ವಿಧಾನ-ಕದನ 2023: ಉಡುಪಿ ಜಿಲ್ಲೆಯ ಎರಡರಲ್ಲಿ ಹತ್ತು ಬೇಡಿಕೆ


Team Udayavani, Mar 30, 2023, 7:53 AM IST

vote

ಬೈಂದೂರು: ಕರಾವಳಿ ಹಾಗೂ ಮಲೆನಾಡಿ ನಿಂದ ಕೂಡಿರುವ ಗ್ರಾಮೀಣ ಪ್ರದೇಶವನ್ನೇ ಹೆಚ್ಚಾಗಿ ಹೊಂದಿರುವ ಬೈಂದೂರಿನಲ್ಲಿ ಬಡ ಹಾಗೂ ಮಧ್ಯಮ ವರ್ಗದವರೇ ಹೆಚ್ಚು. ಕೃಷಿ, ಮೀನುಗಾರಿಕೆ ಪ್ರಧಾನ. ಬೃಹತ್‌ ಉದ್ಯಮ, ಕೈಗಾರಿಕೆಗಳಿಲ್ಲ. ಪ್ರವಾಸೋದ್ಯಮಕ್ಕೆ ವಿಪುಲ ಅವಕಾಶಗಳಿವೆ. ಈ ಹಿನ್ನೆಲೆಯಲ್ಲಿ ಆಗಲೇ ಬೇಕಾದ 5 ಪ್ರಮುಖ ಬೇಡಿಕೆಗಳು ಇವು.

ತಾಲೂಕು ಘೋಷಣೆಯಾಗಿ 5 ವರ್ಷಗಳಾಗಿವೆ. ಇಲ್ಲಿನ ಸಮುದಾಯ ಆರೋಗ್ಯ ಕೇಂದ್ರವು ತಾಲೂಕು ಆಸ್ಪತ್ರೆಯಾಗಿ ಮೇಲ್ದರ್ಜೆಗೇರಬೇಕು ಎನ್ನುವ ಬೇಡಿಕೆ ಈಡೇರಿಲ್ಲ. 100 ಹಾಸಿಗೆಗಳ ತಾಲೂಕು ಆಸ್ಪತ್ರೆಯಾಗಬೇಕಿದೆ.

ಕ್ಷೇತ್ರದ ಜನರ ಆದಾಯದ ಮೂಲಗಳಲ್ಲಿ ಮೀನುಗಾರಿಕೆ ಪ್ರಮುಖ. ಸುಮಾರು 40 ಕಿ.ಮೀ. ನಷ್ಟು ಕಡಲ ತೀರವನ್ನು ಹೊಂದಿರುವ ಕ್ಷೇತ್ರವಿದು. ಗಂಗೊಳ್ಳಿ, ಮರವಂತೆ, ಕೊಡೇರಿ, ಶಿರೂರಲ್ಲಿ ಬಂದರುಗಳಿವೆ. ಗಂಗೊಳ್ಳಿ ಬಂದರಿನ ಅಭಿವೃದ್ಧಿ ಮಲ್ಪೆಗೆ ಹೋಲಿಸಿದರೆ ಸಾಲದು. ಕುಸಿದ ಜೆಟ್ಟಿಯ ದುರಸ್ತಿ ಆಗಿಲ್ಲ. ಮರವಂತೆ ಹೊರ ಬಂದರಿನ 2ನೇ ಹಂತದ ಕಾಮಗಾರಿ ಆರಂಭವಾಗಿಲ್ಲ. ಕೊಡೇರಿಯಲ್ಲೂ ಕಾಮಗಾರಿ ಕುಂಟುತ್ತ ಸಾಗಿದೆ.

ಗಂಗೊಳ್ಳಿ, ನಾಡ, ಉಪ್ಪುಂದ ದೊಡ್ಡ ಗ್ರಾ.ಪಂ.ಗಳಾಗಿದ್ದು ಪಟ್ಟಣ ಪಂಚಾಯತ್‌ ಆಗಬೇಕಿವೆ.

ಬೈಂದೂರು ಬಿಟ್ಟರೆ ಹೆದ್ದಾರಿಯುದ್ದಕ್ಕೂ ಕೋಟೇಶ್ವರದವರೆಗೆ ಸರಕಾರಿ ಪದವಿ ಕಾಲೇ ಜುಗಳಿಲ್ಲ. ನಾವುಂದದಲ್ಲಿ ಕಾಲೇಜು ಆದರೆ ಕಂಬದಕೋಣೆ, ಕಾಲೊ¤àಡು, ಕಿರಿಮಂಜೇ ಶ್ವರ, ನಾಗೂರು, ನಾಡ, ಪಡುಕೋಣೆ, ಅರೆ ಶಿರೂರು, ಗೋಳಿಹೊಳೆ, ಮರವಂತೆ, ತ್ರಾಸಿ ವಿದ್ಯಾರ್ಥಿಗಳಿಗೆ ಅನುಕೂಲ. ನೆಂಪುವಿನಲ್ಲಿ ಕಾಲೇಜು ಆದರೆ ಕೊಲ್ಲೂರು, ಚಿತ್ತೂರು, ಜಡ್ಕಲ್‌, ಮುದೂರು, ವಂಡ್ಸೆ, ನೇರಳಕಟ್ಟೆ ಸುತ್ತಮುತ್ತಲಿನ ವಿದ್ಯಾರ್ಥಿಗಳಿಗೆ ಪ್ರಯೋಜನ.

ಗೋಳಿಹೊಳೆ, ಹಳ್ಳಿಹೊಳೆ, ಕೆರಾಡಿ, ಬೆಳ್ಳಾಲ, ಆಲೂರು, ಕಾಲ್ತೋಡು ಗ್ರಾಮಗಳ ಕೆಲವೆಡೆ ಕನಿಷ್ಠ ಮಟ್ಟದ ನೆಟ್ವರ್ಕ್‌ ಸಿಗದು. ಅನಾ ರೋಗ್ಯ ಉಂಟಾದರೆ ಕರೆ ಮಾಡಿ, ವಾಹನ ಕರೆಸಲು ಕಿ.ಮೀ. ಗಟ್ಟಲೆ ದೂರ ಹೋಗುವ ಸ್ಥಿತಿ ಬದಲಾಗಬೇಕೆಂಬುದು ಸ್ಥಳೀಯರ ಆಗ್ರಹ.

~  ಪ್ರಶಾಂತ್‌ ಪಾದೆ

ಟಾಪ್ ನ್ಯೂಸ್

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

FISHERMAN

Indo-Pak: 200 ಭಾರತೀಯ ಮೀನುಗಾರರ ಹಸ್ತಾಂತರ

POPE

ಭ್ರಷ್ಟಾಚಾರ ಬೇಡ: ಪೋಪ್‌ ಎಚ್ಚರಿಕೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

Balasore Train Tragedy: 14 ತಾಸು  ಕಾರ್ಯಾಚರಣೆ…

Balasore Train Tragedy: 14 ತಾಸು  ಕಾರ್ಯಾಚರಣೆ…

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು

ಬಂಟ್ವಾಳ: ವಾಟ್ಸ್‌ಆ್ಯಪ್‌ ಗೂಪ್‌ನಲ್ಲಿ ನಿಂದನೆ… ಅಪರಿಚಿತ ವ್ಯಕ್ತಿ ವಿರುದ್ಧ ದೂರು


ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

ನೆಲೋಗಿ….: ಒಂದೇ ಊರಿನ ಇಬ್ಬರು ಈಗ ಶಾಸಕರು!

dk shivakumar

CM Post Crisis: ನಾನು ಈ ಪಕ್ಷ ಕಟ್ಟಿದ್ದೇನೆ..: ದೆಹಲಿಯಲ್ಲಿ ಗುಡುಗಿದ ಡಿಕೆ ಶಿವಕುಮಾರ್

dk shivakumar siddaramaiah rahul gandhi

ಸಿಎಂ ಆಯ್ಕೆಗೆ ಕಗ್ಗಂಟಾಗುತ್ತಿರುವುದು ಅಂದು ‘ರಾಹುಲ್ ಗಾಂಧಿ’ ಕೊಟ್ಟ ಆ ಒಂದು ಮಾತು!

Ramanath-rai

ಚುನಾವಣಾ ರಾಜಕೀಯದಿಂದ ನಿವೃತ್ತನಾಗುತ್ತಿದ್ದೇನೆ: ರಮಾನಾಥ ರೈ ಘೋಷಣೆ

1-wwe

ಮುಖ್ಯಮಂತ್ರಿ ಆಯ್ಕೆ; ಅಮ್ಮ ಡಿಕೆಶಿ ಪರ, ಮಗ ಸಿದ್ದು ಪರ: ಬಿಕ್ಕಟ್ಟಿಗೆ ಹೈಕಮಾಂಡ್‌ ಕಾರಣವೇ?

MUST WATCH

udayavani youtube

ಗ್ಯಾರಂಟಿ ಖಚಿತ, ಪ್ರಯಾಣ ಉಚಿತ, ಷರತ್ತು ನಿಯಮಿತ… | ಗ್ಯಾರಂಟಿ ಯೋಜನೆಗಳ ನಿಯಮಗಳು ಇಲ್ಲಿದೆ

udayavani youtube

Yellur: ಗೋಶಾಲೆ ನಿರ್ಮಾಣಕ್ಕೆ ಮೀಸಲಿಟ್ಟ ಜಾಗದಲ್ಲಿ ಅದಮಾರು ಶ್ರೀಗಳಿಂದ ಗೋಪೂಜೆ

udayavani youtube

ಕಪ್ಪು ಬಣ್ಣದ ತುಟಿ…ಕೆಂಪು ಬಣ್ಣವಾಗಿ ಕಾಣಲು ಇಲ್ಲಿದೆ ಸರಳ ಮನೆಮದ್ದು

udayavani youtube

ಜಾನಪದ ಕಲೆಯನ್ನು ಅಂತರಾಷ್ಟ್ರೀಯ ಮಟ್ಟಕ್ಕೆ ಕೊಂಡೊಯ್ದ ಸೋಲಿಗರು

udayavani youtube

ರಾಷ್ಟ್ರೀಯ ಹೆದ್ದಾರಿ 66ರಲ್ಲಿ ಕಾರುಗಳ ನಡುವೆ ಅಪಘಾತ, ನಾಲ್ವರಿಗೆ ಗಾಯ

ಹೊಸ ಸೇರ್ಪಡೆ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಕಾಸರಗೋಡು: ಅಡೂರು ಶಾಲೆಗೆ ಮಲಯಾಳಿ ಶಿಕ್ಷಕಿ… ಪ್ರತಿಭಟನೆ

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

ಜೂನ್‌ನಲ್ಲಿಯೇ ಪ್ಲಾಸ್ಟಿಕ್‌ ಪಾರ್ಕ್‌ಗೆ ಶಿಲಾನ್ಯಾಸ: ಸಂಸದ ನಳಿನ್‌

FISHERMAN

Indo-Pak: 200 ಭಾರತೀಯ ಮೀನುಗಾರರ ಹಸ್ತಾಂತರ

POPE

ಭ್ರಷ್ಟಾಚಾರ ಬೇಡ: ಪೋಪ್‌ ಎಚ್ಚರಿಕೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ

ಕಂಬಳಬೆಟ್ಟು: ಇಬ್ಬರ ಮೇಲೆ ತಂಡದಿಂದ ಹಲ್ಲೆ