MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

ಡಿಆರ್‌ಡಿಓ ಸಹಯೋಗದಲ್ಲಿ ಎಂಇಐಎಲ್‌ನಿಂದ 40 ಆಕ್ಸಿಜನ್ ಉತ್ಪತ್ತಿ ಕೇಂದ್ರಗಳ ಸ್ಥಾಪನೆ

Team Udayavani, May 9, 2021, 6:19 PM IST

MEILನಿಂದ ಆಸ್ಪತ್ರೆಗಳಿಗೆ ನಿತ್ಯ 500ರಿಂದ 600 ಉಚಿತ ಆಕ್ಸಿಜನ್ ಸಿಲಿಂಡರ್ ರವಾನೆಗೆ ಸಿದ್ಧತೆ

ಬೆಂಗಳೂರು: ದೇಶದಲ್ಲಿ ಹೆಚ್ಚುತ್ತಿರುವ ಕರೋನಾ ಎರಡನೇ ಅಲೆಯಿಂದ ಉದ್ಭವಿಸಿರುವ ಆಕ್ಸಿಜನ್ ಕೊರತೆ ನೀಗಿಸಲು ಅಮೂಲ್ಯವಾದ ಪ್ರಾಣಾವಾಯುವನ್ನು ಉಚಿತವಾಗಿ ಒದಗಿಸಲು ಮೆಘಾ ಇಂಜಿನಿಯರಿಂಗ್ ಅಂಡ್ ಇನ್ಫ್ರಾಸ್ಟ್ರಕ್ಚರ್ ಲಿ., ಸಿದ್ಧತೆ ನಡೆಸಿದೆ.

ಆರಂಭಿಕ ಹಂತದಲ್ಲಿ ಆಂಧ್ರ ಪ್ರದೇಶ ಮತ್ತು ತೆಲಂಗಾಣ ರಾಜ್ಯದಲ್ಲಿ ಈ ಕಾರ್ಯ ಆರಂಭಿಸಿರುವ ಇಂಜಿನಿಯರಿಂಗ್ ಕ್ಷೇತ್ರದ ದೈತ್ಯ ಎಂಇಐಎಲ್, ಕೋವಿಡ್‌ನಿಂದ ಬಳಲುತ್ತಿರುವ ರೋಗಿಗಳಿಗೆ ತುರ್ತು ಅಗತ್ಯಕ್ಕೆ ಪ್ರತಿ ನಿತ್ಯ 500 ರಿಂದ 600 ಸಿಲಿಂಡರ್‌ಗಳಷ್ಟು ಆಕ್ಸಿಜನ್ ಉಚಿತವಾಗಿ ಸರಬರಾಜು ಮಾಡಲು ಸಿದ್ಧತೆ ನಡೆಸಿದೆ.

ಡಿಆರ್‌ಡಿಓ ಸಹಕಾರದಲ್ಲಿ ಆಕ್ಸಿಜನ್ ಘಟಕಗಳ ಸ್ಥಾಪನೆ:

ಪ್ರಸ್ತುತ ಆಕ್ಸಿಜನ್ ಸರಬರಾಜಿನ ಜತೆಗೆ ಎಂಇಐಎಲ್ ದೇಶದ ಅತ್ಯುನ್ನತ ಸಂಸ್ಥೆ ಡಿಆರ್‌ಡಿಓ ತಾಂತ್ರಿಕ ಸಹಕಾರದೊಂದಿಗೆ 30ರಿಂದ 40 ಆಕ್ಸಿಜನ್ ಉತ್ಪಾದನಾ ಘಟಕವನ್ನು ಆರಂಭಿಸಲೂ ಮುಂದಡಿ ಇರಿಸಿದೆ.

ಯುದ್ಧ ವಿಮಾನಗಳಲ್ಲಿ ಬಳಕೆ ಮಾಡುವ ಅತ್ಯಾಧುನಿಕ ತಂತ್ರಜ್ಞಾನದ ಈ ಪ್ರತಿ ಘಟಕವು ಪ್ರತಿ ನಿಮಿಷಕ್ಕೆ 150 ರಿಂದ 1000 ಲೀಟರ್‌ಗಳಷ್ಟು ಆಕ್ಸಿಜನ್ ಉತ್ಪಾದಿಸುವ ಸಾಮರ್ಥ್ಯದ್ದಾಗಿರಲಿವೆ. ಈ ಸಂಬಂಧ ಈಗಾಗಲೇ ಮೆಘಾ ಇಂಜಿನಿಯರಿಂಗ್ ಡಿಆರ್‌ಡಿಓ ಜತೆ ಮಾತುಕತೆ ನಡೆಸಿದ್ದು, ಡಿಆರ್‌ಡಿಓ ನಿರ್ದೇಶಕ ಬಿ.ಎಸ್. ರಾವತ್ ಅವರು ಈ ಕಾರ್ಯ ಸಹಯೋಗಕ್ಕೆ ತಮ್ಮ ಸಂಸ್ಥೆಯ ಹಿರಿಯ ವಿಜ್ಞಾನಿ ಡಾ. ರಾಘವೇಂದ್ರ ರಾವ್ ಅವರನ್ನು ನೇಮಿಸಿದೆ.

ಇದನ್ನೂ ಓದಿ :ಮಾಲ್ಡೀವ್ಸ್‌ ಮಾಜಿ ಅಧ್ಯಕ್ಷ ನಶೀದ್‌ ಮೇಲೆ ದಾಳಿ ಪ್ರಕರಣ : ಪೊಲೀಸರಿಂದ ಶಂಕಿತನ ಬಂಧನ

ಪ್ರಸ್ತುತ ಎಂಇಐಎಲ್ ಪ್ರತಿನಿತ್ಯ 30 ಟನ್‌ಗಳಷ್ಟು ಕ್ರಯೋಜೆನಿಕ್ ಆಕ್ಸಿಜನ್ ಉತ್ಪಾದಿಸುತ್ತಿದ್ದು, ನಂತರ ಇದನ್ನು ವೈದ್ಯಕೀಯ ಬಳಕೆಗೆ ಅನುವಾಗುವಂತೆ ಪರಿವರ್ತಿಸಿ ಸರಬರಾಜು ಮಾಡಲಿದೆ. ಇದೇ 13ರ ವೇಳೆಗೆ ಭದ್ರಾಚಲಂನಲ್ಲಿ ಇಂತಹ ಘಟಕವೊಂದು ಕಾರ್ಯಾರಂಭಿಸಲಿದೆ.

ಮುಂದಿನ ದಿನಗಳಲ್ಲಿ ಎಂಇಐಎಲ್ ರಾಜ್ಯಗಳ ಅಗತ್ಯತೆ ತಕ್ಕಂತೆ ಸ್ಪೇನ್‌ನಿಂದ 2ರಿಂದ 3 ಕ್ರಯೋಜೆನಿಕ್ ಟ್ಯಾಂಕ್‌ಗಳನ್ನು ಆಮದು ಮಾಡಿಕೊಂಡು ಇನ್ನಷ್ಟು ಪ್ರಾಣವಾಯು ಉತ್ಪಾದನೆಗೆ ಚಿಂತನೆ ನಡೆಸಿದೆ.

ಪ್ರಸ್ತುತ ಎಂಇಐಎಲ್‌ನ ಆಕ್ಸಿಜನ್ ‘ಬಿ’ ಮಾದರಿಯ ವೈದ್ಯಕೀಯ ಬಳಕೆಯದಾಗಿದ್ದು, ಪ್ರತಿ ಸಿಲಿಂಡರ್ 7000 ಲೀಟರ್ ಸಾಮರ್ಥ್ಯದಾಗಿರಲಿದೆ ಮತ್ತು ಒಟ್ಟಾರೆ 35 ಲಕ್ಷ ಲೀಟರ್ ಆಕ್ಸಿಜನ್ ಸರಬರಾಜಾಗಲಿದೆ.

ಟಾಪ್ ನ್ಯೂಸ್

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

AI (3)

AI; ನಿಮ್ಮ ಮಕ್ಕಳ ‘ಧ್ವನಿ’ ಕೇಳಿ ಮೋಸ ಹೋಗದಿರಿ ಜೋಕೆ!


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Congress

21 ಕಾಂಗ್ರೆಸ್‌ ಅಭ್ಯರ್ಥಿ ಪಟ್ಟಿ ಇಂದು?ದಿಲ್ಲಿಯಲ್ಲಿ ಮಂಗಳವಾರ ಪಕ್ಷದ ಚುನಾವಣ ಸಮಿತಿ ಸಭೆ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

Mandya ಟಿಕೆಟ್‌ಗಾಗಿ ದಿಲ್ಲಿಯಲ್ಲಿ ಸಂಸದೆ ಸುಮಲತಾ ಠಿಕಾಣಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Kannada ನಾಮಫ‌ಲಕ; ತತ್‌ಕ್ಷಣ ಕ್ರಮ ಬೇಡ: ಹೈಕೋರ್ಟ್‌

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

Udupi; ಬಿಜೆಪಿ ಭದ್ರಕೋಟೆಯಾಗಿರುವ ಕರಾವಳಿ-ಮಲೆನಾಡಿನ ಕ್ಷೇತ್ರ

ಪಿಯು ಮೌಲ್ಯಮಾಪನಕ್ಕೆ ವಿರೋಧ

Second PU ಮೌಲ್ಯಮಾಪನಕ್ಕೆ ವಿರೋಧ

1-24-tuesday

Daily Horoscope: ಹಿತವಾದುದನ್ನು ಮಾತ್ರ ಆರಿಸಿಕೊಳ್ಳುವುದು ವಿವೇಕಿಗಳ ಲಕ್ಷಣ

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Lok Sabha Election 2024; ಬಿಜೆಪಿ 2ನೇ ಪಟ್ಟಿ ಇನ್ನೆರಡು ದಿನ ವಿಳಂಬ?

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.