ಮೂಡುಬಿದ್ರೆ ಶಾಂಭವಿ ನದಿಯಲ್ಲಿ ನಾಲ್ವರು ಮುಳುಗಿದ ಪ್ರಕರಣ : ಇಬ್ಬರ ಮೃತದೇಹ ಪತ್ತೆ
Team Udayavani, Nov 24, 2020, 7:33 PM IST
ಮೂಡುಬಿದ್ರೆ : ಕಡಂದಲೆ ಶಾಂಭವಿ ನದಿಯಲ್ಲಿ ಈಜಲು ಹೋದ ನಾಲ್ವರು ನದಿಯಲ್ಲಿ ಮುಳುಗಿದ ಪ್ರಕರಣಕ್ಕೆ ಸಂಬಂಧಿಸಿ ಇಬ್ಬರ ಮೃತದೇಹ ಪತ್ತೆಯಾಗಿದೆ.
ವಾಮಂಜೂರು ಮೂಡುಶೆಡ್ಡೆಯ ನಿಖಿಲ್ (18) ಹಾಗೂ ಅರ್ಶಿತಾ( 20) ಅವರ ಮೃತ ದೇಹ ಪತ್ತೆಯಾಗಿದ್ದು.
ನಾಪತ್ತೆಯಾದ ವೇಣೂರಿನ ಸುಬಾಸ್(19), ಬಜ್ಪೆ ಪೆರಾರದ ರವಿ (30)ಇಬ್ಬರ ದೇಹದ ಪತ್ತೆಯಾಗಬೇಕಿದ್ದು ಸ್ಥಳದಲ್ಲಿ ಅಗ್ನಿಶಾಮಕ ಸಿಬ್ಬಂದಿ ಹಾಗೂ ಸ್ಥಳೀಯರು ನಾಪತ್ತೆಯಾದ ದೇಹದ ಹುಡುಕಾಟ ನಡೆಸುತ್ತಿದ್ದಾರೆ.
ಘಟನೆ ವಿವರ : ಕಡಂದಲೆ ಶ್ರೀಧರ ಆಚಾರ್ಯ ಅವರ ಮನೆಗೆ ಮದುವೆ ಸಮಾರಂಭಕ್ಕೆ ಬಂದಿದ್ದ ಮೂವರು ಯುವಕರು ಹಾಗೂ ಯುವತಿ ಮನೆಯ ಸಮೀಪದ ತುಲೆಮುಗೇರ್ ಎಂಬಲ್ಲಿ ಶಾಂಭವಿ ನದಿಯಲ್ಲಿ ಈಜಲು ಹೋದಾಗ ನೀರಿನಲ್ಲಿ ಮುಳುಗಿ ನಾಪತ್ತೆಯಾಗಿದ್ದರು. ವಿಷಯ ತಿಳಿದ ಕೂಡಲೇ ಘಟನಾ ಸ್ಥಳಕ್ಕೆ ಮೂಡುಬಿದಿರೆ ಅಗ್ನಿಶಾಮಕ ಠಾಣೆಯ ಸಿಬ್ಬಂದಿಗಳು ಮತ್ತು ಸ್ಥಳೀಯರು ಸೇರಿ ನದಿಯಲ್ಲಿ ಮುಳುಗಿದವರ ರಕ್ಷಣಾ ಕಾರ್ಯಕ್ಕೆ ಮುಂದಾಗಿದ್ದಾರೆ ಆದರೆ ದೇಹಗಳು ನದಿಯಲ್ಲಿ ಮುಳುಗಿದ್ದ ಪರಿಣಾಮ ರಕ್ಷಣಾ ಕಾರ್ಯ ಕಷ್ಟ ಸಾಧ್ಯವಾಗಿತ್ತು, ಅಗ್ನಿಶಾಮಕ ಸಿಬ್ಬಂಧಿಗಳು ಹಾಗೂ ಸ್ಥಳೀಯರ ನೆರವಿನಿಂದ ಇಬ್ಬರ ಮೃತ ದೇಹಗಳು ಸಿಕ್ಕಿದ್ದು ಇನ್ನು ಇಬ್ಬರ ದೇಹದ ಪತ್ತೆಗಾಗಿ ರಕ್ಷಣಾ ತಂಡ ಕಾರ್ಯ ನಿರ್ವಹಿಸುತ್ತಿದೆ.
ಇದನ್ನೂ ಓದಿ :ಮೂಡುಬಿದಿರೆ: ಮದುವೆ ಸಮಾರಂಭಕ್ಕೆ ಬಂದ ನಾಲ್ವರು ಶಾಂಭವಿ ನದಿಯಲ್ಲಿ ಮುಳುಗಿ ಸಾವು
ಪೊಲೀಸ್ ಕಮೀಷನರ್ ವಿಕಾಸ್ ಕುಮಾರ್ ಎಸಿಪಿ ಬೆಳ್ಳಿಯಪ್ಪ ಹಾಗೂ ಮೂಡುಬಿದಿರೆ ಪೊಲೀಸ್ ನಿರೀಕ್ಷಕ ದಿನೇಶ್ ಕುಮಾರ್ ಬಿ.ಎಸ್ ಘಟನಾ ಸ್ಥಳಕ್ಕೆ ಭೇಟಿ ನೀಡಿದ್ದಾರೆ.
ಟಾಪ್ ನ್ಯೂಸ್
ಈ ವಿಭಾಗದಿಂದ ಇನ್ನಷ್ಟು ಇನ್ನಷ್ಟು ಸುದ್ದಿಗಳು
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Vijaypura:ರಾಹುಲ್ ಗಾಂಧಿ ನಿರ್ಗಮಿಸುವಾಗ ವೇದಿಕೆಗೆ ಬಂದ ಸಿದ್ದರಾಮಯ್ಯ
INDIA ಒಕ್ಕೂಟ ಅಧಿಕಾರಕ್ಕೆ ಬಂದರೆ ರೈತರ ಸಾಲಮನ್ನಾ, ನಿರುದ್ಯೋಗ ನಿವಾರಣೆಗೆ ಆದ್ಯತೆ: ರಾಹುಲ್
Eletion: ತೀರ್ಥಹಳ್ಳಿಯಲ್ಲಿ ಪ್ರಚಾರದ ವೇಳೆ ತಮಿಳಿನಲ್ಲೆ ಮಾತನಾಡಿದ ನಟ ಶಿವರಾಜ್ ಕುಮಾರ್
LS Polls: ರಾಜ್ಯದಲ್ಲಿ ಕಾಂಗ್ರೆಸ್ ವಿರೋಧಿ ಅಲೆ: ರಾಘವೇಂದ್ರ
MUST WATCH
ಹೊಸ ಸೇರ್ಪಡೆ
Chamarajanagar; ಮತದಾನ ಮಾಡಬೇಕೋ ಬೇಡವೋ ಎಂದು EVM ಗಳೇ ಧ್ವಂಸ !
EVM ಕುರಿತು ಸುಪ್ರೀಂ ತೀರ್ಪು ಪ್ರತಿಪಕ್ಷಗಳಿಗೆ ಕಪಾಳ ಮೋಕ್ಷ: ಪ್ರಧಾನಿ ಮೋದಿ
Baramulla ಗುಂಡಿನ ಚಕಮಕಿಯಲ್ಲಿ ಉಗ್ರರಿಬ್ಬರ ಹತ್ಯೆ; ಇಬ್ಬರು ಸೇನಾ ಸಿಬಂದಿಗೆ ಗಾಯ
Minority ತುಷ್ಟೀಕರಣದಿಂದ ನೇಹಾಳ ಹತ್ಯೆಯಾಗಿದೆ :ಜಗದೀಶ್ ಶೆಟ್ಟರ್
Davanagere; ಪ್ರಧಾನಿ ಮೋದಿ ರ್ಯಾಲಿಗೆ ಅನುಮತಿ ನೀಡಬಾರದು:ಕಾಂಗ್ರೆಸ್ ಮನವಿ