ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ, ಭಯೋತ್ಪಾದಕರೂ ಅಲ್ಲ: ರೇಣುಕಾಚಾರ್ಯ
Team Udayavani, Apr 7, 2020, 3:49 PM IST
ಸಂಗ್ರಹ ಚಿತ್ರ
ದಾವಣಗೆರೆ: ಎಲ್ಲಾ ಅಲ್ಪಸಂಖ್ಯಾತರು ದೇಶದ್ರೋಹಿಗಳಲ್ಲ. ಭಯೋತ್ಪಾದಕರೂ ಅಲ್ಲ. ಈಗಲೂ ನಾನು ವಿನಂತಿ ಮಾಡಿಕೊಳ್ಳುತ್ತೇನೆ. ತಬ್ಲಿಘಿ ಜಮಾತ್ ಸಮಾವೇಶಕ್ಕೆ ಹೋಗಿ ಬಂದವರು ಆಸ್ಪತ್ರೆಗೆ ಹೋಗಿ ತಪಾಸಣೆ ಮಾಡಿಸಿಕೊಳ್ಳಬೇಕು ಎಂದು ಕೇಳಿಕೊಳ್ಳುತ್ತೇನೆ ಎಂದು ಮುಖ್ಯಮಂತ್ರಿಗಳ ರಾಜಕೀಯ ಕಾರ್ಯದರ್ಶಿ, ಶಾಸಕ ಎಂ.ಪಿ. ರೇಣುಕಾಚಾರ್ಯ ಮನವಿ ಮಾಡಿದ್ದಾರೆ.
ದಾವಣಗೆರೆಯಲ್ಲಿ ಮಾತನಾಡಿದ ರೇಣುಕಾಚಾರ್ಯ ಅವರು, ಯಾರು ದಿಲ್ಲಿಯ ತಬ್ಲಿಘಿ ಜಮಾತ್ ಸಮಾವೇಶದಲ್ಲಿ ಪಾಲ್ಗೊಂಡು ಹೊರಗಡೆ ಬರುತ್ತಾ ಇಲ್ಲ. ತಪ್ಪಿಸಿಕೊಂಡಿದ್ದಾರೆ. ನಿಜವಾಗಿಯೂ ಸರ್ಕಾರ ಅಂತಹವರಿಗೆ ರಕ್ಷಣೆ ಮಾಡಬಾರದು. ಅಂತಹವರನ್ನು ಗುಂಡಿಟ್ಟು ಹೊಡೆದರೂ ತಪ್ಪಲ್ಲ. ಒಬ್ಬರಿಂದ ಇಡೀ ದೇಶಕ್ಕೆ ವೈರಸ್ ಹರಡುತ್ತದೆ ಎಂದರು.
ಮಂಗಳವಾರ ಪಾತಾಳ ಲಿಂಗೇಶ್ವರ ದೇವಸ್ಥಾನ ಬಳಿ ಎಂ.ಪಿ. ರೇಣುಕಾಚಾರ್ಯ ಆಹಾರ ಸಾಮಗ್ರಿ ವಿತರಣೆ ಮಾಡಿದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Crime: ತಾಯಿ ಆತ್ಮಹತ್ಯೆಗೆ ಕಾರಣನಾದ ತಂದೆಯನ್ನು ಕೊಂದ ಮಗ
PM ಮೋದಿಯವರಿಂದ ಏ.28 ಮತ್ತು 29 ರಂದು 5 ಕಡೆ ಪ್ರಚಾರ: ವಿಜಯೇಂದ್ರ ಮಾಹಿತಿ
Lok Sabha Election: “ಅಭಿವೃದ್ಧಿಯೋ – ಅಕ್ರಮವೋ ಯೋಚಿಸಿ ಮತ ನೀಡಿ’: ಗಾಯತ್ರಿ ಸಿದ್ದೇಶ್ವರ್
Gayatri Siddeshwar: ಸಮಗ್ರ ನೀರಾವರಿ ಸೌಲಭ್ಯಕ್ಕೆ ಆದ್ಯತೆ; ಗಾಯಿತ್ರಿ
Harihara ಬಿಜೆಪಿ ಶಾಸಕ ಬಿ.ಪಿ.ಹರೀಶ್ಗೆ ಜೀವ ಬೆದರಿಕೆ
MUST WATCH
ಹೊಸ ಸೇರ್ಪಡೆ
Election: ಮತದಾನ ಆರಂಭವಾದ 2 ಗಂಟೆಯಲ್ಲೇ ಉಡುಪಿ ಚಿಕ್ಕಮಗಳೂರು ಕ್ಷೇತ್ರದಲ್ಲಿ 12.82% ಮತದಾನ
Singapore ಏರ್ ಲೈನ್ಸ್ ಪೈಲಟ್ ನಂತೆ ಪೋಸ್ ಕೊಟ್ಟ ಉತ್ತರಪ್ರದೇಶ ಯುವಕನ ಬಂಧನ!
Lok Sabha 2ನೇ ಹಂತ; ದಾಖಲೆ ಸಂಖ್ಯೆಯಲ್ಲಿ ಭಾಗವಹಿಸಲು ಪ್ರಧಾನಿ ಮೋದಿ ಕನ್ನಡದಲ್ಲಿ ಮನವಿ
Mangaluru: ಕಪಿತಾನಿಯೋ ಮತದಾನ ಕೇಂದ್ರದ ಬಳಿ ಪೊಲೀಸರೊಂದಿಗೆ ಕಾರ್ಯಕರ್ತರ ಘರ್ಷಣೆ…
Congress ನಿಂದ ಸ್ಮಾರ್ಟ್ ಕಾರ್ಡ್ ಹಂಚಿಕೆ: ರೆಡ್ಹ್ಯಾಂಡ್ ಆಗಿ ಹಿಡಿದ ಮೈತ್ರಿ ಕಾರ್ಯಕರ್ತರು