ಮೂಡುಶೆಡ್ಡೆ: ಬಾರ್ ಬಳಿ ಹಲ್ಲೆ
Team Udayavani, Mar 29, 2023, 5:32 AM IST
ಮಂಗಳೂರು: ಮೂಡುಶೆಡ್ಡೆಯ ಬಾರ್ವೊಂದರ ಬಳಿ ಗಲಾಟೆ ನಡೆದು ವ್ಯಕ್ತಿಯೋರ್ವರಿಗೆ ಕಲ್ಲಿನಿಂದ ಹಲ್ಲೆ ನಡೆಸಿರುವ ಬಗ್ಗೆ ಪ್ರಕರಣ ದಾಖಲಾಗಿದೆ.
ಸೋಮವಾರ ರಾತ್ರಿ 9.30ಕ್ಕೆ ಸುರೇಶ್ ಎಂಬವರು ಬಾರ್ನಲ್ಲಿ ಮದ್ಯ ಸೇವಿಸುತ್ತ ವೇಟರ್ ಬಳಿ ಮಾತನಾಡುತ್ತಿದ್ದರು. ಅವರ ಎದುರು ಕುಳಿತಿದ್ದ ಇಬ್ಬರು ಅಪರಿಚಿತ ಯುವಕರು ಅದಕ್ಕೆ ಆಕ್ಷೇಪಿಸಿದರು. ಸುರೇಶ್ “ನಾನು ಕೂಡ ಬಾರಿಗೆ ಕುಡಿಯಲು ಬಂದಿದ್ದು” ಎಂದು ಉತ್ತರಿಸಿ ಬಾರ್ನಿಂದ ಹೊರಗೆ ಬರುವಾಗ ಅಪರಿಚಿತ ಯುವಕರು ಅವರನ್ನು ಹಿಂಬಾಲಿಸಿದರು. ಆಗ ಸುರೇಶ್ ಇಬ್ಬರಿಗೂ ಕೈಯಿಂದ ಹೊಡೆದರು. ಆಗ ಆ ಯುವಕರು ಸುರೇಶ್ ಅವರನ್ನು ರಸ್ತೆಗೆ ದೂಡಿ ಕಲ್ಲಿನಿಂದ ಮುಖಕ್ಕೆ ಹೊಡೆದು ಹೋಗಿದ್ದಾರೆ ಎಂದು ಕಾವೂರು ಪೊಲೀಸ್ ಠಾಣೆಗೆ ದೂರು ನೀಡಲಾಗಿದೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Private Bus ಯಾನ ದರ 4 ಪಟ್ಟು ಹೆಚ್ಚಳ! ಮತದಾನಕ್ಕೆ ಬರುವವರ ಕಿಸೆಗೆ ಕತ್ತರಿ
Dakshina Kannada ರಾಜಕೀಯ ಮೇಲಾಟದ ಕ್ಷೇತ್ರದಲ್ಲಿ ಮತದಾರರದ್ದೇ ಕುತೂಹಲ!
ಅಧಿಕಾರಕ್ಕಾಗಿ ಪಿಎಫ್ಐಯ ರಾಜಕೀಯ ಮುಖವಾದ ಎಸ್ಡಿಪಿಐ ಜತೆ ಕಾಂಗ್ರೆಸ್ ಹೊಂದಾಣಿಕೆ: ನಳಿನ್
Supreme Court ಆದೇಶದಿಂದ ಮೋದಿ ಸರಕಾರದ ಮುಖಭಂಗ: ಸುರ್ಜೇವಾಲ
Captain Brijesh Chowta ಚುನಾವಣ ವೆಚ್ಚಕ್ಕೆ ಪಿಂಚಣಿ ದುಡ್ಡು ದೇಣಿಗೆ
MUST WATCH
ಹೊಸ ಸೇರ್ಪಡೆ
Vijayapura; ಯತ್ನಾಳ್ ವಿರುದ್ಧ ಚುನಾವಣಾ ಆಯೋಗಕ್ಕೆ ದೂರು: ಶಿವಾನಂದ ಪಾಟೀಲ
Reliance Jio Profit; ರಿಲಯನ್ಸ್ ಜಿಯೊ ನಿವ್ವಳ ಲಾಭ ಶೇ 13ರಷ್ಟು ಹೆಚ್ಚಳ
Vijayapura; ಚುನಾವಣಾ ಬಾಂಡ್ ತನಿಖೆಯಾದರೆ ಮೋದಿ ಜೈಲಿಗೆ: ಎಂ.ಬಿ. ಪಾಟೀಲ್
Dharwad; ಕಾಂಗ್ರೆಸ್ ಬಂದ ಮೇಲೆ ಅಪರಾಧ ಪ್ರಕರಣಗಳ ಸಂಖ್ಯೆ ಹೆಚ್ಚಳ: ಸಚಿವ ಜೋಶಿ ಗಂಭೀರ ಆರೋಪ
Bridge Collapse: 8 ವರ್ಷಗಳಿಂದ ನಿರ್ಮಾಣವಾಗುತ್ತಿದ್ದ ಸೇತುವೆ ಕುಸಿತ… ತಪ್ಪಿದ ದುರಂತ