೆ ಹುಟ್ಟು ಹಾಕುತ್ತಿದ್ದಾರೆ; ಎಚ್.ಕೆ. ಪಾಟೀಲ

2-hubli

Neha Case: ನ್ಯಾಯಾಂಗ ಬಂಧನದಲ್ಲಿದ್ದ ಆರೋಪಿ ಸಿಐಡಿ ವಶಕ್ಕೆ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

Temperature ರಾಜ್ಯದ 10 ಜಿಲ್ಲೆಗಳಲ್ಲಿ ಬೀಸಲಿದೆ ಬಿಸಿಗಾಳಿ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

ಸಂಪತ್ತು ಹಂಚಿಕೆ ಬಗ್ಗೆ ನಾವೆಲ್ಲಿ ಹೇಳಿದ್ದೇವೆ: ಖರ್ಗೆ ಪ್ರಶ್ನೆ

MUST WATCH

udayavani youtube

ವೈಭವದ ಹಿರಿಯಡ್ಕ ಸಿರಿಜಾತ್ರೆ ಸಂಪನ್ನ

udayavani youtube

ಯಾವೆಲ್ಲಾ ಚರ್ಮದ ಕಾಯಿಲೆಗಳಿವೆ ಹಾಗೂ ಪರಿಹಾರಗಳೇನು?

udayavani youtube

Mangaluru ಹೆಬ್ಬಾವಿನ ದೇಹದಲ್ಲಿ ಬರೋಬ್ಬರಿ 11 ಬುಲೆಟ್‌ ಪತ್ತೆ!

udayavani youtube

ನನ್ನ ಕಥೆ ನಿಮ್ಮ ಜೊತೆ

udayavani youtube

‘ಕಸಿ’ ಕಟ್ಟುವ ಸುಲಭ ವಿಧಾನ

ಹೊಸ ಸೇರ್ಪಡೆ

voter

Vote ಚಲಾಯಿಸಲು ಭಾರೀ ಸಂಖ್ಯೆಯಲ್ಲಿ ಬರುತ್ತಿರುವ ಕೇರಳ ಎನ್‌ಆರ್‌ಐಗಳು

9-fusion

Friendship: ಕೈಜಾರದಿರಲಿ ಗೆಳೆತನವೆಂಬ ಆಪ್ತ ನಿಧಿ

ತಂಗಿಯ ಸಮಾಧಿ ಸ್ಥಳಕ್ಕೆ  ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

ತಂಗಿಯ ಸಮಾಧಿ ಸ್ಥಳಕ್ಕೆ ಭೇಟಿ ನೀಡುವುದನ್ನು ವ್ಲಾಗ್‌ ವಿಡಿಯೋ ಮಾಡಿದ ಯೂಟ್ಯೂಬರ್: ಆಕ್ರೋಶ

8-uv-fusion

Smell of First Rain: ಹೊಸಮಳೆಯ ಮೃಣ್ಮಯ ಗಂಧ

7-uv-fsuion

Yugadi: ಯುಗ ಯುಗಾದಿ ಕಳೆದರೂ ಯುಗಾದಿ ಮರಳಿ ಬರುತಿದೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.