ನಮ್ಮ ಹೋರಾಟದಿಂದ ಮೇಕೆದಾಟುವಿಗೆ ಹಣ ಬಿಡುಗಡೆಯಾಗಿದೆ: ಹರಿ ಪ್ರಸಾದ್
ಹಣ ಬಿಡುಗಡೆ ಮಾಡಿರುವುದನ್ನು ಸ್ವಾಗತ ಮಾಡುತ್ತೇನೆ
Team Udayavani, Mar 4, 2022, 4:32 PM IST
ಬೆಂಗಳೂರು: ಕಾಂಗ್ರೆಸ್ ಹೋರಾಟ ಮಾಡಿದ ಫಲವಾಗಿ ಮೇಕೆದಾಟು ಯೋಜನೆಗೆ ಹಣ ಬಿಡುಗಡೆ ಮಾಡಿದ್ದಾರೆ ಎಂದು ಬಜೆಟ್ ಕುರಿತು ಪರಿಷತ್ ವಿಧಾನ ಪರಿಷತ್ ವಿಪಕ್ಷ ನಾಯಕ ಬಿ.ಕೆ. ಹರಿ ಪ್ರಸಾದ್ ಪ್ರತಿಕ್ರಿಯೆ ನೀಡಿದ್ದಾರೆ.
ಮುಂದಿನ ಚುನಾವಣಾ ದೃಷ್ಟಿಯಲ್ಲಿ ಸಿಎಂ ಬೊಮ್ಮಯಿ ಚೊಚ್ಚಲ ಬಜೆಟ್ ಮಂಡನೆ ಮಾಡಿ, ಎಲ್ಲರನ್ನೂ ಸಂತೃಪ್ತ ಪಡಿಸಲು ಮುಂದಾಗಿದ್ದಾರೆ. ಬಿಜೆಪಿ ಚುನಾವಣೆ ಪ್ರಣಾಳಿಕೆ ತರ ಈ ಬಜೆಟ್ ಇದ್ದು, ದುರ್ಬಲ ವರ್ಗದವರಿಗೆ ಅನ್ಯಾಯವಾಗಿದೆ.
ಹಿಂದೆ ಬೆಂಗಳೂರು ಅಭಿವೃದ್ಧಿ ಆರು ಸಾವಿರ ಕೋಟಿ ಘೋಷಣೆ ಮಾಡಿದರು. ಅದನೇ ತಂದು ಬಜೆಟ್ ಓದಿದ್ದಾರೆ ಅಷ್ಟೇ. ಬೆಂಗಳೂರು ಅಭಿವೃದ್ಧಿಗೆ ಯಾವುದೇ ಪ್ರಮುಖ ಯೋಜನೆಗಳು ನೀಡಿಲ್ಲ. ಖಾಸಗೀಕರಣ ಮಾಡಲು ಮುಂದಾಗಿದ್ದಾರೆ ಎಂದರು.
ಕಾಂಗ್ರೆಸ್ ಪಾದಯಾತ್ರೆ ಬಗ್ಗೆ ಟೀಕೆ ಮಾಡಿದ್ದ ಸರ್ಕಾರ ಇಂದು ಬಜೆಟ್ ನಲ್ಲಿ ಮೇಕೆದಾಟು ಯೋಜನೆಗೆ ಒಂದು ಸಾವಿರ ಘೋಷಣೆ ಮಾಡಿದ್ದಾರೆ . ಆ ಮೂಲಕ ಯೋಜನೆ ಅವಶ್ಯಕತೆ ಬಗ್ಗೆ ಗೊತ್ತಾಗಿದೆ. ಹಣ ಬಿಡುಗಡೆ ಮಾಡಿರುವುದನ್ನು ಸ್ವಾಗತ ಮಾಡುತ್ತೇನೆ ಎಂದರು.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ
Pralhad Joshi ವಿರುದ್ದ ಸಿಡಿದೆದ್ದ ದಿಂಗಾಲೇಶ್ವರ ಶ್ರಿಗಳಿಗೆ ವೀರಶೈವ ಮಹಾಸಭಾ ಬೆಂಬಲ
BJP MP ಜಿಗಜಿಣಗಿ ಮಾಡಿದ ಅಪಮಾನವನ್ನು ಸಮಾಜದ ಮನೆ ಮನೆಗೆ ತಿಳಿಸುತ್ತೇವೆ: ರಾಠೋಡ
MUST WATCH
ಹೊಸ ಸೇರ್ಪಡೆ
Narayan Gowda: ಹೆಚ್ಚಿನ ಮತಗಳಿಂದ ಎಚ್ಡಿಕೆ ಗೆಲ್ಲಿಸುತ್ತೇವೆ: ನಾರಾಯಣ ಗೌಡ
Mangaluru;ಮನೆಯಲ್ಲೇ ಅಕ್ರಮ ಕಸಾಯಿಖಾನೆ:ಗೋಮಾಂಸ ಸಹಿತ ಮೂವರ ಬಂಧನ
Raksha Ramaiah: ಯಾರಿಗೆ ಟಿಕೆಟ್ ಕೊಟ್ಟರೂ ಅಭ್ಯರ್ಥಿ ಪರ ಕೆಲಸ ಮಾಡ್ತೇವೆ; ರಕ್ಷಾ ರಾಮಯ್ಯ
World’s largest ಅನಕೊಂಡ ಅನಾ ಜೂಲಿಯಾ ಸಾವು; ಆಗಿದ್ದೇನು?
Politics: ಅಮಿತ್ ಶಾ ಓರ್ವ ಗೂಂಡಾ, ರೌಡಿ: ಯತೀಂದ್ರ