ಸ್ಪೀಕರ್ ಕಾಗೇರಿ ಅವರ ಬಳಿ ‘ಕರುಣೆ ತೋರಿ’ ಎಂದ ಡಿ.ಕೆ.ಶಿವಕುಮಾರ್!
ನಾನು ವಿಧಾನಸಭೆಗೆ ಬರುತ್ತಿಲ್ಲ ಎಂದು ಹೇಳುತ್ತಿದ್ದಾರೆ..
Team Udayavani, Mar 25, 2022, 3:25 PM IST
ವಿಧಾನಸಭೆ : ನಾನು ವಿಧಾನಸಭೆಗೆ ಬರುತ್ತಿಲ್ಲ ಎಂದು ಎಲ್ಲರೂ ಹೇಳುತ್ತಾರೆ. ಆದರೆ ನೀವು ಮಾತ್ರ ನನ್ನ ಮೇಲೆ ಕರುಣೆ ತೋರುವುದಿಲ್ಲ ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಸ್ಪೀಕರ್ ಕಾಗೇರಿ ಅವರಿಗೆ ಮನವಿ ಮಾಡಿದರು.
ಬೇಡಿಕೆ ಮೇಲಿನ ಚರ್ಚೆ ಮುಕ್ತಾಯ ಆಗಿದೆ ಎಂದು ಸ್ಪೀಕರ್ ಘೋಷಣೆ ಮಾಡಿದ ನಂತರ ಶಿವಕುಮಾರ್ ಮಾತನಾಡುವುದಕ್ಕೆ ಅವಕಾಶ ಕೋರಿದರು.ಇದಕ್ಕೆ ಸ್ಪೀಕರ್ ನಿರಾಕರಿಸಿದರು.
ನಾನು ಅಸೆಂಬ್ಲಿಗೆ ಬರುತ್ತಿಲ್ಲ ಎಂದು ಎಲ್ಲರೂ ಹೇಳುತ್ತಾರೆ. ನೀವು ನೋಡಿದರೆ ನನ್ನ ಮೇಲೆ ಕರುಣೆ ತೋರುವುದಿಲ್ಲ ಅಲ್ಲವೇ ಎಂದರು. ಸ್ಪೀಕರ್,ನೀವು ರಾಜ್ಯ ಸುತ್ತುತ್ತಿರುವಯದನ್ನು ಪೇಪರ್ ನಲ್ಲಿ ನೋಡಿದ್ದೇನೆ. ಈಗ ಚರ್ಚೆ ಮುಗಿದಿದೆ ಮಾತನಾಡುವುದಕ್ಕೆ ಅವಕಾಶವಿಲ್ಲ ಎಂದರು.
ಕಳೆದ ಹಲವು ದಿನಗಳಿಂದ ಸದನಕ್ಕೆ ಶಿವಕುಮಾರ್ ಗೈರಾಗುತ್ತಿರುವುದು ವಿಧಾನಸಭೆಯ ಮೊಗಸಾಲೆಯಲ್ಲಿ ಭಾರಿ ಚರ್ಚೆಗೆ ಕಾರಣವಾಗಿತ್ತು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
D.K. Suresh ಅವರದ್ದು ಹೃದಯವಂತಿಕೆಯಲ್ಲವೇ?: ಡಿಸಿಎಂ ಡಿ.ಕೆ. ಶಿವಕುಮಾರ್ ವಾಗ್ದಾಳಿ
Thirthahalli: ರಾಜ್ಯದ 28 ಕ್ಷೇತ್ರವನ್ನೂ ಗೆಲ್ಲಿಸಬೇಕೆಂದು ಜೆಡಿಎಸ್ ಪಕ್ಷದೊಂದಿಗೆ ಮೈತ್ರಿ
Kalaburagi: ನನ್ನ ಹೆಣದ ಮೇಲೆ ಬಿಜೆಪಿ ಚುನಾವಣೆ ಮಾಡಲು ಹೊರಟಿದೆ: ಪ್ರಿಯಾಂಕ್
ದಿಂಗಾಲೇಶ್ವರ ಸ್ವಾಮೀಜಿಗೆ ತಪ್ಪು ತಿಳಿವಳಿಕೆಯಾಗಿದ್ದರೆ ಸರಿಪಡಿಸುವೆ: ಸಚಿವ ಪ್ರಹ್ಲಾದ ಜೋಶಿ
ಲೋಕಸಭಾ ಚುನಾವಣೆ: ಈ ಬಾರಿ ತೆಲಂಗಾಣದಲ್ಲಿ 10ಕ್ಕೂ ಅಧಿಕ ಕ್ಷೇತ್ರಗಳಲ್ಲಿ ಗೆಲುವು; ಅಭಯ ಪಾಟೀಲ