ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

ಸಂಸದೀಯ ಸಭೆಯ ವೇಳೆ ಪ್ರಧಾನಿ ಮೋದಿ ಪಕ್ಷದ ಸಂಸದರಿಗೆ ಈ ಎಚ್ಚರಿಕೆಯನ್ನು ನೀಡಿರುವುದಾಗಿ ವರದಿ ತಿಳಿಸಿದೆ.

Team Udayavani, Dec 7, 2021, 2:34 PM IST

ಸಂಸತ್ ಕಲಾಪಕ್ಕೆ ಗೈರು;ನಿಮ್ಮ ನಡವಳಿಕೆ ಮಕ್ಕಳೂ ಇಷ್ಟಪಡಲ್ಲ:ಬಿಜೆಪಿ ಸಂಸದರಿಗೆ ಪ್ರಧಾನಿ ಮೋದಿ

ನವದೆಹಲಿ:ಲೋಕಸಭೆ ಕಲಾಪಕ್ಕೆ ಭಾರತೀಯ ಜನತಾ ಪಕ್ಷದ ಸಂಸದರು ಗೈರು ಹಾಜರಾಗುತ್ತಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಅವರು ಮಂಗಳವಾರ (ಡಿಸೆಂಬರ್ 07) ಅಸಮಾಧಾನವ್ಯಕ್ತಪಡಿಸಿದ್ದು, ಒಂದು ವೇಳೆ ನೀವು(ಸಂಸದರು) ನಿಮ್ಮ ವರ್ತನೆಯಲ್ಲಿ ಬದಲಾವಣೆ ಮಾಡಿಕೊಳ್ಳದಿದ್ದರೆ, ಕಾಲಕ್ಕೆ ತಕ್ಕಂತೆ ಬದಲಾವಣೆಯಾಗಬಹುದು ಎಂದು ಎಚ್ಚರಿಕೆಯನ್ನು ನೀಡಿದ್ದಾರೆ.

ಇದನ್ನೂ ಓದಿ:ಒಂದು ಮತಕ್ಕೆ 50 ಸಾವಿರ ಆಮಿಷ: ಪರಿಷತ್ ಕಣದಲ್ಲಿ ಕಾಂಚಾಣದ ಕಾರುಬಾರು ಜೋರು; ವಿಡಿಯೋ ವೈರಲ್

ದಯವಿಟ್ಟು ಸಂಸತ್ ಕಲಾಪ ಹಾಗೂ ಸಭೆಗಳಿಗೆ ನಿರಂತರವಾಗಿ ಹಾಜರಾಗಿ. ಪದೇ, ಪದೇ ಹೀಗೆ ಗೈರುಹಾಜರಾಗುತ್ತಿರುವುದನ್ನು ಮಕ್ಕಳು ಕೂಡಾ ಇಷ್ಟಪಡಲಾರರು. ದಯವಿಟ್ಟು ಈ ವಿಚಾರದಲ್ಲಿ ಬದಲಾವಣೆಯಾಗಲಿ, ಇಲ್ಲದಿದ್ದಲ್ಲಿ ಕಾಲವೇ ಬದಲಾಯಿಸುತ್ತದೆ ಎಂದು ಭಾರತೀಯ ಜನತಾ ಪಕ್ಷದ ಸಂಸದೀಯ ಸಭೆಯ ವೇಳೆ ಪ್ರಧಾನಿ ಮೋದಿ ಪಕ್ಷದ ಸಂಸದರಿಗೆ ಈ ಎಚ್ಚರಿಕೆಯನ್ನು ನೀಡಿರುವುದಾಗಿ ವರದಿ ತಿಳಿಸಿದೆ.

ಇಲ್ಲಿನ ಅಂಬೇಡ್ಕರ್ ಇಂಟರ್ ನ್ಯಾಶನಲ್ ಸೆಂಟರ್ ನಲ್ಲಿ ಬಿಜೆಪಿ ಸಂಸದರ ಸಭೆಯನ್ನು ಉದ್ದೇಶಿಸಿ ಮಾತನಾಡಿದ ವೇಳೆ ಕಲಾಪಕ್ಕೆ ಸಂಸದರು ಗೈರುಹಾಜರಾಗುವ ಬಗ್ಗೆ ಉಲ್ಲೇಖಿಸಿ ಈ ಪ್ರತಿಕ್ರಿಯೆ ನೀಡಿದ್ದಾರೆ.

ಬಿಜೆಪಿ ಸಂಸದರು ತಮ್ಮ ಲೋಕಸಭಾ ಕ್ಷೇತ್ರದಲ್ಲಿ ಕ್ರೀಡಾ ಸ್ಪರ್ಧೆಯನ್ನು ಆಯೋಜಿಸಬೇಕೆಂದು ಪ್ರಧಾನಿ ನರೇಂದ್ರ ಮೋದಿ ಅವರು ತಿಳಿಸಿರುವುದಾಗಿ ಸಂಸದೀಯ ವ್ಯವಹಾರಗಳ ಸಚಿವ ಪ್ರಹ್ಲಾದ್ ಜೋಶಿ ಅವರು ಸಭೆಯಲ್ಲಿ ಮಾತನಾಡುತ್ತ ತಿಳಿಸಿದ್ದರು.

ಕಳೆದ ಮುಂಗಾರು ಅಧಿವೇಶನದ ವೇಳೆ ಕೋಲಾಹಲ ಎಬ್ಬಿಸಿ ಅಮಾನತುಗೊಂಡಿರುವ 12 ಮಂದಿ ರಾಜ್ಯ ಸಭಾ ಸಂಸದರು ಒಂದು ವೇಳೆ ತಮ್ಮ ನಡವಳಿಕೆ ಬಗ್ಗೆ ಕ್ಷಮೆ ಕೇಳಿದರೆ ಸರ್ಕಾರ ಅಮಾನತು ಆದೇಶವನ್ನು ಹಿಂಪಡೆಯಲಿದೆ ಎಂದು ಜೋಶಿ ಈ ಸಂದರ್ಭದಲ್ಲಿ ತಿಳಿಸಿದ್ದಾರೆ.

ಟಾಪ್ ನ್ಯೂಸ್

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Lok Sabha Polls: ಮಾ. 21 ರಂದು ನನ್ನ ರಾಜಕೀಯ ನಡೆಯ ಬಗ್ಗೆ ನಿರ್ಧಾರ: ಸಂಸದ ಸಂಗಣ್ಣ ಕರಡಿ

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Sandalwood: ಪ್ರೇಮಲೋಕ-2 ಐವತ್ತಕ್ಕೂ ಹೆಚ್ಚು ಸೆಟ್‌ನಲ್ಲಿ ಶೂಟಿಂಗ್‌!

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Patanjali Ads case:‌ಖುದ್ದು ಹಾಜರಾಗಿ- ಬಾಬಾ ರಾಮ್‌ ದೇವ್‌, ಬಾಲಕೃಷ್ಣಗೆ ಸುಪ್ರೀಂ ಸಮನ್ಸ್

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

Lok Sabha Poll 2024: ಪ್ರಧಾನಿ ಮೋದಿ ಕ್ಯಾಬಿನೆಟ್‌ ಗೆ RLJP ಮುಖಂಡ ಪರಾಸ್‌ ರಾಜೀನಾಮೆ

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

ಮಗಳ ಸಾವಿಗೆ ನೀವೇ ಕಾರಣವೆಂದು ಗಂಡನ ಮನೆಗೆ ಬೆಂಕಿಯಿಟ್ಟ ಕುಟುಂಬಸ್ಥರು: ಅತ್ತೆ – ಮಾವ ಮೃತ್ಯು

1

ಉಚಿತವಾಗಿ ಕೆಲಸಕ್ಕೆ ಬರಲು ನಿರಾಕರಿಸಿದ್ದಕ್ಕೆ ಕಾರ್ಮಿಕರ ಗುಡಿಸಲಿಗೆ ಬೆಂಕಿಯಿಟ್ಟ ವ್ಯಕ್ತಿ

MUST WATCH

udayavani youtube

ರಾಜಕೀಯದತ್ತ ಒಲವು ತೋರಿದ್ರಾ ಚಕ್ರವರ್ತಿ ಸೂಲಿಬೆಲೆ ?

udayavani youtube

ಇಲ್ಲಿ ಗ್ರಾಹಕರನ್ನ ನೋಡಿಕೊಳ್ಳುವ ರೀತಿಗೆ ಎಂಥಹವರೂ ಫಿದಾ ಆಗ್ತಾರೆ

udayavani youtube

ಶ್ರೀ ಪಣಿಯಾಡಿ ಅನಂತಪದ್ಮನಾಭ ದೇವಸ್ಥಾನ,ಪಣಿಯಾಡಿ|

udayavani youtube

Rameshwaram Cafe: ಹೇಗಾಯ್ತು ಸ್ಫೋಟ? ಭಯಾನಕ ಸಿಸಿಟಿವಿ ದೃಶ್ಯ ನೋಡಿ

udayavani youtube

ಅಯೋಧ್ಯೆ ಶ್ರೀ ರಾಮನ ಸೇವೆಯಲ್ಲಿ ಉಡುಪಿಯ ಬೆಳ್ಕಳೆ ಚಂಡೆ ಬಳಗ

ಹೊಸ ಸೇರ್ಪಡೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

ಆನೆಗೊಂದಿ-ಕಡೆಬಾಗಿಲು ಚೆಕ್ ಪೋಸ್ಟ್ ಬಳಿ 32.95 ಲಕ್ಷ ರೂ.ದಾಖಲೆ ಇಲ್ಲದ ಹಣ ವಶಕ್ಕೆ

10-ramanagara

Ramanagara ಅಪಘಾತ; ವಿದ್ಯಾರ್ಥಿಗಳ ಪ್ರತಿಭಟನೆ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Telangana: ಜಾರ್ಖಂಡ್‌ ಗವರ್ನರ್‌ ಗೆ ಹೆಚ್ಚುವರಿ ಹೊಣೆಗಾರಿಕೆ, ತಮಿಳಿಸೈ ರಾಜೀನಾಮೆ ಅಂಗೀಕಾರ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

Road mishap: ಆಟೋ ರಿಕ್ಷಾ – ಕಂಟೇನರ್ ಅಪಘಾತ; ಓರ್ವ ಮೃತ್ಯು, ನಾಲ್ವರಿಗೆ ಗಾಯ

9-udupi

ಶ್ರೀ ನಿತ್ಯಾನಂದ ಸ್ವಾಮಿ ಮಂದಿರ ಮಠ; ಧ್ಯಾನ ಮಂದಿರ, ಭೋಜನ ಶಾಲೆ ನಿರ್ಮಾಣ ಕಾಮಗಾರಿಗೆ ಚಾಲನೆ

Thanks for visiting Udayavani

You seem to have an Ad Blocker on.
To continue reading, please turn it off or whitelist Udayavani.