ಪಾದಯಾತ್ರೆ ಕೊನೆಯ ದಿನ: ಹೋರಾಟದ ಕಿಚ್ಚು ಬಿಜೆಪಿಗೆ ಪಾಠ ಕಲಿಸಲಿದೆ; ಕಾಂಗ್ರೆಸ್
Team Udayavani, Mar 3, 2022, 12:19 PM IST
Mekedatu Padayatra, last day, Bengaluru,ಪಾದಯಾತ್ರೆ, ಕೊನೆಯ ದಿನ, ಹೋರಾಟದ ಕಿಚ್ಚು, ಬಿಜೆಪಿ, ಪಾಠ, ಕಾಂಗ್ರೆಸ್
ಬೆಂಗಳೂರು: ಮೇಕೆದಾಟು 2.0 ಪಾದಯಾತ್ರೆ ಯ ಅಂತಿಮ ದಿನವಾದ ಗುರುವಾರ ಬೆಂಗಳೂರಿನಲ್ಲಿ ಭಾರಿ ಜನ ಬೆಂಬಲ ವ್ಯಕ್ತವಾಗಿದ್ದು,ಬೆಳಗ್ಗೆ ಮೇಖ್ರಿ ಸರ್ಕಲ್ ನಿಂದ ಪಾದಯಾತ್ರೆ ಆರಂಭವಾಗಿದ್ದು, ಸಾವಿರಾರು ಮಂದಿ ಭಾಗಿಯಾಗಿದ್ದಾರೆ.
ಮೇಕೆದಾಟು 2.0 ಪಾದಯಾತ್ರೆಯ ಅಂತಿಮ ದಿನ ಇಡೀ ಬೆಂಗಳೂರು ನಮ್ಮೊಂದಿಗೆ ಹೆಜ್ಜೆ ಹಾಕುತ್ತಿದೆ. ಈ ಪಾದಯಾತ್ರೆ ಹಾಗೂ ಹೋರಾಟದ ಕಿಚ್ಚು ಭ್ರಷ್ಟ ಹಾಗೂ ಮೇಕೆದಾಟು ಯೋಜನೆ ಅನುಷ್ಠಾನಗೊಳಿಸಲು ವಿಳಂಬ ನೀತಿ ಅನುಸರಿಸುತ್ತಿರುವ ಬಿಜೆಪಿಗೆ ತಕ್ಕ ಪಾಠ ಕಲಿಸಲಿದೆ. ಮೇಕೆದಾಟು ನಮ್ಮ ಹಕ್ಕು ಇದನ್ನು ತಡೆಯಲು ಯಾರಿಂದಲೂ ಸಾಧ್ಯವಿಲ್ಲ! ಎಂದು ಕಾಂಗ್ರೆಸ್ ಟ್ವೀಟ್ ಮಾಡಿದೆ.
ಇಕ್ಬಾಲ್ ಮೈದಾನ ಚಾಮರಾಜಪೇಟೆಯಲ್ಲಿ ಮಧ್ಯಾಹ್ನದ ಭೋಜನ ವಿರಾಮದ ಬಳಿಕ ಸಂಜೆ ನ್ಯಾಷನಲ್ ಕಾಲೇಜು ಮೈದಾನದಲ್ಲಿ ಬೃಹತ್ ಸಮಾವೇಶದ ಮೂಲಕ ಇಂದಿನ ಪಾದಯಾತ್ರೆ ಮುಕ್ತಾಯಗೊಳ್ಳಲಿದೆ. ಕಾಂಗ್ರೆಸ್ ನ ಹಿರಿಯ ನಾಯಕರು ಭಾಗಿಯಾಗಲಿದ್ದಾರೆ.
ಇದನ್ನೂ ಓದಿ :ಅಧಿಕಾರದಲ್ಲಿದ್ದಾಗ ಅಸಹಾಯಕತೆ ತೋರಿದವರೀಗ ಪಾದಯಾತ್ರೆಗೆ ಹೊರಟಿದ್ದಾರೆ: ಸುನೀಲ್ ಕುಮಾರ್
ಪಾದಯಾತ್ರೆ ಹಿನ್ನಲೆಯಲ್ಲಿ ಹಲವೆಡೆ ಟ್ರಾಫಿಕ್ ಸಮಸ್ಯೆ ಉಂಟಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
KPCC: ಮೋದಿ, ರಾಜನಾಥ್ಸಿಂಗ್ ವಿರುದ್ಧ ಕ್ರಮಕ್ಕೆ ಕೆಪಿಸಿಸಿ ದೂರು
State government: ರಾಜ್ಯ ಸರಕಾರಕ್ಕೆ ಎನ್ಸಿಬಿ ನೋಟಿಸ್?
Mysuru: ದಾಖಲೆ ಇಲ್ಲದೆ ಸಾಗಿಸುತ್ತಿದ್ದ 89 ಲಕ್ಷ ರೂ. ವಶಕ್ಕೆ
Politics: ನಾನು ಮನಸ್ಸು ಮಾಡಿದರೆ ರೆಡ್ಡಿಯನ್ನು ಬೆತ್ತಲೆ ನಿಲ್ಲಿಸುತ್ತೇನೆ; ಸಚಿವ ತಂಗಡಗಿ
B.S.Yediyurappa: ಶಾಸಕ ಪ್ರಭು ಚವ್ಹಾಣ ಹೆಸರು ಹೇಳುತ್ತಿದ್ದಂತೆ ಬಿಎಸ್ವೈ ಗರಂ